ಬಂಟ್ವಾಳ: ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಹೆಗಡೆಗುಳಿ ಎಂಬಲ್ಲಿ ಉರುಳಿಗೆ ಸಿಲುಕಿದ್ದ ಚಿರತೆಯೊಂದನ್ನು ಬಂಟ್ವಾಳದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಲು ಯಶಸ್ವಿಯಾಗಿದೆ. ಶುಕ್ರವಾರ ತಡರಾತ್ರಿವರೆಗೂ ಈ ಕಾರ್ಯಾಚರಣೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್, ಉಪಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ಮುಖ್ಯ ಅರಣ್ಯ
Month: November 2021
ಮೂಡುಬಿದಿರೆ: ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ವರದಾನವಾಗಿರುವ ಅಳಿಯೂರಿನ ಸರ್ಕಾರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಮುನ್ನೂರು ದಾಟಿದರೂ, ಕೊಠಡಿಯ ವ್ಯವಸ್ಥೆ ಇಲ್ಲದಿರುವುದರಿಂದ ವಿದ್ಯಾರ್ಥಿಗಳು ಬಿಸಿಲು, ಗಾಳಿ ಮಳೆಯನ್ನು ಲೆಕ್ಕಿಸದೆ ಅಂಗಳದಲ್ಲೇ ಕೂತು ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಳಿಯೂರು ದ.ಕ ಜಿ.ಪಂ
ಮಣ್ಣಿನ ಮಕ್ಕಳ ಹೋರಾಟಕ್ಕೆ ಕೇಂದ್ರದ ನರೇಂದ್ರ ಮೋದಿ ಸರಕಾರವು ಮಣಿದಿದ್ದು,ಇದು ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ವಿಜಯವಾಗಿದೆ.ಈ ನಿಟ್ಟಿನಲ್ಲಿ ರೈತ ಕಾರ್ಮಿಕ ದಲಿತ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಮಂಗಳೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ನಾಯಕರಾದ ರವಿಕಿರಣ್
ಉಜಿರೆ ನ.16: “ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಯುಗದಲ್ಲಿ ಶಿಕ್ಷಣದ ಅಗತ್ಯತೆ ಹಾಗೂ ಪರಿಕಲ್ಪನೆಗಳೂ ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ನೂತನ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ. ಒಬ್ಬ ವ್ಯಕ್ತಿಯ ಸಾಮರ್ಥ್ಯವನ್ನುವ್ಯಕ್ತಿಯ ಸಾಮರ್ಥ್ಯವನ್ನು ಅನಾವರಣಗೊಳಿಸುವುದೇ ಶಿಕ್ಷಣ: ಡಾ. ಎ. ಜಯಕುಮಾರ್ ಶೆಟ್ಟಿ ಅನಾವರಣಗೊಳಿಸುವುದೇ ಶಿಕ್ಷಣ; ಹಾಗಾಗಿ
ಉಜಿರೆ:ಪರಭಾಷೆಯಸಿನಿಮಾ,ಧಾರವಾಹಿಗಳುಕನ್ನಡದಲ್ಲಿಕಾಣಿಸಿಕೊಳ್ಳುವುದರಿಂದಹಿನ್ನಲೆಧ್ವನಿಕಲಾವಿದರಿಗೆವಿಪುಲಅವಕಾಶಗಳುಲಭ್ಯವಾಗುತ್ತಿವೆಎಂದುಹಿನ್ನಲೆಧ್ವನಿಕಲಾವಿದಅನ್ವಿತ್ತಿಳಿಸಿದರು. ಉಜಿರೆಎಸ್.ಡಿ.ಎಂಸ್ನಾತಕೋತ್ತರಕೇಂದ್ರದಪತ್ರಿಕೋದ್ಯಮಮತ್ತುಸಮೂಹಸಂವಹನವಿಭಾಗದ ಹಳೆವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿಧ್ವ ನಿಕಲಾವಿದರಿಗೆ ಇರುವಅವಕಾಶಗಳ ಕುರಿತು
