ಬಂಟ್ವಾಳ: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ವತಿಯಿಂದ ನಬಾರ್ಡ್ ಸಹಯೋಗದೊಂದಿಗೆ “ಆರ್ಥಿಕ ಅರಿವು ಜಾಗೃತಿ” ಕಾರ್ಯಕ್ರಮ ಸಿದ್ಧಕಟ್ಟೆ ಶಾಖೆಯಲ್ಲಿ ನಡೆಯಿತು. ಸಿದ್ಧಕಟ್ಟೆ ಸಿ.ಎ.ಬ್ಯಾಂಕು ಕಾರ್ಯನಿರ್ವಹಣಾಧಿಕಾರಿ ಆರತಿ ಶೆಟ್ಟಿ ಮತ್ತು ನಿರ್ದೇಶಕಿ ಅರುಣಾ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿ ಶುಭ ಹಾರೈಸಿದರು. ಸಿದ್ಧಕಟ್ಟೆ ಶಾಖಾ ವ್ಯವಸ್ಥಾಪಕಿ
Year: 2022
ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಲ್ಲಿ ಆಟೋ ಮತ್ತು ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದ, ಮಹಿಳೆಯನ್ನು ಸ್ಧಳೀಯ ಆಸ್ಪತ್ರಗೆ ದಾಖಲಿಸಿದ್ದಾರೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಆಟೋ ಮಂಗಳೂರಿನಿಂದ ಮೂಲ್ಕಿ ಕಡೆಗೆ
ಉಜಿರೆ: ಏನನ್ನಾದರು ಸಾಧಿಸುವ ಮೊದಲು ನಾವು ಮಾನವರಾಗಬೇಕು, ಮಾನವೀಯತೆಯೇ ಮನುಷ್ಯನ ಮೊದಲ ಧರ್ಮವಾಗಬೇಕು. ಸೋತವರ ಜೊತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುವ ಗುಣವನ್ನು ಹೊಂದಬೇಕೆಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ | ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪದವಿ ದಿನಗಳ ನೆನಪುಗಳನ್ನು ಮೆಲುಕು ಹಾಕಿದರು. ಶ್ರೀ. ಧ. ಮಂ. ಕಾಲೇಜಿನ ಇಂದ್ರಪ್ರಸ್ಥ
ಮೂಡುಬಿದಿರೆ: ಸಾಸಿವೆ, ಕೊತ್ತಂಬರಿ, ಹುರುಳಿ, ರಾಗಿ ಸೇರಿದಂತೆ ಹಸಿ ಮತ್ತು ಒಣ ಅಡಿಕೆಯಿಂದ ವಿಶಿಷ್ಟ ತಿರುಗುವ ಕ್ರಿಸ್ಮಸ್ ನಕ್ಷತ್ರವನ್ನು ಶಿರ್ತಾಡಿಯ ಲೈಫ್ ಸೇವಾ ಸಂಸ್ಥೆಯವರು ನಿರ್ಮಿಸಿದ್ದಾರೆ. ನಕ್ಷತ್ರವನ್ನು ಶಿರ್ತಾಡಿಯ ಮೌಂಟ್ ಕಾರ್ಮೆಲ್ ಚರ್ಚ್ ನ ಆವರಣದಲ್ಲಿ ಕ್ರಿಸ್ಮಸ್ ಪ್ರಯುಕ್ತ ಡಿ.23 ರಿಂದ ಜ.5 ರವರೆಗೆ ಪ್ರದರ್ಶನಕ್ಕೆ ಇರಿಸಲಾಗುತ್ತದೆ.
ಮಂಗಳೂರಿನ ಕದ್ರಿ ಪಾರ್ಕ್ ಸಮೀಪದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಡ್ರೈನೇಜ್ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕಳೆದ ಕೆಲವು ದಿನಗಳಿಂದ ಹರಿಯುತ್ತಿದ್ದು, ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳು ಸೇರಿದಂತೆ ವಾಹನ ಸವಾರರು ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ಬಂದೋದಗಿದೆ. ಕೂಡಲೇ ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳು
ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು. ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಹಣ್ಣುಕಾಯಿ ಮಾಡಿ, ಪೂಜೆ ಸಲ್ಲಿಸಿ ತದ ನಂತರ ನದಿಯ ನಡುವಿನಲ್ಲಿರುವ ಪಂಚ ಮಹಾಲಿಂಗೇಶ್ವರ
ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಂಬಂಧಪಟ್ಟ ಕೆಎಂಎಂಸಿಆರ್-1994 ನಿಯಮಗಳಲ್ಲಿ ಕಾನೂನಾತ್ಮಕ ತಿದ್ದುಪಡಿಗೆ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಶನ್ ಅಧ್ಯಕ್ಷರಾದ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಆಗ್ರಹಿಸಿದ್ದಾರೆ. ಅವರು ಕಾರ್ಕಳದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸರ್ಕಾರ ಕಳೆದ 40
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ‘ಮಮ’ ಪರಿವಾರದ ಸಭೆಯು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರ ಅಧ್ಯಕ್ಷತೆಯಲ್ಲಿ ದೇವಳದ ಸಭಾಭವನದಲ್ಲಿ ನಡೆಯಿತು.ಮುಳಿಯ ಕೇಶವಪ್ರಸಾದ್ ಅವರು ಮಾತನಾಡಿ ದೇವಳದಿಂದ 5 ಅಂಶಗಳ ಕಾರ್ಯಕ್ರಮಗಳ ಯೋಜನೆ ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ಮುರ ರೈಲ್ವೇ ಹಳಿ
ಪುತ್ತೂರು: ಮುರ ರೈಲ್ವೇ ಸೇತುವೆ ಬಳಿಯ ಹಳಿ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆ ಡಿ.23 ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಸುಮಾರು 50 ವರ್ಷ ವಯಸ್ಸಿನ ವ್ಯಕ್ತಿಯಾಗಿದ್ದು ಚರಂಡಿಯಲ್ಲಿ ಕೆಳಮುಖವಾಗಿ ಬಿದ್ದ ಕಾರಣ ಗುರುತು ಪತ್ತೆಯಾಗಿಲ್ಲ.. ರೈಲ್ವೇ ಪೆÇೀಲಿಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಷ್ಟೇ ಎಂದು ಹೇಳಲಾಗಿದೆ. ಇದನ್ನೂ ಓದಿ:
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಗುರುವಪ್ಪ ಬಾಯಾರು ಯಕ್ಷಗಾನ(Yakshagana) ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ




























