ಮಂಜೇಶ್ವರ : ಕರ್ನಾಟಕದ ವಿಧಾನಸಭಾ ಚುನಾವಣೆ ಫಲಿತಾಂಶ ಬಡವರ ಸಂಕಷ್ಟಗಳ ಮುಂದೆ ಗಿಮಿಕ್ ಮಾಡಿದ ಬಿಜೆಪಿಗೆ ಮರೆಯಲಾಗದ ಹೊಡೆತ ನೀಡಿದೆ ಎಂದು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಮುಹಮ್ಮದ್ ಡಿಎಂಕೆ ಹೇಳಿದ್ದಾರೆ. ಜನರ ದೈನಂದಿನ ಸಮಸ್ಯೆಗಳಿಗೆ ಕಿವಿಗೊಡದೆ, ಚುನಾವಣಾ ಸಮಯದಲ್ಲಿ ಕರ್ನಾಟಕದ ಮಣ್ಣಿಗೆ ವಕ್ಕರಿಸಿ ವಿವಿಧ ಗಿಮಿಕ್ ಮಾಡಿ, ಜನರ ಭಾವನೆಗಳೊಂದಿಗೆ
Month: May 2023
ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಢ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ. ಕೆಲವು ಎಮ್ಮೆಗಳು ಸುಮಾರು 25
ಉಡುಪಿ :ಮಲಬಾರ್ ಗೋಲ್ಡ್ & ಡೈಮಂಡ್ಸ್ ನಲ್ಲಿ ಡೈಮಂಡ್ಸ್ ಉತ್ಸವವನ್ನು ಅನಾವರಣಗೊಳಿಸಲಾಯಿತು. ಮೇ 13 ರಿಂದ 22 ರವರೆಗೆ ನಡೆಯಲಿರುವ ಈ ಉತ್ಸವದಲ್ಲಿ ಚಿನ್ನ ಮತ್ತು ವಜ್ರಾಭರಣಗಳು ಹಾಗೂ ಇತರೆ ಉತ್ಪನ್ನಗಳ ಸಂಗ್ರಹ ಹೊಂದಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಶ್ರೀಮತಿ ವರಲಕ್ಷ್ಮಿ ಮಾತನಾಡಿ ಡೈಮಂಡ್ಸ್ ನಲ್ಲಿ ಅತುತ್ತಮ ಸಂಗ್ರಹದ ಬಗ್ಗೆ ಮೆಚ್ಚುಗೆ ವ್ಯಕ್ತ
ಕಾರ್ಕಳವನ್ನು ಕೇಂದ್ರವನ್ನಾಗಿ ಮಾಡಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುತ್ತೇನೆ ರಾಜ್ಯದಲ್ಲಿ ಹಿಂದೂ ಸಂಘಟನೆ ಹಾಗೂ ಹಿಂದುಗಳಿಗೆ ವಿಶ್ವಾಸ ಬರುವ ಹಾಗೆ ಅವರ ಜೊತೆ ಇರುತ್ತೇನೆ ಹಿಂದುತ್ವದ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಅವರು ಕಾರ್ಕಳದ ತಮ್ಮ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ
ಉದ್ಯಮಿಯಿಂದ ತನ್ನ ಕಾರಿನಲ್ಲಿ ಮಹಿಳಗೆ ಲೈಂಗಿಕ ಕಿರುಕುಳ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದ ಘಟನೆ. ಕಾರಿನಲ್ಲಿ ಕಿರುಕುಳ ನೀಡುವಾಗ ಕಿರುಚಾಡಿ ಕಾರಿನಿಂದ ಹೊರಬಂದ ಯುವತಿ.ಬೈಕ್ ನಲ್ಲಿ ಬಂದ ಯುವಕರಿಂದ ಮಹಿಳೆಯ ರಕ್ಷಣೆ.ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ ಹೆಗ್ಡೆ ಮೇಲೆ ಲೈಂಗಿಕ ಕಿರುಕುಳ ಆರೋಪ.ಉಜಿರೆಯಲ್ಲಿರುವ ಮಹಾವೀರ
ಉಳ್ಳಾಲ: ಸಮಾಜವನ್ನು ಒಗ್ಗಟ್ಟು ಮಾಡುವ ಮೂಲಕ ಬಿಕ್ಕಟ್ಟು ಮಾಡಲು ಬಿಡದೆ ಮುಂದಿನ ಸರಕಾರ ಕಾರ್ಯಾಚರಿಸಲಿದ್ದು, ಸರ್ವ ಧರ್ಮದವರನ್ನು ಪ್ರೀತಿಸಿಕೊಂಡು ಸರ್ವರಿಗೂ ನ್ಯಾಯ ಕೊಟ್ಟು ಗ್ಯಾರಂಟಿ ಕಾರ್ಡ್ ಅತಿಶೀಘ್ರದಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ. ತೊಕ್ಕೊಟ್ಟುವಿನಿಂದ ಉಳ್ಳಾಲಕ್ಕೆ ಬೈಕ್ ರ್ಯಾಲಿ ಮತ್ತು ರೋಡ್
ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಶೋಕ್ ಕುಮಾರ್ ರೈ ಅವರು ಶನಿವಾರ ಸಂಜೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರಿಗೆ ಆಗಮಿಸಿದ ಅಶೋಕ್ ಕುಮಾರ್ ರೈ ಅವರಿಗೆ ಕಬಕದಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಅಲ್ಲಿಂದ ನೇರವಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ
ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ
ಕಾರ್ಕಳ : ಕಾಂಗ್ರೇಸ್ ಪಕ್ಷ ಕಾರ್ಕಳ ಕ್ಷೇತ್ರದಲ್ಲಿ ಸೋತಿರಬಹುದು. ಮತ್ತೆ ಪಕ್ಷ ಬಲಪಡಿಸಿ ಕಾರ್ಯ ಮುಂದುವರೆಯಲಿದೆ. ಕಾರ್ಯಕರ್ತರ ದನಿಗೆ ಜೊತೆಯಾಗುವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಬಿಜೆಪಿ ಪಕ್ಷದ ಹಣಹಂಚಿ ವಾಮಮಾರ್ಗದ ಮೂಲಕ ಗೆದ್ದಿದೆ
ಮೂಡುಬಿದಿರೆ: ಸಿಬಿಎಸ್ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8




