ಉಜಿರೆ:ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವರ್ಷದ ವಿದ್ಯಾರ್ಥಿಗಳ ಪ್ರಶಿಕ್ಷಣ ಕಾರ್ಯಕ್ರಮವು೧೫/೧೧/೨೦೨೧ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹೊಸ ಶಿಕ್ಷಣ ನೀತಿಯನ್ನು ಕಾಲೇಜಿನಲ್ಲಿ ಸಮರ್ಪಕವಾಗಿ ಅನುಷ್ಠಾನದ ತಯಾರಿ ನಡೆಯುತ್ತಿದೆ.ದೇಶದಲ್ಲಿ ಕೇವಲ ೨೭% ಯುವಜನತೆ ಮಾತ್ರ ಉನ್ನತ
ವೇತನ ನೀಡಲು ವಿಳಂಬಿಸಿದ ಹೆಜಮಾಡಿ ಟೋಲ್ ಪ್ಲಾಜಾದ ಟಿಬಿಆರ್ ಕಂಪನಿಯ ನಿರ್ಲಕ್ಷ್ಯದ ವಿರುದ್ದ ತೊಂಭತ್ತಕ್ಕೂ ಅಧಿಕ ಸಿಬ್ಬಂದಿಗಳು ಸಿಡಿದ್ದೆದ್ದು ಕರ್ತವ್ಯಕ್ಕೆ ಹಾಜರಾಗದೆ ಮುಷ್ಕರ ನಡೆಸಿದ ಹಿನ್ನಲೆಯಲ್ಲಿ ಸರಿ ಸುಮಾರು ಇಪ್ಪತ್ತಾರು ಗಂಟೆಗಳ ಬಳಿಕ ವೇತನ ನೀಡುವ ಮೂಲಕ ಸಮಸ್ಯೆ ಬಗೆಹರಿದು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಗುರುವಾರ ಮುಂಜಾನೆ ಎಂಟು
ಮಂಗಳೂರಿನ ವೆಲೆನ್ಸಿಯಾದ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾದ ಅನನ್ಯಾ ಸಿಂಗ್ ಅವರು ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಕಿರೀಟವನ್ನು ಮುಡಿಗೇರಿಸಿದ್ದಾರೆ ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್ಟೈನ್ಮೆಂಟ್ ಪ್ರೊಡಕ್ಷನ್ ಆಯೋಜಿಸಿರುವ ’ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್-
ಮಂಜೇಶ್ವರ: ಕೇರಳ ಗಡಿ ಭಾಗದಿಂದ ಪ್ರಯಾಣಿಕರನ್ನು ಹೇರಿಕೊಂಡು ಆಗಮಿಸುತ್ತಿರುವ ಬಸ್ಸುಗಳು ಕೇರಳ ಕರ್ನಾಟಕದ ಗಡಿಯಲ್ಲಿರುವ ಕರ್ನಾಟಕದಲ್ಲಿ ಪ್ರಯಾಣಿಕರನ್ನು ಇಳಿಸಿ ಟೋಲ್ ಗೇಟ್ ಪಕ್ಕದಲ್ಲೇ ನಿಲುಗಡೆಯನ್ನು ನೀಡುವುದನ್ನು ಪ್ರತಿಭಟಿಸಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ಥಳೀಯ ವ್ಯಾಪಾರಿಗಳ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಿದರು. ಎಲ್ಲಾ ಖಾಸಗಿ ಬಸ್ಸುಗಳು ಕೊರೊನ
ಪುತ್ತೂರು ತಾಲೂಕಿನ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ, ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವೆಂಬರ್ 21 ರಂದು ಆರಂಭಗೊಂಡು ಜನವರಿ 7 ರ ತನಕ ನಿರಂತರ 48 ದಿನಗಳ ಕಾಲ (ಒಂದು ಮಂಡಲ) ಸಂಜೆ ವಿಶೇಷ ರಂಗಪೂಜೆ ನಡೆಯಲಿದೆ. ಮೂರನೇ ವರ್ಷದಲ್ಲಿ ನಡೆಯುತ್ತಿರುವ ಈ ವಿಶೇಷ ರಂಗಪೂಜೆಯು ಕಾರ್ಪಾಡಿ, ಶ್ರೀ. ಸುಬ್ರಹ್ಮಣ್ಯ ಕ್ಷೇತ್ರದ ವಿಶೇಷತೆಗಳಲ್ಲಿ ಒಂದು. ನಿರಂತರ


















