ದ.ಕ.ಜಿಲ್ಲೆಯ ಕೊನೆಯ ಜಾತ್ರೆ ಶಿಶಿಲ ಜಾತ್ರೆ. ಇಲ್ಲಿಯ ಕಪಿಲಾ ನದಿಯಲ್ಲಿರುವ ದೇವರ ಮೀನು ನೋಡಲು ಸಾವಿರಾರು ಪ್ರವಾಸಿಗರು ಆಗಮಿಸಿತ್ತಾರೆ. ಸರ್ವ ರೋಗ ಪರಿಹಾರಕ್ಕಾಗಿ ಇಲ್ಲಿಯ ದೇವರ ಮೀನಿಗೆ ಆಹಾರ ಸಮರ್ಪಿಸುತ್ತಾರೆ. ಸ್ವಯಂಭೂ ಶಿವ ಇಲ್ಲಿಯ ಆರಾದ್ಯ ದೇವರು. ಮತ್ಸ್ಯ ವಿಶ್ಣುವಿನ ಅವತಾರ . ಆದುದರಿಂದ ಇದು ಹರಿ ಹರ ಸಂಗಮ ಪುಣ್ಯಕ್ಷೇತ್ರ.ಮುಂದಿನ ಒಂಬತ್ತು ದಿನ
Month: May 2023
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಬಳಿ ಬಿಜೆಪಿ ಮುಖಂಡರಭಾವ ಚಿತ್ರ ಇರುವ ಬ್ಯಾನರನ್ನು ಹಾಕಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದ್ದು ಇದು ಯಾರ ಕೃತ್ಯ ಎಂಬುದನ್ನು ಪೊಲೀಸ್ ಇಲಾಖೆ ತನಿಖೆ ಮಾಡಬೇಕು. ಸುತ್ತಮುತ್ತಲಿರುವ ಸಿ ಸಿ ಕೆಮರಾ ಪರಿಶೀಲಿಸಿ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಬೇಕು. ಘಟನೆಯ ಖಂಡಿಸಿ ಬಿಜೆಪಿಯವರು ನಡೆಸಿದ ಪ್ರತಿಭಟನೆಯಲ್ಲಿ
ಪುತ್ತೂರು: ಬಿಜೆಪಿ ನಾಯಕರಿಬ್ಬರಾದ, ರಾಜ್ಯ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ ಕೋರಿ ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ, ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪುತ್ತೂರು
ಯೋಧ ಮೋಷನ್ ಬ್ಯಾನರ್ ಅಡಿಯಲ್ಲಿ ಸಾಯಿ ಕೃಷ್ಣ ಕುಡ್ಲ ಅವರು ಬರೆದು ನಿರ್ದೇಶಿಸಿರುವ ತುಳು ಚಲನಚಿತ್ರ ‘ಗೋಸ್ಮರಿ ಫ್ಯಾಮಿಲಿ’ ತುಳು ಸಿನಿಮಾ ಮೇ 18ರಂದು ಕರಾವಳಿಯಾದ್ಯಂತ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿದೆ. ತುಳುವಿನ ಬಹುನಿರೀಕ್ಷಿತ ಸಿನಿಮಾ ಗೋಸ್ಮರಿ ಫ್ಯಾಮಿಲಿ ಮೇ 18ರಂದು ತೆರೆ ಮೇಲೆ ಬರಲಿದೆ. ಇಷ್ಟು ದಿನ ಕಾತರದಿಂದ ಕಾಯುತ್ತಿದ್ದ ಸಿನಿ
ಚುನಾವಣೆಯಲ್ಲಿ ಕಾರ್ಯಕರ್ತರು ಒಂದು ಪಕ್ಷದ ಪರ ಮತ್ತು ವಿರುದ್ದ ಕೆಲಸ ಮಾಡುವುದು ಸಾಮಾನ್ಯ ಚಟುವಟಿಕೆ ಆದರೆ ನನ್ನ ವಿರುದ್ಧ ಕೆಲಸ ಮಾಡಿದವರನ್ನು ನೋಡಿಕೊಳ್ಳುತ್ತೇನೆ ಎಂದು ವಿಜಯೋತ್ಸವದಲ್ಲಿ ಶಾಸಕ ಸುನೀಲ್ ಕುಮಾರ್ ಆಡಿದ ಮಾತನ್ನು ತೀವ್ರವಾಗಿ ಖಂಡಿಸುತ್ತೇನೆ, ಕಾರ್ಯಕರ್ತರಿಗೆ ಬೆದರಿಕೆ ಹಾಕಿದ ಶಾಸಕನ ವಿರುದ್ಧ ಪೊಲೀಸ್ ಇಲಾಖೆ ಸ್ವಯಂ ಪ್ರೇರಿತ ದೂರು
ಸಕಲೇಶಪುರ ಕ್ಷೇತ್ರದ ನೂತನ ಶಾಸಕ ಸಿಮೆಂಟ್ ಮಂಜುನಾಥ್ ಅವರಿಗೆ ಸಕಲೇಶಪುರ ಕ್ಷೇತ್ರದ ಕಟ್ಟಾಯ ಹೋಬಳಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡರು. ಸಿಮೆಂಟ್ ಮಂಜು ರವರ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನೀಡುತ್ತಿದ್ದಾರೆ. ಬಿ.ಬಿ ಶಿವಪ್ಪನವರು ಬಳಸುತ್ತಿದ್ದ ಶಾಲು ಮತ್ತು ಪೆನ್ ಅನ್ನು ಉಡುಗೊರೆಯಾಗಿ ಸಿಮೆಂಟ್ ಮಂಜುನಾಥ್ ಪಡೆದರು.
