ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
Month: June 2023
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ,
ಕಾಸರಗೋಡು ಶಾಲೆಯಲ್ಲಿ ಕನ್ನಡಕ್ಕಾಗಿ ಹೋರಾಟ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನೆಮಾ ನೆನಪಿಸುವ ನೈಜ ದೃಶ್ಯ
ಕನ್ನಡ ಸರಿಯಾಗಿ ಬಾರದ ಶಿಕ್ಷಕಿಯೋರ್ವರನ್ನು ಕನ್ನಡ ಮಾಧ್ಯಮ ಶಾಲೆಗೆ ನಿಯುಕ್ತಿಗೊಳಿಸಿರುವುದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸಿದ ಘಟನೆ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ನಡೆದಿದೆ. ಇತ್ತೀಚೆಗೆ ಈ ಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಿಗೆ ಬೇರೆ ಶಾಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಕೇರಳ ಶಿಕ್ಷಣ
ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಜೂನ್ 22 ರಂದು ಉಡುಪಿಯ ಕಿದಿಯೂರು ಹೋಟೆಲ್ ನ ಶೇಷಶಯನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮುಖ್ಯಮಂತ್ರಿ
ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು
ಉಡುಪಿ: ಗೊಂದಲದಿಂದ ಕೂಡಿದ ಉಡುಪಿಯ ನಿಖಿತಾಳ ಸಾವಿಗೆ ಸೂಕ್ತ ತನಿಖೆಗೆ ಆಗ್ರಹಿಸಿ ಇಂದು ಉಡುಪಿಯ ಸಿಟಿ ಆಸ್ಪತ್ರೆ ಮುಂದೆ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ. ಈ ವೇಳೆ ವೈದ್ಯರ ಮುಂದೆ ಅಸಮಾಧಾನ ಹೊರಹಾಕಿದ ಮೃತ ನಿಖಿತಾಳ ಕುಟುಂಬಸ್ಥರಿಗೆ ಇದೀಗ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರು ಯುವತಿಗೆ ನೀಡಿದ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ
ಕಾಪು ತಾಲೂಕಿನ ಪಡುಬಿದ್ರಿ ಸಮೀಪದ ಕೆಮ್ಮುಂಡೇಲಿನ ನಿಖಿತ ಎಂಬ ವಿದ್ಯಾರ್ಥಿನಿಯ ಸಾವಿಗೆ ಉಡುಪಿಯ ಸಿಟಿ ಆಸ್ಪತ್ರೆಯ ವೈದ್ಯರೇ ಕಾರಣ ಎಂದು ಆರೋಪಿಸಿ ಎಬಿವಿಪಿ ವಿದ್ಯಾರ್ಥಿಗಳು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಿಖಿತ ವಿಪರೀತ ವಾಂತಿಯಿಂದ ಬಳಲಿ ಅಸ್ವಸ್ಥಗೊಂಡು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ನಿಖಿತ
ವಾಂತಿ ಬಂದ ಹಿನ್ನೆಲೆಯಲ್ಲಿ ಉಡುಪಿ ಸಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋದ ನಮ್ಮ ಹತ್ತೊಂಬತ್ತರ ಹರೆಯದ ಮಗಳನ್ನು ಐದು ದಿನಗಳ ಕಾಲ ನೋವು ನೀಡಿ ವೈದ್ಯರು ಕೊಂದು ತಿಂದರು ಎಂಬುದಾಗಿ ಮೃತಳ ಚಿಕ್ಕಮ್ಮ ಶೈಲಜ ನೋವಿನಿಂದ ನುಡಿದಿದ್ದಾರೆ. ಕಾಪು ತಾಲೂಕಿನ ಕೆಮ್ಮುಂಡೇಲು ಬಂಡಸಾಲೆ ನಿವಾಸಿ ಜನಾರ್ದನ ಎಂಬವರ ಪುತ್ರಿ, ಮಂಗಳೂರು ಕೆಪಿಟಿ ಸಂಸ್ಥೆಯ ಅಂತಿಮ
ಮಂಜೇಶ್ವರ ರಾಗಂ ಜಂಕ್ಷನ್ ಸಮೀಪದ ಕುನ್ನಿಲ್ ಜುಮಾ ಮಸೀದಿ ರಸ್ತೆ ಸಮೀಪದಲ್ಲಿ ವಾಸವಾಗಿರುವ ದಿವಂಗತ ಸಯ್ಯದ್ ಹಾದಿ ತಂಘಲ್ ರವರ ಪುತ್ರ ಹಮೀದ್ ತಂಘಲ್ ಎಂಬವರ ಮನೆಗೆ ಹಿಂಬಾಗದ ಬಾಗಿಲನ್ನು ಮುರಿದು ನುಗ್ಗಿದ ಕಳ್ಳರು ಮನೆಯೊಳಗಿನ ಕಪಾಟನ್ನು ಮುರಿದು 60 ಪವನ್ ಚಿನ್ನಾಭರಣ ಹಾಗೂ 50 ಸಾವಿರ ರೂ. ನಗದನ್ನು ಕಳವುಗೈದಿದ್ದಾರೆ.ಹಮೀದ್ ತಂಘಲ್ ರವರು ಎರಡು ದಿವಸಕ್ಕೆ ಮೊದಲು
ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂನ್ 22ರಂದು ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್ನಲ್ಲಿ ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಬಸ್ ಢಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಮೃತಪಟ್ಟಿದ್ದು ಈ ಘಟನೆಯನ್ನು ಖಂಡಿಸಿ ನೂರಾರು ಮಂದಿ




























