ಮಂಗಳೂರಿನ ಬೊಕ್ಕಪಟ್ನಯಿಂದ ಕಂಕನಾಡಿ ರೈಲ್ವೇ ಸ್ಟೇಷನ್ತನಕ ಸರ್ಕಾರಿ ಸಿಟಿ ಬಸ್ ಸೇವೆ ಆರಂಭಗೊಂಡಿದೆ. ನಗರದ ಬೋಳೂರು ಅಮೃತ ವಿದ್ಯಾಲಯಂ ಮೈದಾನದಲ್ಲಿ ನೂತನ ಸರ್ಕಾರಿ ಬಸ್ ರೂಟ್ ಪ್ರಮಾಣಕ್ಕೆ ಚಾಲನೆ ಸಿಕ್ಕಿತ್ತು. ದಕ್ಷಿಣ ಕನ್ನಡ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ
Month: September 2021
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಹನಗಳ ದಾಖಲೆ ತಪಾಸಣೆಗೆ ವಿಶೇಷ ಟ್ರಾಫಿಕ್ ಡ್ರೈವ್ ನ್ನು ಇಂದಿನಿಂದ ಅಕ್ಟೋಬರ್ 2 ರವರೆಗೆ ನಡೆಸಲಾಗುವುದ ಎಂದು ಮಂಗಳೂರುನಗರ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ. ಈ ವೇಳೆ ವಾಹನಗಳ ದಾಖಲೆ ತಪಾಸಣೆ ಸೇರಿದಂತೆ ಟ್ರಾಫಿಕ್ ನಿಯಮಗಳ ಬಗ್ಗೆಯೂ ತಪಾಸಣೆ ನಡೆಯಲಿದೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗಿನಿಂದಲೇ ಸುರಿದ ಧಾರಾಕಾರ ಮಳೆಯಿಂದಾಗಿ ತೊಕ್ಕೊಟು ಫ್ಪೈಓವರ್ ಕೆಳಗಡೆಯ ಸರ್ವೀಸ್ ರಸ್ತೆಯು ನೀರಿನಿಂದ ಜಲಾವೃತಗೊಂಡಿತ್ತು. ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. ಇನ್ನು ಇದೇ ವೇಳೆ ರಸ್ತೆಯಲ್ಲಿ ನೀರು ತುಂಬಿದ್ದರಿಂದ ವ್ಯಕ್ತಿಯೋರ್ವ ತನ್ನ ಕೈಗಳ ಮೂಲಕ ಬ್ಲಾಕ್ ತೆರವುಗೊಳಿಸುವ ದೃಶ್ಯ
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಗರದ ಓಷಿಯನ್ ಪರ್ಲ್ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ
ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ಗೆ ದೇಶಾದಂತ್ಯ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬೆಳಗ್ಗೆ 6 ಗಂಟೆಗೆ ಜನ ಬೀದಿಗಿಳಿದು ರೈತರಿಗೆ ಬೆಂಬಲ ನೀಡಿದ್ದಾರೆ. ದೆಹಲಿಯ ಗಡಿ ಭಾಗಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ವಿವಾದಿತ ಕೃಷಿ ಕಾನೂನುಗಳ ಜಾರಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ, ರೈತ ಸಂಘಟನೆಗಳು “ಭಾರತ್ ಬಂದ್” ಗೆ ಕರೆ ನೀಡಿವೆ.
ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಅರುಣ್ ಕುಮಾರ್ ಪಿ ರವರ ಮನೆಯಲ್ಲಿ ಅಕ್ರಮವಾಗಿ ಬೀಟೆ, ಸಾಗುವಾನಿ,ಹಲಸು ಹಾಗೂ ಇನ್ನಿತರ ಜಾತಿಯ ಸೈಜು ಮತ್ತು ದಿಮ್ಮಿಗಳನ್ನು ದಾಸ್ತಾನಿಟ್ಟ ಬಗ್ಗೆ ಬಂದ ಖಚಿತ ವರ್ತಮಾನದಂತೆ ಒಟ್ಟು 2.242 ಘನ ಮೀಟರ್ ಸೈಜುಗಳು ಮತ್ತು ಮೋಪನ್ನು ಹಾಗೂ ಅವುಗಳನ್ನು ಸಾಗಾಟ ಮಾಡಲು ಬಳಸಿದ ವಾಹನ ಜೀಪು ಸಂಖ್ಯೆ ಕೆಎ 31 ಎಮ್
ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ.
ಕೇಂದ್ರದ ಕೃಷಿ ಮಸೂದೆ ವಿರೋಧಿಸಿ ರೈತರು ಭಾರತ್ ಬಂದ್ಗೆ ಕರೆ ನೀಡಿದ್ದು, ಕಾರ್ಕಳದಲ್ಲಿ ನೀರಸ ಪ್ರತಿಕ್ರಿಯೆ ಕಂಡುಬಂತು. ಕಾರ್ಕಳ ಕಾಂಗ್ರೆಸ್ ಸದಸ್ಯರು ಹಾಗೂ ಕಾರ್ಯಕರ್ತರು ಬೆಳಿಗ್ಗೆ ಫುಲ್ ಕೆರಿ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಕಾರ್ಯದರ್ಶಿ ಸುಶಾಂತ್ ಸುಧಾಕರ್, ಜನವಿರೋಧಿ ರೈತ ವಿರೋಧಿ ಸರ್ಕಾರದ
ವಿಶ್ವ ಹೃದಯ ದಿನದ ಅಂಗವಾಗಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಮರೇನಾ ಸ್ಪೋಟ್ಸ್ ಕಾಂಪ್ಲೆಕ್ಸ್ನಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಫಿಟ್ ಹಾರ್ಟ್ ವರ್ಚುವಲ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಆರಂಭದಲ್ಲಿ ಮಾತನಾಡಿದ ಇಂಟರ್ವೆನ್ಷನಲ್ ಕಾರ್ಡಿಯಾಲಾಜಿಸ್ಟ್ ಡಾ. ನರಸಿಂಹ್ ಪೈ ಅವರು, ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮಹತ್ವ ಹಾಗೂ ಪ್ರಸ್ತುತ
ಪುತ್ತೂರು: ಕೋವಿಡ್ ಪ್ರಥಮ ಅಲೆಯಿಂದಾಗಿ ಒಂದು ವರ್ಷದ ಸ್ಥಗಿತಗೊಂಡು ಎ.26ಕ್ಕೆ ಪುನರಾರಂಭಗೊಂಡಿದ್ದರೂ, ಕೋವಿಡ್ 2ನೇ ಅಲೆಯಿಂದಾಗಿ ಮತ್ತೆ ಸ್ಥಗಿತಗೊಂಡಿದ್ದ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯುವ ಸೋಮವಾರ ಸಂತೆ ಇದೀಗ ಮತ್ತೆ ಜೀವ ಪಡೆದು ಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಕಡಿಮೆ ಮತ್ತು ವಾರಾಂತ್ಯದ ಕರ್ಫ್ಯೂ ತೆರವಾದ್ದರಿಂದ ಸೆ.27 ರಂದು ಕಿಲ್ಲೆ

















