ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಇವತ್ತು ಪರಿಸ್ಥಿತಿ
Month: May 2023
ಬೈಕಂಪಾಡಿಯ ಅಂಗರ ಗುಂಡಿಯಲ್ಲಿ ಗೂಡ್ಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದ ಜಾನುವಾರಗಳ ವಿಲೇವಾರಿ ಕಾರ್ಯಾಚರಣೆ ಸ್ಥಳೀಯ ಯುವಕರು ಮತ್ತು ಡಿವೈಎಫ್ಐ ಮುಖಂಡರ ಸಹಕಾರದಲ್ಲಿ ನಡೆಯಿತು.ರೈಲು ಹಳಿಯ ಮೇಲೆ ಮೇಯುತ್ತಿದ್ದ 20ಕ್ಕೂ ಅಧಿಕ ಎಮ್ಮೆಗಳು ಗೂಡ್ಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದವು. ಬೆಳಿಗ್ಗೆ ಅಪಘಾತ ಸಂಭವಿಸಿದ್ದು ಶವಗಳು
ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿದ್ದೇನೆ. ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಬಿ.ರಮಾನಾಥ ರೈ ಘೋಷಿಸಿದ್ದಾರೆ. ಅವರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ
ಕಾರ್ಕಳ: ಕರಾವಳಿಯ ಎರಡು ಜಿಲ್ಲೆಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನ ಪಡೆದಿದೆ. ಗೆಲುವಿನ ಹಾಗೂ ಸೋಲಿನ ಅಂತರದ ಕಾರಣದ ಬಗ್ಗೆ ಆತ್ಮಾವಲೋಕನ ನಡೆಸಿ ಉಭಯ ಜಿಲ್ಲೆಯ ನಾಯಕರು ಪಕ್ಷವನ್ನು ಮುಂಬರುವ ಚುನಾವಣೆಗೆ ಸಿದ್ಧಗೊಳಿಸುತ್ತೇವೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷ ಡಿ.ಆರ್ ರಾಜು ಹೇಳಿದರು. ಕಾರ್ಕಳದಲ್ಲಿ
ಕಾರ್ಕಳ ಇಂದಿನಿಂದ ಸಂಭ್ರಮದ ಎರಡು ದಿನಗಳ ಮಾರಿ ಪೂಜೆ ಇಂದು ಬೆಳಗಿನ ಜಾವ ಪ್ರಾರಂಭವಾಗಿ ನಾಳೆ ಸಂಜೆಗೆ ಕೊನೆಗೊಳ್ಳಲಿದೆ. ಇಂದು ಬೆಳಿಗ್ಗೆ ಮೂರು ಮಾರ್ಗದಲ್ಲಿರುವ ಅಂಗಡಿಯಲ್ಲಿ ಮಾರಿಯಮ್ಮನ ಪೂಜೆ ಪುರಸ್ಕಾರ ಮಾಡಿದ ನಂತರ ಕುಳ್ಳಿರಿಸಿ ಬೆಳಗಿನಿಂದಲೇ ಭಕ್ತಾದಿಗಳು ಮಾರಿಯಮ್ಮನ ದರ್ಶನವನ್ನು ಸರತಿ ಸಾಲಿನಲ್ಲಿ ನಿಂತು ದರ್ಶನ್ ಪಡೆದು ತಮ್ಮ ಹರಕೆ ಕಾಣಿಕೆಗಳನ್ನು
ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್ನ್ನು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್ನಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ
ಮಂಗಳೂರಿನ ತೋಟ ಬೆಂಗ್ರೆ ಪರಿಸರದ ಜನರಲ್ ಸ್ಟೋರ್ ಗೆ ಬೆಂಕಿಸರಿಸುಮಾರು 2 ಘಂಟೆ ರಾತ್ರಿ ಜನರಲ್ ಸ್ಟೋರ್ಗೆ ಬೆಂಕಿ ಕಾಣಿಸಿದ್ದು ಇದ್ದನ್ನು ಗಮನಿಸಿದ್ದ ಸ್ಥಳೀಯರು ಕದ್ರಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಮ್ಮಿಂದ ಆಗುವಷ್ಟು ಸ್ಥಳಿಯರೇ ನಂದಿಸುವಲ್ಲಿ ಕಾರ್ಯದಲ್ಲಿ ತೊಡಗಿದ್ದರು. ಬಳಿಕ ಬಂದ ಕದ್ರಿ ಅಗ್ನಿಶಾಮಕ ದಳದ ಅಧಿಕಾರಿಗಳು ಸಿಬ್ಬಂದಿಗಳು ಜೊತೆ ಸೇರಿ
ಕೊಣಾಜೆ: ಬೋಳಿಯಾರ್ ನ ಕುಚುಗುಡ್ಡೆಯಲ್ಲಿ ಮಗಳ ಮದುವೆಯ ದಿನದಂದೇ ತಂದೆ ಹೃದಯಘಾತಗೊಂಡು ಮೃತಪಟ್ಟ ಘಟನೆ ಸೋಮವಾರ ಮುಂಜಾವು ಸಂಭವಿಸಿದೆ.ಮೃತಪಟ್ಟ ವ್ಯಕ್ತಿಯನ್ನು ಬೋಳಿಯಾರ್ ನ ಕುಕ್ಕೋಟ್ಟು ಕುಚುಗುಡ್ಡೆಯ ಹಸನಬ್ಬ (60) ಎಂದು ಗುರುತಿಸಲಾಗಿದೆ. ಹಸನಬ್ಬ ಅವರ ಮಗಳಿಗೆ ಕಾಸರಗೋಡುವಿನ ಯುವಕನೊಂದಿಗೆ ಸೋಮವಾರದಂದು ಹೊಸಂಗಡಿಯ ಸಭಾಂಗಣವೊಂದರಲ್ಲಿ ಮದುವೆ
ಕ್ಯಾನ್ಸರ್ ರೋಗದ ಕುರಿತು ಜಾಗೃತಿ ಮೂಡಿಸಲು ನಾವೆಲ್ಲ ಒಂದಾಗಿ ಹೊರೋಡೋಣ ಎಂಬ ಘೋಷ ವಾಕ್ಯದೊಂದಿಗೆ ಮೇ 15, 2023 ರ ಸೋಮವಾರದಂದು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು ಮಾಹೆ ಮಣಿಪಾಲ ಮತ್ತು ಟಾಟಾ ಮೆಮೋರಿಯಲ್ ಆಸ್ಪತ್ರೆ ಮುಂಬೈ ತಂಡಗಳ ಸೌಹಾರ್ದ ಕ್ರಿಕೆಟ್ ಪಂದ್ಯ 14ನೇ ಮೇ ಯಂದು ಏರ್ಪಡಿಸಲಾಗಿತ್ತು. ಮಾಹೆ ಮಣಿಪಾಲದ
ಕುಲಶೇಖರ, : ಮಂಗಳೂರು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. ಹತ್ತು ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶದ ಸಂಭ್ರಮದಲ್ಲಿದ್ದು, ಇದಕ್ಕೆ ಮಹಾದಾನಿಗಳ ಕೊಡುಗೆ ಅವಿಸ್ಮರಣೀಯವಾಗಿದೆ. ಸಾಕಷ್ಟು ದಾನಿಗಳು ದೇಗುಲದ




























