ಮಣಿಪಾಲ, 23ನೇ ನವೆಂಬರ್ 2022:ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೃದ್ರೋಗ ವಿಭಾಗದ ಪ್ರಾಧ್ಯಾಪಕ ಡಾ.ಟಾಮ್ ದೇವಾಸಿಯಾ, ಸಹಾಯಕ ಪ್ರಾಧ್ಯಾಪಕಿ ಡಾ.ಮೋನಿಕಾ ಜೆ ಮತ್ತು ಹೃದಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ.ಗುರುಪ್ರಸಾದ್ ರೈ ಅವರ ತಂಡವು ತೆರೆದ ಹೃದಯ ಶಸ್ತ್ರ ಚಿಕಿತ್ಸೆ ಇಲ್ಲದೆ ಮಹಾಪಧಮನಿಯ ಕವಾಟವನ್ನು ಯಶಸ್ವಿಯಾಗಿ
Month: November 2022
ಮಂಗಳೂರಿನ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲು ಒಂದೆರಡು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರಿನ ನಾಗುರಿಯ ಸ್ಫೋಟ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ನಗರ ಪೊಲೀಸ್ಆಯುಕ್ತರ
ಮಂಗಳೂರಿನ ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟಪ್ರಕರಣ ಇದೊಂದು ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯ ಎತ್ತಿತೋರಿಸುತ್ತಿದೆ ಅಂತಾ ಕೆಪಿಸಿಸಿ ವಕ್ತಾರ ಎ.ಸಿ.ವಿನಯ್ ರಾಜ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ
ಉಳ್ಳಾಲ: ಬಿಜೆಪಿಯವರ ಅಪಪ್ರಚಾರದ ತಂತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಎದ್ದು ನಿಂತು ಹೋರಾಡಬೇಕು. ಚುನಾವಣೆ ಬರುವವರೆಗೂ ಕಾಯದೇ, ಈಗಿನಿಂದಲೇ ತಯಾರಾಗುವ ವಿಚಾರಗಳಾಗಲಿ. ವೋಟರ್ ಲಿಸ್ಟ್ ಸರಿಯಾಗಿದ್ದಲ್ಲಿ ಅಲ್ಲಿ ಯಶಸ್ವೀ ಕಾರ್ಯನಿರ್ವಹಿಸಲು ಸಾಧ್ಯ. ಡಿಲೀಷನ್ ಲಿಸ್ಟ್ನಲ್ಲಿ ಇರುವಂತಹ ಹೆಸರುಗಳನ್ನು ಕೌಂಟರ್ ಚೆಕ್ ಮಾಡಬೇಕಿದೆ ಎಂದು ವಿಪಕ್ಷ ಉಪನಾಯಕ
ಬೆಂಗಳೂರು: ‘ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ” ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ. ನಿಮ್ಮ ಆಧಾರ್ ಕಳೆದುಕೊಂಡಾಗ ಎಚ್ಚರಿಕೆ ಇರಲಿ.
ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ನಿಯತ್ತಿಗೆ ಮತ್ತೊಂದು ಹೆಸರು ನಾಯಿ.. ಇಷ್ಟೊಂದು ನಿಷ್ಠಾವಂತ ಪ್ರಾಣಿಯನ್ನು ಪ್ರೀತಿಸುವವರು ವಿರಳ.. ಈ ಶ್ವಾನಗಳಿಗೆ ಮನುಷ್ಯನಿಗಿರುವಂಥಹ ಸ್ವಾರ್ಥ, ಮತ್ಸರ, ಆಸೆ, ಆಕಾಂಕ್ಷೆಗಳಿಲ್ಲ, ಅದಕ್ಕೆ ಹೊಟ್ಟೆಗೆ ತಿನ್ನಲು ಹಿಟ್ಟು ಬಿಟ್ಟರೆ ಯಾವುದೇ ಆಸ್ತಿ, ಅಂತಸ್ತು ಬೇಡ… ಒಂದೊಮ್ಮೆ ತಪ್ಪಿಯಾದರೂ ಅದಕ್ಕೆ ಆಹಾರ ನೀಡಿದ್ದೀರಿ ಎಂದಾದರೆ ನಿಮ್ಮನ್ನು ಅದು ಅದರ ಜೀವನ
ಮೂಡುಬಿದಿರೆ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ರೂ 10 ಕೋಟಿ ಮೊತ್ತದ ಯೋಜನೆಯಲ್ಲಿ 4.46 ಕೋಟಿ ಮೊತ್ತದ 6 ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಹಾಗೂ ಪುರಸಭಾ ನಿಧಿ 2022-23ರಲ್ಲಿ ರೂ 1.36 ಕೋಟಿ ಮೊತ್ತದ 27 ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಒಂಟಿಕಟ್ಟೆಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು
ಮೂಡುಬಿದಿರೆ: ಡಿ.24ರಂದು ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯುವ 20ನೇ ವರುಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವನ್ನು ಶೂನ್ಯ ತ್ಯಾಜ್ಯವಾಗಿ ಮತ್ತು ಕಾಂತಾರ ಸಿನೆಮಾ ದೊಂದಿಗೆ ವಿಭಿನ್ನವಾಗಿ ಜನಾಕರ್ಷಣೆಯೊಂದಿಗೆ ನಡೆಸಲುದ್ದೇಶಿಸಲಾಗಿದೆ ಎಂದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ತಿಳಿಸಿದರು. ಅವರು ಒಂಟಿಕಟ್ಟೆ ಕಡಲಕೆರೆ ಬಳಿಯ ಸೃಷ್ಟಿ
ಕೊಣಾಜೆ: ಕಾಂಗ್ರೆಸ್ ನ ಹಿರಿಯ ಮುಖಂಡ, ಪಿಡಬ್ಲ್ಯುಡಿ ಕಂಟ್ರಾಕ್ಟರ್ ಕೈರಂಗಳ ಗ್ರಾಮದ ಧರ್ಮಕ್ಕಿ ನಿವಾಸಿ ಸಂಜೀವ ಗಟ್ಟಿ (82)ಅಲ್ಪಕಾಲದ ಅಸೌಖ್ಯದಿಂದಮಂಗಳವಾರ ಮಧ್ಯಾಹ್ನ ಕೈರಂಗಳ ಧರ್ಮಕ್ಕಿಯ ಸ್ವಗೃಹದಲ್ಲಿ ನಿಧನರಾದರು.ಕೈರಂಗಳ ಹಾಗೂ ನರಿಂಗಾನ ಗ್ರಾಮದಲ್ಲಿ ಶಾಲೆಗಳ ಮಂಜೂರಾತಿ ಹಾಗೂ ಅಭಿವೃದ್ಧಿಗೆ ಶ್ರಮಿಸಿದ್ದ ಮೃತರುಪಕ್ಷದಲ್ಲಿ ಸುಮಾರು ಐದು ದಶಕಗಳ ಕಾಲ




























