ಪೊಲೀಸ್ ಸಿಬ್ಬಂದಿ ಸಿದ್ಧಾರ್ಥ್ ಹೃದಯಾಘಾತದಿಂದ ನಿಧನ

ಪುತ್ತೂರು: ನೆಹರುನಗರ ರಕ್ತೇಶ್ವರಿ ನಿವಾಸಿ ಊರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿದ್ದಾರ್ಥ್ ಅವರು ಅ.1 ರಾತ್ರಿ ಹೃದಯಘಾತದಿಂದ ನಿಧನರಾಗಿದ್ದಾರೆ. 2002 ನೇ ಬ್ಯಾಚಿನವರಾದ ಇವರು ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Related Posts

Leave a Reply

Your email address will not be published.