ಪುತ್ತೂರು ಕೇಬಲ್ ಟಿವಿ, ವರದಿಗಾರ,ಪುತ್ತೂರು ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ,ಕಂಪ್ಯೂಟರ್ ತಂತ್ರಜ್ಞಾನದ ಮಾಂತ್ರಿಕ ಸೋನಿ ಗೋನ್ಸಾಲ್ವಿಸ್ ನಿಧನ. ಪುತ್ತೂರು: ಕೇಬಲ್ ಟಿ.ವಿ ಮತ್ತು ಕಂಪ್ಯೂಟರ್ ತಂತ್ರಜ್ಞಾನದಲ್ಲಿ ವಿಶೇಷ ಪರಿಣಿತಿ ಹೊಂದಿದ್ದ ಬೊಳುವಾರು ಉರ್ಲಾಂಡಿ ನಿವಾಸಿ ಸೋನಿ ಗೋನ್ಸಾಲ್ವಿಸ್ (55ವ) ರವರು ಜು.30 ರ ನಸುಕಿನ ಜಾವ                         
        Month: July 2022
              ಮೂಡುಬಿದಿರೆ: ತೌಳವ ಸಂಸ್ಕೃತಿಯ ಎಲ್ಲಾ ತಿರುಳನ್ನೂ ಒಳಗೊಂಡಿರುವ ತುಳು ಭಾಷೆಯ ಆಕರ ಗ್ರಂಥವಾಗಿರುವ ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ಟರು ಬರೆದ ಮಂದಾರ ರಾಮಾಯಣದ ಪಾರಾಯಣದಿಂದಾಗುವ ಮಹತ್ವವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತುಳುವರ್ಲ್ಡ್ ಮಂಗಳೂರು, ಧವಲತ್ರಯ ಜೈನ ಕಾಶಿ ಟ್ರಸ್ಟ್ ಮೂಡುಬಿದಿರೆ, ತುಳುಕೂಟ ಬೆದ್ರ ಹಾಗೂ ಮಂದಾರ ಪ್ರತಿಷ್ಠಾನ ಟ್ರಸ್ಟ್ ಸಂಯುಕ್ತ                         
        
              ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ  ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.                        
        
              ಎಲ್ಲಾ ಹುಡುಗರು ಹಬ್ಬದ ಸಡಗರದಲ್ಲಿ ಸಂಭ್ರಮಿಸುತ್ತಿರುವಾಗ ಇಲ್ಲೊಬ್ಬರು ಒಬ್ಬರ ಜೀವ ಉಳಿಸಲೆಂದು ವೇಷ ಹಾಕಿ ಜನಮನಸೆಳೆಯುತ್ತಿದ್ದಾರೆ. ಇವರ ಹೆಸರು ಬೆಂಕಿ ಮಣಿ ಸಂತು ಈ ಹಿಂದೆ ಅದೆಷ್ಟೋ ಬಡವರ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ ಕೀರ್ತಿ ಇವರದ್ದು ಶ್ರೀ ಮಹಾರಾಜ ವರಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾಸ್ಯೆ ಪ್ರಯುಕ್ತ ನಡೆದ ಜಾತ್ರಾ ಮಹೋತ್ಸವದಲ್ಲಿ ಬಡ                         
        
              ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆಯಿಂದ ಅಘೋಷಿತ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಪಟ್ಟಣ ಇಂದು ಸಹಜ ಸ್ಥಿತಿಗೆ ಮರಳಿದೆ.ಅಂಗಡಿ-ಮುಂಗಟ್ಟುಗಳು ತೆರೆದು ಎಂದಿನಂತೆ ಕಾರ್ಯಾಚರಿಸುತ್ತಿದ್ದು ಆಟೋರಿಕ್ಷಾಗಳು, ಬಸ್ಗಳು ಎಂದಿನಂತೆ ಓಡಾಡುತ್ತಿವೆ. ಶುಕ್ರವಾರ ಸಂಜೆ ಕಮಿಷನರ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ,                         
        
              ಉಳ್ಳಾಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಕಡೆಗೆ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು , ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಕೇರಳ ಪೊಲೀಸರು ತಪಾಸಣೆ ಆರಂಬಿಸಿದ್ದಾರೆ,. ಕೇರಳ – ಕರ್ನಾಟಕ                         
        
              ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಇವರ ಕುರಿತು ಮನೆಮಂದಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ                         
        
              ದ.ಕ.ಜಿಲ್ಲೆಯಾದ್ಯಂತ ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ನೆರೆ ನೀರು ನಿಂತು ಜಲಾವೃತಗೊಂಡಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಮತ್ತು ಮುಲ್ಕಿ, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಗರದ ಮಂಗಳೂರು                         
        
              ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಸ್ವಾಮೀಜಿಯವರು ಪ್ರವೀಣ್ ನೆಟ್ಟಾರ್ ರವರ ಹುಟ್ಟೂರಾದ ಬೆಳ್ಳಾರೆ ಗ್ರಾಮಕ್ಕೆ ತೆರಳಿ ಕುಟುಂಬದ ಸದಸ್ಯರ ಜೊತೆಗೆ ಹಾಗೂ ಅವರ ಶ್ರೀಮತಿ ಅವರ ಜೊತೆಗೂ ದೇವರು ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲೆಂದು ಮತ್ತು ನಾರಾಯಣ ಗುರುಗಳ ಹೆಸರಿನಲ್ಲಿ ಪೂಜಾ ವಿಧಾನವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಗಳ ಜೊತೆಯಲ್ಲಿ ಬಿಲ್ಲವ ಸಮುದಾಯದ                         
        
              ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ                         
        
















