ಸತತ ನೂರು ಶೇ. ಸಾಧನೆಯ ಪ್ರತಿಷ್ಠಿತ ಶಾಲೆ ವಿಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬಸವನ ಗುಡಿ ವಿಟ್ಲ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಟ್ಲ 2023ರ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ. ತಸ್ಮಯಿ ಯಸ್ ಶೆಟ್ಟಿ 616 ಹಾಗೂ ಸಾತ್ವಿಕ್ ಕೃಷ್ಣ ಕೆ. ಯನ್ 614 ಅಂಕ ಹಾಜರಾದ 91 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು
Month: May 2023
ಮೂಡುಬಿದಿರೆ: ಮುಲ್ಕಿ -ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಪರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ.ಅವರು ಕಾರ್ಯಕರ್ತರೊಂದಿಗೆ ತನ್ನ ವಾಡ್ ೯64ರಲ್ಲಿ ಮತಯಾಚಿಸಿದರು. ಈ ಸಂದರ್ಭ ಪುರಸಭಾ ಸದಸ್ಯ ರಾಜೇಶ್ ನಾಯ್ಕ್ ಮತ್ತಿತರರಿದ್ದರು.
ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ
ಚುನಾವಣೆ ಪ್ರಚಾರ ಇಂದು ಕೊನೆಯ ದಿನವಾಗಿದ್ದು, ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಇರುವೈಲು ಗ್ರಾಮದ ಜನರು ಒಕ್ಕೊರಲಿನಿಂದ ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 20 ವರ್ಷಗಳಲ್ಲಿ ಆಗದ ಕೆಲಸ ಕಾರ್ಯಗಳು ಕೇವಲ 5 ವರ್ಷದಲ್ಲಿ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಇರುವೈಲು ಗ್ರಾಮಕ್ಕೆ
ಭಾರತೀಯ ಜನತಾ ಪಾರ್ಟಿಯ ಚುನಾವಣಾ ಪ್ರಚಾರ ಪ್ರವಾಸದ ಸಲುವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ತಾಲೂಕಿನ ಗುತ್ತಿಗಾರು ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗುತ್ತಿಗಾರು ಪೇಟೆಯಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರೊಂದಿಗೆ ತೆರಳಿ ಬಹಿರಂಗ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ವಿಟ್ಲ: ಕಳೆದ ಐದು ವರುಷದ ಅವಧಿಯ ಆಡಳಿತ ಅನುಭವ ಹೊಂದಿರುವ ಬಂಟ್ವಾಳ ಕ್ಷೇತ್ರದ ಮತದಾರರು ಮತ್ತೊಮ್ಮೆ ರಮಾನಾಥ ರೈಯವರನ್ನು ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡುವ ನಿರ್ಧಾರದಲ್ಲಿದ್ದಾರೆ ಎಂದು ಬಂಟ್ವಾಳ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಚುನಾವಣಾ ಉಸ್ತುವಾರಿಯಾಗಿರಯವ ಪಂಚಾಯತ್ ರಾಜ್ ಘಟಕದ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲುರವರು ಹೇಳಿದರು. ಅವರು
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮೂಡುಬಿದಿರೆಯ ವಿವಿಧೆಡೆ ರೋಡ್ ಶೋ ನಡೆಸಿ ಗಮನಸೆಳೆದರು. ಉಮಾನಾಥ ಕೋಟ್ಯಾನ್ ಅವರು ನೀರುಡೆ ಚರ್ಚ್ ಬಳಿಯಿಂದ ಮತಯಾಚನೆ ಆರಂಭಿಸಿದರು. ನೀರುಡೆಯಲ್ಲಿ ಕೃಷಿಕರೇ ಹೆಚ್ಚಿದ್ದು ಈ ಭಾಗದಲ್ಲಿ ತೀವ್ರ ನೀರಿನ ಸಮಸ್ಯೆ ಇತ್ತು. ಇಲ್ಲಿ ಹರಿಯುವ ನೀರಿಗೆ ಕಿಂಡಿ ಅಣೆಕಟ್ಟು ನಿರ್ಮಿಸುವ ಮೂಲಕ ಈ ಭಾಗದ
ಕಾರ್ಕಳ: ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಅವರು ಮನವಿ ಮಾಡಿಕೊಂಡರು. ಅವರು ಕಾರ್ಕಳ ತಾಲೂಕಿನ ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರದಲ್ಲಿ
ಬೈಂದೂರು: ಬಿಜೆಪಿ ಸರಕಾರ ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಅನುದಾನಗಳನ್ನು ಒದಗಿಸಿರುವ ಹಿನ್ನೆಲೆಯಲ್ಲಿ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆಯವರನ್ನು ಬೆಂಬಲಿಸುವಂತೆ ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ನಿರ್ದೇಶಕ ಕಳಿ ಚಂದ್ರಯ್ಯ ಆಚಾರ್ಯ ಅವರು ಮನವಿ ಮಾಡಿದ್ದಾರೆ. ಬೈಂದೂರು ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿ
ಬೈಂದೂರು: ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಸಿಂಗಂ ಎಂದೇ ಖ್ಯಾತಿ ಪಡೆದಿರುವ ಕೆ. ಅಣ್ಣಾಮಲೈ ಅವರು ಮೇ 8ರಂದು ಬೈಂದೂರು ಕ್ಷೇತ್ರದ ವಿವಿಧಡೆಯಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ಪರವಾಗಿ ರೋಡ್ ಶೋ ನಡೆಸಿ ಮತ ಯಾಚಿಸಲಿದ್ದಾರೆ. ಬೆಂಳಗ್ಗೆ 8.30ಕ್ಕೆ ತ್ರಾಸಿಯಿಂದ




























