Monthly Archives: February, 2023

ವಿನೂತನ ಶೈಲಿಯ ನಿರೂಪಣೆಯಿಂದ ಮಾಧ್ಯಮದ ಯಶಸ್ಸು ಸಾಧ್ಯ : ಪತ್ರಕರ್ತ ಎ.ಕೆ. ಕುಕ್ಕಿಲ ಬಂಟ್ವಾಳ

ಉಜಿರೆ, ಫೆ.4: ಸಾಂಪ್ರದಾಯಿಕ ಮಾಧ್ಯಮವನ್ನು ಉಳಿಸುವ ನಿಟ್ಟಿನಲ್ಲಿ ಪತ್ರಕರ್ತರು ಕಾರ್ಯನಿರತರಾಗಬೇಕು. ವಿಭಿನ್ನ ಶೈಲಿಯ ಸುದ್ದಿಗಳನ್ನು ಬರೆದಾಗ ಮಾತ್ರ ಮಾಧ್ಯಮರಂಗದಲ್ಲಿ ಯಶಸ್ಸು ಸಾಧ್ಯ ಎಂದು ಸನ್ಮಾರ್ಗ ಪತ್ರಿಕೆಯ ಪತ್ರಕರ್ತ ಎ.ಕೆ. ಕುಕ್ಕಿಲ ಬಂಟ್ವಾಳ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ...

ವೈವಿಧ್ಯಮಯ ವಸ್ತು-ವಿಷಯಗಳಿಗೆ ಸಾಕ್ಷಿಯಾದ ‘ಕವಿಗೋಷ್ಠಿ’

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ನಡೆದ ‘ಕವಿಗೋಷ್ಠಿ’ಯು ವೈವಿಧ್ಯಮಯ ವಸ್ತು-ವಿಷಯಗಳ ಕವನ ವಾಚನಕ್ಕೆ ವೇದಿಕೆಯಾಯಿತು.  ಜಿಲ್ಲೆಯ 20 ಪ್ರಸಿದ್ಧ ಕವಿಗಳು ಹಾಗೂ ಕವಯತ್ರಿಯರು ಭಾಗವಹಿಸಿದ್ದರು. ಪ್ರಸಕ್ತ ರಾಜಕೀಯ ಸನ್ನಿವೇಶ, ವೈಚಾರಿಕತೆ, ಬದುಕಿಗೆ ಮುಳುವಾಗುವ ಮೌಢ್ಯಗಳು, ಏಕತೆಯ ಭಾವನೆ, ಜೀವನಾನುಭವ, ತಾಯಿಯೆಂಬ ಅನನ್ಯ...

ಸಾಹಿತ್ಯ ಸಮ್ಮೇಳನದಲ್ಲಿ 16ಕ್ಕೂ ಅಧಿಕ ಕನ್ನಡ ಪುಸ್ತಕಗಳ ಲೋಕಾರ್ಪಣೆ

ಉಜಿರೆ, ಫೆ.4: ಸಾಹಿತ್ಯವು ಭಾಷೆ ಮತ್ತು ಅಕ್ಷರದ ಸಮ್ಮಿಶ್ರಣ. ಪತ್ರಕರ್ತರು ಮತ್ತು ಸಾಹಿತಿಗಳು ಸಮಾಜದ ಎರಡು ಕಣ್ಣುಗಳಿದ್ದಂತೆ. ಪತ್ರಕರ್ತರ ಗುರುತಿಸುವಿಕೆ ಒಂದು ದಿನಕ್ಕೆ ಮುಗಿದರೂ ಸಾಹಿತಿಗಳ ಗುರುತಿಸುವಿಕೆ ತುಂಬಾ ದಿನ ಇರುತ್ತದೆ ಎಂದು ಅಮರಸುಳ್ಯ...

ಕನ್ನಡ ಸಾಹಿತ್ಯ ಸಮ್ಮೇಳನ : ಬಹಿರಂಗ ಅಧಿವೇಶನ; ನಿರ್ಣಯ (ಠರಾವು) ಮಂಡನೆ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಬಹಿರಂಗ ಅಧಿವೇಶನ ನಡೆಯಿತು.  ದಕ್ಷಿಣ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಹಾಗೂ ಗೌರವ ಕೋಶಾಧ್ಯಕ್ಷ ಬಿ....

ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ‘ನಗೆಹಬ್ಬ’

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಖ್ಯಾತ ಹಾಸ್ಯ ಕಲಾವಿದ ಪಟ್ಟಾಭಿರಾಮ ಸುಳ್ಯ ಅವರು ನಡೆಸಿಕೊಟ್ಟ ನಗೆಹಬ್ಬ ಕಾರ್ಯಕ್ರಮವು ಪ್ರೇಕ್ಷಕರನ್ನು ನಗೆಗಡಲಿನಲ್ಲಿ ತೇಲಿಸಿತು. ತಮ್ಮ ಅದ್ಭುತವಾದ ಮಿಮಿಕ್ರಿ ಕಲೆಯ ಮೂಲಕ...

