ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರವಾಗಿರಿಸಿ ಆಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲು ಹೊರಟಿದೆ. ಜನರಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಲು ಮುಂದಾಗಿದೆ. ಇದರಿಂದ ಮಂಗಳೂರಿನಲ್ಲಿರುವ ಧಾರ್ಮಿಕ ಕೇಂದ್ರಗಳಿಗೆ ಬರುವ ಭಕ್ತರಲ್ಲಿ ಭಯದ ವಾತಾವರಣ ಸೃಷ್ಟಿಯಾಗುತ್ತದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆರೋಪಿಸಿದರು. ವೈದ್ಯಕೀಯ ಕಾಲೇಜುಗಳಿಗೆ ಬರುವ
Month: June 2023
ಉಡುಪಿ ತಾಲೂಕು ಸವಿತಾ ಸಮಾಜದ ಮಾಜಿ ಅಧ್ಯಕ್ಷರು, ಸಮಾಜ ಮುಖಿ ಹೋರಾಟಗಾರ, ಸಂಘಟಕ, ಸಮಾಜದ ಮುಖಂಡ ಕಟಪಾಡಿ ಕೇಶವ ಭಂಡಾರಿಯವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕೇಶವ ಭಂಡಾರಿ ಅವರು, ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಸ್ಥಾಪಕ ನಿರ್ದೇಶಕರೂ, ಪ್ರಸ್ತುತ ಜಿಲ್ಲಾ ಸವಿತಾ ಸಮಾಜದ ಗೌರವ ಸಲಹೆಗಾರರಾಗಿ ಸೇವೆಯಲ್ಲಿ ಸಲ್ಲಿಸುತ್ತಿದ್ದರು. ಅವರು ಪತ್ನಿ, ಓರ್ವ
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 3 ಕೋಟಿ 75 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಪಟ್ಟ ಬಳಿಯ ನಡಿದಂಡೆ ಸಂರಕ್ಷಣೆ – 2 ಕೋಟಿ, ಪರಪಟ್ಟ
ಬಾರಕೂರು ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್, ಟಯರ್ ಅಂಗಡಿ, ಹಾಲು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಅಜಿತ್ ಕುಮಾರ್ ಶೆಟ್ಟಿಯವರ ಮಾಲಕತ್ವದ ಶ್ರೀ ಗಣೇಶ್ ಇಂಡಿಯನ್ ಆಯಿಲ್ನಲ್ಲಿ 8 ಸಿಸಿ ಕ್ಯಾಮರಾ ಇದ್ದು ಕಛೇರಿ ಹಿಂಭಾಗದಲ್ಲಿರುವ ಕ್ಯಾಮರಾಕ್ಕೆ ಸೊಪ್ಪು ಮತ್ತು ಬಟ್ಟೆ ಮುಚ್ಚಿ ಬಳಿಕ ಬೀಗವನ್ನು ಒಡೆದು ಕಪಾಟಿನಲ್ಲಿದ್ದ 20 ಸಾವಿರದಷ್ಟು ನಗದು, ಅಲ್ಲೇ
ಮಂಗಳೂರು, ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಮುಲ್ಲೈ ಮುಹಿಲನ್ ತಮಿಳುನಾಡು ಮೂಲದವರಾಗಿದ್ದು, ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ
ಸುರತ್ಕಲ್ನ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಕಾನಕಾಲನಿ ಮಸೀದಿಯ ಬಳಿ ಇಬ್ಬರ
ಕೆಇಆರ್ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲ್ನ ಮನೆಯೊಂದಕ್ಕೆ ಬರೋಬರಿ 7 ಲಕ್ಷ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್ನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ಬಿಲ್ಲನ್ನ ನೀಡಿ ತೆರಳಿದ್ದಾನೆ. ಮನೆ ಮಂದಿ 7 ಲಕ್ಷ ಬಿಲ್
ರಾಜ್ಯದ ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯಲು ನಿರ್ಧರಿಸಿರುವ ವಿಚಾರಕ್ಕೆ ಪುತ್ತೂರಿನ ಭಜರಂಗದಳ ಮುಖಂಡ ಮುರಳೀಕೃಷ್ಣ ಹಸಂತಡ್ಕ ಕಿಡಿ ಕಾರಿದ್ದಾರೆ. ಭಜರಂಗದಳ ಯಾವುದೇ ಧರ್ಮದ ವಿರೋಧಿಯಲ್ಲ. ಬಲವಂತದ, ಆಮಿಷದ ಮತಾಂತರಕ್ಕೆ ವಿರೋಧವಿದೆ. ಯಾವುದೇ ಕಾರಣಕ್ಕೂ ಕಾಯ್ದೆ ವಾಪಾಸ್ ಪಡೆಯಬಾರದು. ಒಂದು ವೇಳೆ ವಾಪಾಸ್ ಪಡೆದಲ್ಲಿ ರಾಜ್ಯಾದ್ಯಂತ
ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ
ರಾಜ್ಯದ ಸಿದ್ದರಾಮಯ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭಾರತ್ ಶೆಟ್ಟಿ ವೈ ಹೇಳಿದ್ದಾರೆ. ಬಿಜೆಪಿ ಸರ್ಕಾರ




























