ರಾಜ್ಯದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಕಾರ್ಕಳ ಕ್ಷೇತ್ರದ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.
ಸಚಿವ ಸುನೀಲ್ ಕುಮಾರ್ ಅವರನ್ನು ಆಭಿನಂದಿಸಿದ ಕೆಎಂಎಫ್ನ ಅಧ್ಯಕ್ಷ ರವಿರಾಜ್ ಹೆಗ್ಡೆ
RELATED ARTICLES
