ವಿಟ್ಲ: ಪಡ್ನೂರು ಗ್ರಾಮದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಕಟ್ಟಡದ ಶೆಟರ್ ಅನ್ನು ಗ್ಯಾಸ್ ಕಟ್ಟರ್ ಬಳಸಿ ಮುರಿಯಲು ಪ್ರಯತ್ನಿಸಿ ರಾತ್ರಿ ಕಳವು ಮಾಡಲು ಪ್ರಯತ್ನಿಸಿದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಟಿ.ಕೆ ಅಬ್ದುಲ್ (37) ಎಂದು. ಗುರುತಿಸಲಾಗಿದೆ. ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕರಾದ ನಾಗರಾಜ ಹೆಚ್ .ಇ. ರವರ
Month: January 2023
ಬೆಂಗಳೂರು, ಜ, 27; ಬಲಿಜ ಸಮುದಾಯಕ್ಕೆ ರಾಜ್ಯ ಸರ್ಕಾರ ಕೂಡಲೇ ಪೂರ್ಣ ಪ್ರಮಾಣದಲ್ಲಿ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಆರ್. ಸೀತಾರಾಂ ಒತ್ತಾಯಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ ಬೃಹತ್ “ಬಲಿಜ ಸಂಕಲ್ಪ ಸಭೆ”ಯಲ್ಲಿ ಬಲಿಜ ಸಮುದಾಯದ ಹಕ್ಕೊತ್ತಾಯಗಳನ್ನು ಬೆಂಬಲಿಸಿ ಮಾತನಾಡಿದ ಅವರು,
ಮಂಗಳೂರು: ಪತ್ರಕರ್ತ ನವೀನ್ ಸೂರಿಂಜೆ ಬರೆದ ಕೃತಿ ಕುತ್ಲೂರು ಕಥನವನ್ನು ಖ್ಯಾತ ಚಿಂತಕ ಹರ್ಷ ಮಂದರ್ ಬಿಡುಗಡೆಗೊಳಿಸಿದರು. ಬಿಜ್ಜೋಡಿಯ ಶಾಂತಿ ಕಿರಣ ಸಭಾಂಗಣದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕೃತಿಯ ಅನವಾರಣಗೊಳಿಸಿದ ಹರ್ಷ ಮಂದರ್ ಅವರು ಈ ಕೃತಿಯನ್ನು ಭಾಷಾ ಸಮಸ್ಯೆ ಕಾರಣದಿಂದಾಗಿ ಓದಲು ಸಾಧ್ಯವಾಗದೆ ಇರುವುದಕ್ಕೆ ಬೇಸರ ಇದೆ. ಆದರೆ ಇದರಲ್ಲಿರುವ ವಿಷಯಗಳನ್ನು
ಮಣಿಪಾಲ, 27ನೇ ಜನವರಿ 2023:ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗದ ಉಪವಿಭಾಗವಾಗಿರುವ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಭಾಗವು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ 2023 ರ ಜನವರಿ 21 – 22 ರಂದು ಮೊದಲ ರಾಷ್ಟ್ರೀಯ ಸ್ತ್ರೀ ಮೂತ್ರರೋಗ ಶಾಸ್ತ್ರ ವಿಚಾರ ಸಂಕಿರಣ (ಉರ್ವಶೆ 2023 )ವನ್ನು ಆಯೋಜಿಸಿತ್ತು. ತಂಡವು ಆಯೋಜಿಸಿದ ದೇಶದ ವಿವಿಧ
ಉಳ್ಳಾಲ: ಫಿಸ್ ಮಿಲ್ ತ್ಯಾಜ್ಯಯುಕ್ತ ನೀರು ಟ್ಯಾಂಕರಿನಿAದ ರಸ್ತೆಯುದ್ದಕ್ಕೂ ಹರಿದು, ಸ್ಥಳೀಯರು ಟ್ಯಾಂಕರ್ ಳಾರಿಯನ್ನು ತಡೆದು ಪ್ರತಿಭಟಿಸಿದ ಘಟನೆ ಉಳ್ಳಾಲದಲ್ಲಿ ಇಂದು ನಡೆದಿದೆ. ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಒಂದು ಇಂದು ಬೆಳಿಗ್ಗೆ ಉಳ್ಳಾಲ ಕೋಟೆಪುರದ ಫ್ಯಾಕ್ಟರಿ ಕಡೆ ಸಾಗುತ್ತಿದ್ದ ವೇಳೆ ಅಬ್ಬಕ್ಕ ವೃತ್ತದಿಂದ ಮೊಗವೀರ ಪಟ್ಣದವರೆಗೆ
ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ ರವರ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ಮನೆಯಲ್ಲಿ ವರಹಮೂರ್ತಿ ಹಾಗೂ ವಾರ್ತಾಳಿ ದೈವಗಳ ಹರಕೆಯ ನೇಮೋತ್ಸವ ಬಹಳ ಅದ್ಧೂರಿಯಾಗಿ ಜರಗಿತು. ಕಾಪು ತಾಲೂಕಿನ ಪಡುಬಿದ್ರಿ ಯುಪಿಸಿಎಲ್ ಕಾಲೋನಿ ಪ್ರದೇಶದ ಲಕ್ಷ್ಮೀ ವೆಂಕಟೇಶ ನಿಲಯದಲ್ಲಿ ಕುಟುಂಬದ ಹಿರಿಯರು ಆರಾಧಿಸಿಕೊಂಡು ಬಂದಿರುವ ಇಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ
ಕನ್ನಡದಲ್ಲಿ ಕರಾವಳಿ ಕಂಟೆಂಟ್ ಇರುವ ಚಿತ್ರಗಳು ಹೆಚ್ಚು ಜನಪ್ರೀಯತೆ ಪಡೆಯುತ್ತಿವೆ. ಈ ಮೂಲಕ ಸಿನಿಪ್ರಿಯರ ಅಭಿರುಚಿ ಕೂಡ ಬದಲಾಗುತ್ತಿದೆ. ಇದೀಗ ತುಳುನಾಡಿನ ಹೊಸ ಭರವಸೆಯೊಂದಿಗೆ ಜೂಲಿಯಟ್-2 ಕನ್ನಡ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ. ಹೊಸ ರೀತಿಯ ಕಥೆಯೊಂದಿಗೆ ಮನರಂಜಿಸುತ್ತಿರುವ ಕರಾವಳಿ ಕಡೆಯ ಕಥೆಗಳಲ್ಲಿ ಜೂಲಿಯಟ್-2 ಟೀಸರ್ ಹೆಚ್ಚು ಗಮನಸೆಳೆಯುತ್ತಿದೆ.
ಬಂಟ್ವಾಳ: ರೈಡ್ ಫಾರ್ ರೋಟರಿ ಕಾರ್ಯಕ್ರಮದಂಗವಾಗಿ 13 ದೇಶಗಳ 41 ಮಂದಿ ರೋಟರಿ ಸದಸ್ಯರು ಬಂಟ್ವಾಳ ರೋಟರಿ ಕ್ಲಬ್ಗೆ ಭೇಟಿ ನೀಡಿದರು.ಬೈಕ್ ನಲ್ಲಿ ಆಗಮಿಸಿದ ರೋಟರಿ ಸದಸ್ಯರನ್ನು ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪುಷ್ಪರಾಜ ಹೆಗ್ಡೆ ಮತ್ತವರ ತಂಡ ಬಿ.ಸಿ.ರೋಡಿನ ರೋಟರಿ ಸಭಾಂಗಣದ ಬಳಿ ಬರಮಾಡಿಕೊಂಡರು. ಬಳಿಕ ನಡೆದ ಜಂಟಿ ಸಭೆಯಲ್ಲಿ ರೋಟರಿ ಜಿಲ್ಲಾ
ಎನ್ಎನ್ಎಂ ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಿಸಿರುವ ಮಯೂರ್ ಆರ್ ಶೆಟ್ಟಿ ನಿರ್ದೇಶನದ ಪಿಲಿ ತುಳು ಚಲನಚಿತ್ರ ಫೆಬ್ರವರಿ 4, 5ರಂದು ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ಫ್ರೀಮಿಯರ್ ಪ್ರದರ್ಶನ ಹಾಗೂ ಫೆಬ್ರುವರಿ 10 ರಂದು ತುಳುನಾಡಿನಾದ್ಯಂತ ಬಿಡುಗಡೆಗೊಳ್ಳಲಿದೆ. ಇದರ ಅಂಗವಾಗಿ ಜನವರಿ 22ರಂದು ದುಬೈಯ ಪೋರ್ಚೂನ್ ಏಟ್ರಿಯಂ ಹೋಟೆಲ್
ಪುತ್ತೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಟ್ಟೆ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಪುತ್ತೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಕಟ್ಟಡದಲ್ಲಿರುವ ಬಟ್ಟೆ ಮಳಿಗೆಯಲ್ಲಿ ಈ ಘಟನೆ ನಡೆದಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