ಬೆಳ್ತಂಗಡಿಯ ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಯಾನಂದ ಪೂಜಾರಿಯವರ ಮೇಲೆ ಹಲ್ಲೆ ನಡೆದಿದ್ದು. ಹಲ್ಲೆಗೆ ಒಳಗಾದ ದಯಾನಂದ ಪೂಜಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕರಾದ ಕೆ ವಸಂತ ಬಂಗೇರ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಧೈರ್ಯ
ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ಮಂಗಳೂರಿನ ವೆನ್ಲೋಕ್ ಆಸ್ಪತ್ರೆಗೆ ದಾಖಲಾಗಿದ್ದರು. ಆದಿತ್ಯವಾರ ಅವರು ತೀರಿಕೊಂಡಿದ್ದು, ಸಮಯಕ್ಕೆ ಸರಿಯಾಗಿ ಆಸ್ಪತ್ರೆಯ ವೈದರು ಚಿಕಿಸ್ತೆ ನೀಡಿಲ್ಲ ನಿರ್ಲಕ್ಷ್ಯ ತೋರಿದರು ಎಂದು ಭಜರಂಗದಳದ ಕಾರ್ಯಕರ್ತರು ಆರೋಪಮಾಡಿದರು. ಅಲ್ಲದೆ ಬಜರಂಗದಳ ಮತ್ತು ವೆನ್ಲೋಕ್ ವೈದರ ನಡುವೆ ಮಾತಿನಚಕಮಕಿ ನಡೆಯಿತ್ತು. ವೈದ
ಕಾರ್ಕಳ, ಸಜ್ಜನಿಕೆಗೆ ಬೆಲೆಕೊಟ್ಟವರು ನಾವು ಅಭಿವೃದ್ಧಿ ಮಾಡಿ ಎಲ್ಲವನ್ನು ಒಟ್ಟಾಗಿ ತೆಗೆದುಕೊಂಡು ಹೋಗುವೆಂದು ಎಂದು ಕೊಂಡೆವು. ಆದರೆ ಅದು ಒಳ್ಳೇದಲ್ಲ ಎನ್ನುವುದು ಚುನಾವಣೆ ನಮಗೆ ಪಾಠ ಕಲಿಸಿದೆ ಎಂದು ಮಾಜಿ ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ಬಿಜೆಪಿ ಕಾರ್ಕಳ ವತಿಯಿಂದ ನಗರದ ಬಂಡಿ ಮಠದಲ್ಲಿ ನಡೆದ ಕ್ಷೇತ್ರ ಮತದಾರರಿಗೆ ವಂದನೆ ಹಾಗೂ ಕಾರ್ಯಕರ್ತರಿಗೆ
ಪುತ್ತೂರು: ನಳಿನ್ ಕುಮಾರ್ ಕಟೀಲ್ ಹಾಗೂ ಡಿ.ವಿ. ಸದಾನಂದ ಗೌಡ ಅವರೇ ಬಿಜೆಪಿ ಸೋಲಿಗೆ ಕಾರಣ ಎಂಬ ಒಕ್ಕಣೆಯ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿದೆ.ಪುತ್ತೂರು ಸರ್ಕಾರಿ ಬಸ್ ನಿಲ್ದಾಣ ಮುಂಭಾಗ ಈ ಬ್ಯಾನರನ್ನು ಅಳವಡಿಸಿದ್ದು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಲಾಗಿದೆ. ಭಾವಪೂರ್ಣ




























