ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್ ಪರ ಮಾಜಿ ಸಚಿವ ಎಂ.ಆರ್.ಸೀತಾರಾಂ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಏರ್ ರ್ಪೋರ್ಸ್, ಅಶೋಕ್ ನಗರ, ರಾಮಯ್ಯ ರಸ್ತೆ, ಮತ್ತಿಕೆರೆ, ತ್ರಿವೇಣೆ ರಸ್ತೆ ಯಶವಂತಪುರ ಸರ್ಕಲ್, ಸುಬ್ರಮಣ್ಯನಗರ ,ಮಿಲ್ಕ್ ಕಾಲೋನಿ, ಗಾಯಿತ್ರಿನಗರ ಮೂಲಕ ಬೃಹತ್ ರೋಡ್ ಶೋ ಸಾಗಿತು. ನೂರಾರು                         
        Month: April 2023
              ರಾಜ್ಯದಲ್ಲಿ ಸೋಲು ಗ್ಯಾರಂಟಿ ಎಂಬುದನ್ನು ಅರಿತಿರುವ ಬಿಜೆಪಿಯ ಹಿರಿಯ ನಾಯಕರು ಕರ್ನಾಟಕ್ಕೆ ಆಗಮಿಸಿ ಆಕ್ರೋಶಭರಿತ ಹೇಳಿಕೆಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯತಿರಿಕ್ತವಾಗಿ ಮತದಾರರನ್ನು ಬೆದರಿಸುವ ಕಾರ್ಯ ನಡೆಯುತ್ತಿದೆ. ಇಂತಹ ಬೆದರಿಕೆಗಳಿಗೆ ಈ ಬಾರಿ ಜನರಿಂದ ಸರಿಯಾದ ಉತ್ತರ ಸಿಗಲಿದೆ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ. ದ.ಕ.                         
        
              ಸುರತ್ಕಲ್ ಮಾರ್ಕೆಟ್ ಕಳೆದ 5 ವರ್ಷದಿಂದ ಅಸ್ತಿಪಂಜರದಂತೆ ಉಳಿದಿದ್ದು, ಬಿಜೆಪಿ ಶಾಸಕರ ಅಭಿವೃದ್ಧಿಗೆ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವೈ.ರಾಘವೇಂದ್ರ ರಾವ್ ಅವರು , ಇಲ್ಲಿನ ಮಾರ್ಕೆಟ್ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ                         
        
              ಕಾರ್ಕಳ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ವೇಗವನ್ನು ಹೆಚ್ಚಿಸಿದೆ. ಇಂದು ಕಾರ್ಕಳದಲ್ಲಿ 210 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಬೂತ್ ಮಟ್ಟದಲ್ಲಿ ಮತಯಾಚನೆಯಲ್ಲಿ ತೊಡಗಿದರು.                        
        
              ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಕೋಮುಗಲಭೆಗಳಾಗಿವೆ. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ. ಜನತೆ ಮತ್ತೆ ಕೋಮುಗಲಭೆಯ ಪರಿಸ್ಥಿತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ದ.ಕ.ಜಿಲ್ಲೆಯಲ್ಲಿ ಒಂದು ಸ್ಥಾನವನ್ನೂ ಬಿಟ್ಟು ಕೊಡದಿದ್ದರೆ ಕೋಮುಗಲಭೆ ಆಗಲ್ಲ ಎಂದು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷ,                         
        
              ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಗಾಂಧಿನಗರದ ಕಡ್ದಬೆಟ್ಟು ವಾಡ್ 9ನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಕಾರ್ಯಕರ್ತರ ಜತೆ ಮಾತುಕತೆ ನಡೆಸಿ ಮತದಾನ ಮಾಡುವಂತೆ ವಿನಂತಿಸಿದರು. ನಂತರ ಕಾರ್ಯಕರ್ತರು ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಪರವಾಗಿ ಮತಯಾಚಿಸಿದರು.ವಾಡ್ 9 ಸದಸ್ಯೆ ದಿವ್ಯಾ ಜಗದೀಶ್,                         
        
              ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪರ್ಲಿಯ ಪ್ರದೇಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್ ಅವರು ಮನೆ ಮನೆಗಳಿಗೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ವಿತರಿಸಿ ಬಿ. ರಮಾನಾಥ ರೈ ಅವರ ಪರವಾಗಿ ಪ್ರಚಾರ ನಡೆಸಿದರು.                        
        
              ಉಜಿರೆ, ಎ.29: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮೇ 1 ರಂದು ಕಾಲೇಜಿನ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ‘ಕ್ಷೇಮವನ’ ಬೆಂಗಳೂರು ಇದರ ನಿರ್ದೇಶಕಿ ಶ್ರದ್ಧಾ ಅಮಿತ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.                         
        
              ಮಂಗಳೂರು: “10% ಸರಕಾರ ಎಂದು ಹಿಂದಿನ ಸರಕಾರವನ್ನು ದೂಷಿಸಿ ಹಿಂದುತ್ವದ ಹೆಸರಿನಲ್ಲಿ ಡಬಲ್ ಇಂಜಿನ್ ಸರಕಾರ ರಚಿಸಿ ಬ್ರಷ್ಟಾಚಾರವನ್ನು 40% ಗೆ ತಲುಪಿದ ಮೋದಿಯವರು ಇಂದು ಬ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿಲ್ಲ. ಎಲ್ಲಾ ಕಡೆ ಭ್ರಷ್ಟರಿಗೆ ಪ್ರಾಶಸ್ತ್ಯ ನೀಡುವುದು ಕಾಣುತ್ತಿದೆ” ಎಂದು ಭ್ರಷ್ಟಾಚಾರದ ವಿರುದ್ಧ ಹೋರಾಡಿ ತನ್ನ ಡಿವೈಎಸ್ಪಿ ಪದವಿಯನ್ನು                         
        
              ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ ಮೋನಪ್ಪ ನಾಯ್ಕ ಎಂಬವರ ಪುತ್ರ ಗೋಪಾಲಕೃಷ್ಣ ಕೆ.(34) ಎಂದು ಗುರುತಿಸಲಾಗಿದೆ. ತೋಟದ ಕೆರೆಯಲ್ಲಿರುವ ಪಾಚಿಯನ್ನು ತೆಗೆಯಲು ಹೋದ                         
        


























