ರಾತ್ರಿ ನಿರ್ಬಂಧ 2 ದಿನ ಮುಂದುವರಿಕೆ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಇನ್ನೂ 2 ದಿನಗಳ ಕಾಲ (ಆ.1ಮತ್ತು 2ರಂದು) ರಾತ್ರಿ ನಿರ್ಬಂಧವನ್ನು ವಿಸ್ತರಿಸಲು ದ.ಕ. ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ. ಈ ಕಾರಣದಿಂದ ಆ.3ರ ಬೆಳಗ್ಗೆ 6 ರ ವರೆಗೆ ನಿರ್ಬಂಧ ಮುಂದುವರಿಯಲಿದೆ
Month: July 2022
ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್-2022 ಕ್ರೀಡಾಕೂಟದಲ್ಲಿ ಕುಂದಾಪುರದ ವೇಟ್ಲಿಫ್ಟರ್ ಗುರುರಾಜ್ ಪೂಜಾರಿ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದು, ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಪುರುಷರ 61 ಕೆ.ಜಿ. ವಿಭಾಗದ ವೇಟ್ಲಿಫ್ಟಿಂಗ್ನಲ್ಲಿ
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ವೇಟ್ಲಿಫ್ಟರ್ ಮೀರಾಬಾಯಿ ಸಾಯಿಕೋಮ್ ಚಾನು 49 ಕೆಜಿ ಸ್ನಾಚ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಬಂಗಾರ ತಂದಿದ್ದಾರೆ
ಸರಣಿ ಕೊಲೆಗಳ ಹಿನ್ನಲೆಯಲ್ಲಿ ಜಿಲ್ಲಾಡಳಿತ ಇಂದು ನಡೆಸಿದ ಶಾಂತಿ ಸಭೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಸಿಪಿಐಂ ದ ಕ ಜಿಲ್ಲಾ ಸಮಿತಿ ಆಪಾದಿಸಿದೆ. ಜಿಲ್ಲಾಡಳಿತ ನಡೆಸುವ ಶಾಂತಿ ಸಭೆಗಳಲ್ಲಿ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳಿಗೆ ಆಹ್ವಾನ ನೀಡುವುದು ಅಧಿಕೃತ ಕ್ರಮ. ಜೊತೆಯಲ್ಲಿ ಸಮುದಾಯದ ಮುಖಂಡರು, ವಿವಿಧ ವಿಭಾಗಗಳ ಪ್ರತಿನಿಧಿಗಳನ್ನು
ಬರ್ಮಿಂಗಂ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಲಭ್ಯವಾಗಿದೆ 55 ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ಸಂಕೇತ್ ಮಹಾದೇವ್ ಸರ್ಕಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಮಸೂದ್ ಎಂಬ ಯುವಕನ ಕೊಲೆ ನಡೆಯಿತು. ಈ ಕೊಲೆಯ ಹಿನ್ನೆಲೆಯು ಅಥವಾ ಪ್ರತೀಕಾರ ಎಂಬಂತೆ ಪ್ರವೀಣ್ ಎಂಬ ಯುವಕನ ಕೊಲೆ ನಡೆದಿದ್ದು,ಹೀಗಾಗಿ ಒಂದೇ ಒಂದು ದಿವಸ ಅಂತರದಲ್ಲಿ ಸುರತ್ಕಲ್ ಪೇಟೆಯ ಮದ್ಯ ಪಾಜಿಲ್ ಎಂಬ ಯುವಕನ ಕೊಲೆ ನಡೆದಿದ್ದು, ಈ ಎಲ್ಲಾ ವಿಚಾರವನ್ನು ಗಮನಿಸುವಾಗ ಬುದ್ಧಿವಂತ ಜಿಲ್ಲೆಯ
ದೇಶದಲ್ಲೇ ಕರ್ನಾಟಕದಲ್ಲಿರುವ ಹುಲಿಗಳ ಗಣತಿಯಲ್ಲಿ ಎರಡನೇ ಸ್ಥಾನ ಹೊಂದಿದ್ದರೂ, ರಾಜ್ಯದಲ್ಲೇ ಅತ್ಯಾಧಿಕ ಹುಲಿಗಳನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಹುಲಿ ಸಂರಕ್ಷಿತ ಪ್ರದೇಶಕ್ಕೆ ವಿಸ್ತಾರಗೊಂಡಿದೆ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ
ಮೂಡುಬಿದಿರೆ : ಇತ್ತೀಚೆಗೆ ನಿಧನ ಹೊಂದಿರುವ ದಲಿತ ಚಳುವಳಿಯ ನೇತಾರ, ಸಮಾಜ ಪರಿವರ್ತನಾ ನಾಯಕ ವಿ.ಡೀಕಯ್ಯ ಅವರಿಗೆ ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ)ದ ವತಿಯಿಂದ ಜು.31ರಂದು ಬೆಳಗ್ಗೆ ಸಮಾಜ ಮಂದಿರ ವಠಾರದ ಸ್ವರ್ಣ ಮಂದಿರದಲ್ಲಿ ನಡೆಯಲಿದೆ ಎಂದು ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ)ದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ ತಿಳಿಸಿದ್ದಾರೆ. ಅವರು ಮೂಡುಬಿದಿರೆ
ಪುತ್ತೂರು :ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯಧನದ ಚೆಕ್ ಹಸ್ತಾಂತರಿಸಿದರು. ಪ್ರವೀಣ್ ಪತ್ನಿ ಹಾಗೂ ತಂದೆ-ತಾಯಿಯ
ಸಮೃದ್ಧಿ (ರಿ) ಮೂಡಬಿದ್ರಿ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಇಂದು ಮೂಡಬಿದ್ರಿಯಲ್ಲಿ ನಡೆದ ಅಡಿಕೆ ಬೆಳೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಭಾಗವಹಿಸಿ ಶುಭಹಾರೈಸಿದರು