ವಿಟ್ಲ: ಸೋಣ ಅಮವಾಸ್ಯೆಯ ದಿನದಿಂದ ಬಾದ್ರಪದ ಶುಕ್ಲ ಚೌತಿ ಹಬ್ಬದ ದಿನದವರೆಗೆ ಸುಳ್ಳ ಮಲೆ ತೀರ್ಥ ಸ್ನಾನಕ್ಕೆ ಪೂರ್ವಭಾವಿಯಾಗಿ ಬಿದಿರಿನ ಕೇರ್ಪು ( ಏಣಿ) ಇಡುವ ಸಂಪ್ರದಾಯ ನಡೆಯಿತು. ಅನಾಧಿಕಾಲದಿಂದ ನಡೆದು ಬಂದ ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು. ನಮ್ಮ ತುಳುನಾಡಿನಲ್ಲಿ ಅತ್ಯಂತ ಅಪರೂಪದ ವಿಶಿಷ್ಟ ತೀರ್ಥ ಕ್ಷೇತ್ರ ಎನಿಸಿದ ಐತಿಹಾಸಿಕ
Month: August 2022
ಮೂಡುಬಿದಿರೆ : ಗಣೇಶನ ಹಬ್ಬ ಹಾಗೂ ತೆನೆ ಹಬ್ಬದ ಸಂದರ್ಭಗಳಲ್ಲಿ ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಕಬ್ಬಿಗೆ ಸಕತ್ ಬೇಡಿಕೆ ಇರುತ್ತದೆ. ಕಳೆದ ಎರಡು ವರ್ಷ ಕೋರೋನಾ ಕಾರಣದಿಂದ ಚೌತಿ ಮತ್ತು ತೆನೆ ಹಬ್ಬ ಸರಳವಾಗಿ ಆಚರಿಸಿದ ಕಾರಣ ಕಬ್ಬಿಗೆ ಬೇಡಿಕೆ ಇರಲಿಲ್ಲ. ಕೊರೋನಾ ಕಾರಣದಿಂದ ಸಂಕಷ್ಟಕೊಳಗಾದ ಕಬ್ಬು ಬೆಳೆದ ರೈತರ ಮೊಗದಲ್ಲಿ ಇದೀಗ ಈ ಬಾರಿ ಮಂದಹಾಸ ಮೂಡಿದೆ.
ಬಂಟ್ವಾಳ: ಮಂಚಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಕ್ಕಾಜೆಯಲ್ಲಿ ಸಂಜೆ ವೇಳೆ ತಳ್ಳುಗಾಡಿಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ರಾಮಕೃಷ್ಣ ಕಾಮತ್ ಎಂಬವರ ತಳ್ಳುಗಾಡಿಯನ್ನು ಪಂಚಾಯತಿ ಆಡಳಿತ ತೆರವುಗೊಳಿಸಿದ ಘಟನೆ ನಡೆದಿದ್ದು ಈ ಬಗ್ಗೆ ಪಂಚಾಯತಿಗೆ ದಂಡ ಪಾವತಿಸಿ ಗಾಡಿ ಬಿಡಿಸಿಕೊಂಡು ಬರಲು ಹೋಗಿ ವಾಪಸ್ಸು ಬರುತ್ತಿದ್ದ ವೇಳೆ ರಾಮಕೃಷ್ಣ ಕಾಮತ್ ಅವರು ಅಧಿಕ
ವಿವಿಧ ರೀತಿಯ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ವಾಹನವನ್ನ ಪರಿಚಯಿಸುತ್ತಿರುವ ಮಂಗಳೂರಿನ ದ್ವಿಚಕ್ರ ವಾಹನ ಷೋರೂಮ್ ಆದ ವೆಸ್ಟ್ ಕೋಸ್ಟ್ನಲ್ಲಿ ಇದೀಗ 3ನೆ ವಾರದ ಲಕ್ಕಿ ಡ್ರಾ ವು ನಡೆಯಿತು. ವೆಸ್ಟ್ಕೋಸ್ಟ್ ಹೀರೋ ಉತ್ಸವದ ಮೂರನೇ ವಾರದ ಅದೃಷ್ಟಶಾಲಿಯಾಗಿ ಕಿಶೋರ್ ಸಂಧ್ಯಾ ದಂಪತಿಗಳು ಆಯ್ಕೆಯಾಗಿದ್ದಾರೆ. ಅವರಿಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ
