ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕರಾವಳಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಮೀನುಗಾರಿಕಾ ಅಭಿವೃದ್ಧಿ ಕ್ಷೇತ್ರದಲ್ಲಿ ಬಿ. ಎಸ್.
Month: May 2023
ರಾಜ್ಯದ ಜನತೆಯ ಬದುಕಿಗೆ ಹಾಗೂ ನಾಡಿನ ಸೌಹಾರ್ದತೆಗೆ BJP ಸರಕಾರ ಕಂಟಕಪ್ರಾಯವಾಗಿದೆ.ಜನರ ಬದುಕನ್ನು ರಕ್ಷಿಸಬೇಕಾದ BJP ತನ್ನ ಕೋಮುವಾದಿ ಅಜೆಂಡಾವನ್ನು ಮುಂದಿಟ್ಟು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದೆ. ಜನತೆಯ ಕೋಟ್ಯಂತರ ಹಣವನ್ನು ಹಾಡುಹಗಲಲ್ಲೇ ನುಂಗಿ ಹಾಕಿದ ಬಿಜೆಪಿ 40% ಕಮಿಷನ್ ಸರಕಾರವೆಂದು ಕುಖ್ಯಾತಿಗಳಿಸಿದೆ. ಶಿಕ್ಷಣ ಉದ್ಯೋಗ ಆರೋಗ್ಯ
ವಿಧಾನಸಭಾ ಚುನಾವಣೆ ಪೂರ್ವಭಾವಿಯಾಗಿ ಬ್ರಹ್ಮಾವರದ ಹಾರಾಡಿ-ಹೊನ್ನಾಳ ವಾರ್ಡ್ ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪ್ರಸಾದ್ ರಾಜ್ ಕಾಂಚನ್ ರವರು ಇಂದು ಮನೆಮನೆಗೆ ತೆರಳಿ ಮತಯಾಚಿಸಿದರು. ಕಾಂಗ್ರೆಸ್ ಮುಂಖಡರಾದ ಅಲ್ತಾಫ್ ಅಹಮದ್ ನೇತೃತ್ವದಲ್ಲಿ ಪ್ರಸಾದ್ ರಾಜ್ ಕಾಂಚನ್ ಪರ ಮನೆಮನೆ ಪ್ರಚಾರ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಕಾಂಗ್ರೆಸ್
ಬಂಟ್ವಾಳ: ಜಾತ್ಯಾತೀತ ಶಕ್ತಿಗಳು ಒಂದಾಗಿ ಕೋಮುವಾದಿ ಪಕ್ಷಗಳನ್ನು ಸೋಲಿಸಿಬೇಕು, ಕಣ್ಣಿಗೆ ಕಾಣುವ ದೇವತಾ ಮನುಷ್ಯ-ಅಭಿವೃದ್ಧಿಯ ಹರಿಕಾರ ಬಿ.ರಮಾನಾಥ ರೈಯವರನ್ನು ಬೆಂಬಲಿಸಬೇಕು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ನ್ಯಾಯವಾದಿ ಚಂದ್ರಶೇಖರ್ ಪೂಜಾರಿ ಕರೆ ನೀಡಿದ್ದಾರೆ. ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಕಚೇರಿಯಲ್ಲಿ
ಉಳ್ಳಾಲ: ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು 10 ಮಂದಿಯನ್ನು ಬಂಧಿಸಿ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ಸಮೀಪದ ತಚ್ಚಣಿ ಎಂಬಲ್ಲಿ ನಡೆದಿದೆ. ಬಂಧಿತ ರನ್ನು, ಮಂಜೇಶ್ವರ ನಿವಾಸಿ ಅಶ್ವತ್, ಸುಂಕದಕಟ್ಟೆ ನಿವಾಸಿ ಅಕ್ಬರ್, ಬೀರಿ ನಿವಾಸಿ ಅಬ್ಬಾಸ್, ಮಾಡೂರು ನಿವಾಸಿ ಅಮೀನ್, ಮಾರಿಪಳ್ಳ ನಿವಾಸಿ ಶಂಶೀರ್, ಅಡ್ಯಾರ್
ಈ ಹಿಂದೆ ನಡೆದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ಹೇಳಲು ಕೋರ್ಟಿಗೆ ಬಂದಿದ್ದ ವ್ಯಕ್ತಿಯನ್ನು ಮರಳಿ ಹೋಗುವಾಗ ತಂಡವೊಂದು ತಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಶಿರ್ವ ಠಾಣಾ ವ್ಯಾಪ್ತಿಯ ಪಂಜಿಮಾರ್ ಎಂಬಲ್ಲಿ ಪೊದೆಗೆ ಎಸೆದು ಪರಾರಿಯಾಗಿದ ಬಗ್ಗೆ ಸುಮಾರು ಹತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಮುಖವಾಗಿ ಫಾರೂಕ್ ನಿಟ್ಟೆ, ಅನಿಲ್,
ಯಾವ ಗ್ರಾಮದಲ್ಲಿ ದೈವಸ್ಥಾನಗಳು ಜೀರ್ಣಾವಸ್ಥೆಯಲ್ಲಿ ಇರುತೋ ಆ ಗ್ರಾಮ ವಾಸಿಗಳು ಸುಖದಿಂದರಲು ಸಾಧ್ಯವಿಲ್ಲ…ಅದೇ ರೀತಿ ಗ್ರಾಮ ದೇಗುಲಗಳು ಸುಸ್ಥಿತಿಯಲ್ಲಿ ಇದ್ದರೆ ಆ ಗ್ರಾಮ ಸುಭಿಕ್ಷೆಯಿಂದ ಇರುತ್ತೆ ಎಂಬುದಾಗಿ ಶಿಬರೂರು ವೇದವ್ಯಾಸ ತಂತ್ರಿಗಳು ಹೇಳಿದ್ದಾರೆ. ಅವರು ಪಡುಬಿದ್ರಿ ನಡ್ಸಾಲು ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದ ಪುನಃ ಪ್ರತಿಷ್ಠೆ
ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ. ವೃತ್ತಿ ಯಲ್ಲಿ ಛಾಯಾಗ್ರಾಹಕ ರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತ ಪಟ್ಟವರಾಗಿದ್ದಾರೆ.ಪ್ರವೀಣ್ ಮತ್ತು ತಂಡ
ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೋರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ
ಬಂಟ್ವಾಳ : ಬಂಟ್ವಾಳದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈಯವರನ್ನು ಗೆಲ್ಲಿಸಬೇಕು. ಕ್ಷೇತ್ರದ ಜನರು ಮತವಿಭಜನೆ ಮಾಡದೆ ಎಲ್ಲಾ ಮತಗಳನ್ನು ರೈಯವರಿಗೆ ನೀಡಬೇಕು ಎಂದು ನ್ಯಾಯವಾದಿ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೂಜಾರಿ ವಿನಂತಿಸಿದರು. ಅವರು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಇಂತಹ ಸನ್ನಿವೇಶದಲ್ಲಿ




























