ಮೂಡುಬಿದಿರೆ- 22468 ಮತಗಳ ಅಂತರದಿಂದ ಕಾಂಗ್ರೆಸ್ ನ ಅಭ್ಯರ್ಥಿ ಮಿಥುನ್ ರೈ ಅವರನ್ನು ಪರಾಭವಗೊಳಿಸಿರುವ ಬಿಜೆಪಿಯ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಬಿಜೆಪಿ ಏರ್ಪಡಿಸಿದ ವಿಜಯೋತ್ಸವದಲ್ಲಿ ಭಾಗವಹಿಸಿದರು.ಮೂಡುಬಿದಿರೆಗೆ ಆಗಮಿಸಿ ಮೊದಲಿಗೆ ವಿದ್ಯಾಗಿರಿಯಲ್ಲಿರುವ ಬಿಜೆಪಿ ಕಛೇರಿಗೆ ಆಗಮಿಸಿ ಅಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ
Month: May 2023
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆಯವರು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು ತೆರೆದ ವಾಹನದಲ್ಲಿ ಸಂಚರಿಸಿದ ಅವರು ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಧನ್ಯವಾದ ಸಮರ್ಪಿಸಿದರು ಅಲ್ಲದೆ ಕಾರ್ಯಕರ್ತರು ಅತ್ಯಂತ ಸಂಭ್ರಮದಿಂದ ಅವರ ಗೆಲುವನ್ನು ಸ್ವಾಗತಿಸಿ ಪಟಾಕಿ ಸಿಡಿಸಿದರು. ಈ ವೇಳೆ ಮಾತನಾಡಿದ ಗುರುರಾಜ
ಮೆಸೊಕಾನ್ 2023 – ಮಣಿಪಾಲ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ ಅನ್ನು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ವಿಭಾಗವು 2023 ರ ಮೇ 12 ಮತ್ತು 13 ರಂದು ಕೆಎಂಸಿ ಮಣಿಪಾಲದ ಡಾ ಟಿಎಂಎ ಪೈ ಆಡಿಟೋರಿಯಂನಲ್ಲಿ ಆಯೋಜಿಸಿದೆ. ಈ ಸಮ್ಮೇಳನದಲ್ಲಿ 150 ಕ್ಕೂ ಹೆಚ್ಚು ಪ್ರತಿನಿಧಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು
How a Masters of Public Health(MPH) Degree can transform your life? A Master of Public Health (MPH) degree is a postgraduate program at the Department of Public Health at Yenepoya (Deemed to be University) in association with Edward & Cynthia Institute of Public Health which is an Advanced
ಕಾರ್ಕಳ: ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ಕಾರ್ಕಳ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಾರ್ಕಳ ತಾಲೂಕು ಕಚೇರಿ ಸಮೀಪದ ಬಂಗ್ಲೆಗುಡ್ಡೆ ಕೆಎಂಇಎಸ್ ಶಾಲೆ ಎದುರಿನ ನಿವಾಸಿ ನಸೀಬಾ ಬಾನು(33) ಎಂಬವರು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ತಮ್ಮ ಮನೆಯ ಬಾವಿಗೆ ಬಿದ್ದಾಗ ಆಕೆಯ ಗಂಡ ಹುಸೇನ್ ಎಂಬವರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯಕ್ಕೆ ಬೈಕ್ ನೊಂದಿಗೆ ನುಗ್ಗಲೆತ್ನಿಸಿದ ಅಪರಿಚಿತ ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೇ 11ರಂದು ರಾತ್ರಿ ವೇಳೆ ನಡೆದಿದೆ. ಅಸೈಗೋಳಿ ನಿವಾಸಿ ಹಸನ್ ಶಾಹಿನ್, ಜಾಫರ್ , ಫಾರೂಕ್ ಕೃತ್ಯ ಎಸಗಿದ ಆರೋಪಿಗಳು. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಕಂಡು ಸ್ಥಳದಲ್ಲಿ ಜನ
ಮಂಗಳೂರು: ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಗುರುವಾರ ಮಂಗಳೂರಿನ ಲಾಲ್ ಬಾಗಿನಲ್ಲಿರುವ ಭಾರತ್ ಸಿನಿಮಾದಲ್ಲಿ ಕೇರಳ ಸ್ಟೋರಿ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜ ಜಾಗೃತ ವಾಗಿರಲು ಕೇರಳ ಸ್ಟೋರಿ ಒಂದು ಉತ್ತಮ ಸಿನಿಮವಾಗಿದೆ.ನಮ್ಮ ಹಿಂದೂ ಸಂಪ್ರದಾಯ ಧಾರ್ಮಿಕ
ಚಲಿಸುತ್ತಿದ್ದ ಅಟೋ ರಿಕ್ಷಾವೊಂದಕ್ಕೆ ಮರವೊಂದು ಬಿದ್ದ ಪರಿಣಾಮ ಅಟೋ ರಿಕ್ಷಾ ಪ್ರಯಾಣಿಕರಿಬ್ಬರು ದಾರುಣಾವಾಗಿ ಮೃತಪಟ್ಟ ಘಟನೆ ಕಾಪು ಮಜೂರು ಸ್ವಾಗತ ನಗರ ಬಳಿ ರಾತ್ರಿ ನಡೆದಿದೆ. ಮೃತರು ಶಿರ್ವ ರೈಸ್ ಮಿಲ್ ಬಳಿಯ ಶಾಂತಿಗುಡ್ಡೆ ನಿವಾಸಿ ಪುಷ್ಪಾ ಹಾಗೂ ಅವರ ಮೈದುನ ಎನ್ನಲಾಗಿದೆ. ಕಾಪುವಿನ ಶರೀಫ್ ಎಂಬವರ ಅಟೋ ಏರಿಕೊಂಡು ಮನೆಕಡೆಗೆ ಹೋಗುತ್ತಿದ್ದ ವೇಳೆ ಬೀಸಿದ
ಶಾಸಕ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು. ಬಳಿಕ ಪ್ರವೀಣ್ ನೆಟ್ಟಾರು ಅವರು ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್
ಕುಲಶೇಖರ, ಮೇ 11: ಮಂಗಳೂರು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. ಹತ್ತು ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮೇ 14ರಿಂದ 25ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭನೆಯಿಂದ




























