ಹಾನಗಲ್ ಉಪಚುನಾವಣೆಗೆ ಉಸ್ತುವಾರಿಯಾಗಿ ಎಂ ಎಲ್ ಸಿ ಹರೀಶ್ ಕುಮಾರ್ ನೇಮಕ

ಮಂಗಳೂರು : ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯಾಗಿ ದಕ್ಷಿಣ ಕನ್ನಡ ಜಿಲ್ಲ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ನೇಮಕ ಮಾಡಿದೆ.ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಹಾನಗಲ್ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಉಸ್ತುವಾರಿಗಳ ತಂಡವನ್ನು ನಿಯೋಜಿಸಲಾಗಿದೆ.

Related Posts

Leave a Reply

Your email address will not be published.