ಮಂಜೇಶ್ವರ: ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಮಾಧ್ಯಮಕ್ಕೆ ಮತ್ತೆ ಮಲಯಾಳ ಶಿಕ್ಷಕರ ನೇಮಕ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ.ನೇಮಕಾತಿ ವಿರೋಧಿಸಿ ಶಾಲಾ ವಿದ್ಯಾರ್ಥಿಗಳು, , ಶಾಲಾ ರಕ್ಷಕ – ಶಿಕ್ಷಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಳೆದ ವರ್ಷವೂ ಫಿಸಿಕಲ್ ಸಯನ್ಸ್ ಗೆ ಮಲಯಾಳಿ ಶಿಕ್ಷಕ ರನ್ನು ನೇಮಕ ಮಾಡಲಾಗಿತ್ತು.ಈ
ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಪ್ರಚಾರ ಪಡಿಸುವ ನಿಟ್ಟಿನಲ್ಲಿ ಕೇರಳ ತುಳು ಅಕಾಡೆಮಿ ನೂತನ ಚಿಂತನೆಗಳನ್ನು ಸಿದ್ದಪಡಿಸುತ್ತಿದೆ. ಭಾಷಾ ಅಲ್ಪಸಂಖ್ಯಾತ ತುಳು ಜನರ ಕಲಾ, ಸಾಂಸ್ಕೃತಿಕ ಚಟುವಟಿಕೆಗಳನ್ನು ಸಮಾಜಕ್ಕೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನೂತನವಾಗಿ ಆಯ್ಕೆಯಾಗಿರುವ ಕೆ.ಆರ್.ಜಯಾನಂದ ಅವರನ್ನೊಳಗೊಂಡ ಸಮಿತಿ
ಮಂಗಳೂರಿನ ವಿನಾಯಕ ಮಾರ್ಕೇಟಿಂಗ್ ನೂತನ ಶೋರೂಂ, ನಗರದ ಎಂ.ಜಿ.ರೋಡ್ ನ ಕೊಡಿಯಾಲ್ಗುತ್ತು, ಪತ್ತು ಮುಡಿ ಜನತಾ ಡಿಲಕ್ಸ್ ನ ಹೋಟೇಲ್ ಸಮೀಪದ ತಕ್ಷೀಲ ಬಿಲ್ಡಿಂಗ್ನಲ್ಲಿ ಆ.28ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ವಿನಾಯಕ ಮಾರ್ಕೇಟಿಂಗ್ನ ವ್ಯವಸ್ಥಾಪಕ ನಿರ್ದೇಶಕರಾದ ಉಮನಾಥ್ ಹೇಳಿದರು. ಮಂಗಳೂರಿನ
ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿಯವರ ಸಮಾವೇಶದ ತಾಣವಾಗಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 2 ಲಕ್ಷ ಮಂದಿ ಕುಳಿತುಕೊಳ್ಳಲು ಸಾಧ್ಯವಾಗು ವಂತಹ ಶೀಟ್ಗಳನ್ನು ಅಳವಡಿಸಿ ಬೃಹತ್ ಚಪ್ಪರ ಹಾಕುವ ಕಾಮಗಾರಿ
ಕುಂದಾಪುರ: ಕೊಲ್ಲೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಲೋಕ ಕಲ್ಯಾಣಾರ್ಥವಾಗಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿ ಮಹಾಯಾಗಕ್ಕೆ ಶುಕ್ರವಾರ ಮಧ್ಯಾಹ್ನ ಪೂರ್ಣಾಹುತಿ ನೀಡಲಾಯಿತು.ಕೊಲ್ಲೂರು ದೇವಳದ ಮೂರ್ತಿದಾರಕ ಮೂರ್ತಿ ಕಾಳಿದಾಸ ಭಟ್ ಅವರ ನಿವಾಸದಲ್ಲಿ ನಡೆದ ಶತ ಚಂಡಿ ಯಾಗಕ್ಕೆ ಋತ್ವಿಜರ
ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ, ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ ಪರಿಣಾಮವಾಗಿ ಕೆರೆಯ ಬದಿಯಲ್ಲಿರುವ ರಸ್ತೆ