ಸಾಹಿತ್ಯ ವೇದಿಕೆಯಲ್ಲಿ ‘ಗಮಕ’ ವೈಭವ

ಉಜಿರೆ, ಫೆ.4: ಇಲ್ಲಿನ ಶ್ರೀ ಕೃಷ್ಣಾನುಭವ ಸಭಾಭವನದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಎರಡನೆಯ ದಿನವಾದ ಶನಿವಾರ ಗಮಕ ವಾಚನ ನಡೆಯಿತು. ಮಂಗಳೂರಿನಲ್ಲಿ ಗಮಕಕ್ಕೆ ಹೆಚ್ಚು ಮನ್ನಣೆ ನೀಡಿದ ಯಜ್ಞೇಶ್‌ ಎಸ್. ಸುರತ್ಕಲ್‌ ಅವರು ಗಮಕ ವಾಚನ ನಡೆಸಿದರು. ‘ಆದಿನಾಥನ ಪೂರ್ವವೃತ್ತಾಂತ’ದಿಂದ ಪ್ರಾರಂಭಗೊಂಡು ದುರ್ಯೋಧನ...

‘ಜ್ಞಾನವಿಕಾಸ’ಕ್ಕೆ ವೇದಿಕೆಯಾದ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತ್ಯ ಅಭಿಮಾನಿಗಳ ಗಮನ ಸೆಳೆದದ್ದು ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಮಹಿಳಾ ಸ್ವ-ಸಹಾಯ ಸಂಘದ ಜ್ಞಾನವಿಕಾಸ ಮಾಹಿತಿ ಕೇಂದ್ರ. ಜ್ಞಾನವಿಕಾಸ ಯೋಜನೆಯ ಕಾರ್ಯರೂಪಗಳನ್ನು ಮರದ ರೂಪದಲ್ಲಿ ವಿನ್ಯಾಸಗೊಳಿಸಿ ಇದರ ಕಾರ್ಯಚಟುವಟಿಕೆಗಳನ್ನು ರೆಂಬೆಕೊಂಬೆಗಳ ರೂಪದಲ್ಲಿ ಚಿತ್ರಿಸಲಾಗಿತ್ತು. ಜೊತೆಗೆ ‘ವಾತ್ಸಲ್ಯ’ ಕಾರ್ಯಕ್ರಮದ...

ಸಾಹಿತ್ಯ ಸಮ್ಮೇಳನದಲ್ಲಿ ಗಮನ ಸೆಳೆದ ಮಿನಿ ವಸ್ತು ಸಂಗ್ರಹಾಲಯ

ಉಜಿರೆ: ಇಲ್ಲಿನ ಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆದ 25ನೆಯ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ತೆರೆಯಲಾಗಿದ್ದ ಮಂಜೂಷಾ ವಸ್ತುಸಂಗ್ರಹಾಲಯದ ಪ್ರದರ್ಶನ ಮಳಿಗೆ (ಮಿನಿ ವಸ್ತು ಸಂಗ್ರಹಾಲಯ) ಸಾಹಿತ್ಯ ಪ್ರೇಮಿಗಳ ಜೊತೆಗೆ ಎಲ್ಲ ಪ್ರೇಕ್ಷಕರ ಗಮನ ಸೆಳೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿಶೇಷ ಆಕರ್ಷಣೆಯಾದ ‘ಶ್ರೀ...

ಸಾಹಿತ್ಯ ಸಮ್ಮೇಳನ : ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ

ಉಜಿರೆ, ಫೆ.5: ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸಂವಾದದಲ್ಲಿ ಸಾಹಿತ್ಯ, ರಂಗಭೂಮಿ, ಮಹಿಳಾ ಸಬಲೀಕರಣ ಹಾಗೂ ಶಿಕ್ಷಣದ ಬಗೆಗಿನ ಪ್ರಶ್ನೆಗಳಿಗೆ ಸಮ್ಮೇಳನಾಧ್ಯಕ್ಷೆ ಡಾ. ಹೇಮಾವತಿ ವೀ. ಹೆಗ್ಗಡೆ...

ಉಜಿರೆ: 25ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ

ಉಜಿರೆ, ಫೆ.5: ಉಜಿರೆಯಲ್ಲಿ ಮೂರು ದಿನಗಳ ಕಾಲ ನಡೆದ 25ನೆಯ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನ ಭಾನುವಾರ ಸಂಪನ್ನಗೊಂಡಿತು. ಸಮಾರೋಪ ಸಮಾರಂಭಕ್ಕೂ ಮುನ್ನ ನಡೆದ ಬಹಿರಂಗ ಅಧಿವೇಶನದಲ್ಲಿ ಕನ್ನಡ ಭವನ ನಿರ್ಮಾಣ, ಕನ್ನಡ ಮಾಧ್ಯಮ ಶಾಲೆಗಳ ಸುಧಾರಣೆ, ಪದವಿಪೂರ್ವ ಶಿಕ್ಷಣದಲ್ಲೂ ಕನ್ನಡ ಐಚ್ಛಿಕ...

Most Read