ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಲಿ.ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್ಗಳು ಬೌನ್ಸ್ ಆದ ಹಿನ್ನೆಲೆಯಲ್ಲಿ ಒಟ್ಟು 88 ಲ.ರೂ. ಪಾವತಿಸುವಂತೆ ನ್ಯಾಯಾಲಯದ ತೀರ್ಪಿನಂತೆ ಹಣ ಮರುಪಾವತಿ ಮಾಡಲು ವಿಫಲನಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಕುಂದಾಪುರ ಪೊಲೀಸರು ಉಪ್ಪುಂದದ ಮನೆಯಲ್ಲಿ
Month: September 2023
ಪುತ್ತೂರಿನ ಬಲ್ನಾಡು ನಿವಾಸಿ ರವಿಕೃಷ್ಣ ಕಲ್ಲಜೆ ಎಂಬವರ ಮನೆಯಲ್ಲಿ ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಪತ್ತೆಯಾಗಿದೆ. ಪುತ್ತೂರಿನ ಉರಗತಜ್ಞ ತೇಜಸ್ ಬನ್ನೂರು ಹಾವನ್ನು ರಕ್ಷಿಸಿ ಮತ್ತೆ ಅದರ ವಾಸಸ್ಥಾನವಾದ ದಟ್ಟ ಅರಣ್ಯಕ್ಕೆ ಬಿಟ್ಟಿದ್ದಾರೆ. ಫಾರೆಸ್ಟಿನ್ ಕ್ಯಾಟ್ ಸ್ನೇಕ್ ಎಂದು ಕರೆಯಲಾಗುವ ಈ ಹಾವನ್ನು ನೋಡಿದ ಉರಗತಜ್ಞ ತೇಜಸ್ ಪುತ್ತೂರಿನಲ್ಲಿ ಈ ರೀತಿಯ ಹಾವು
ಮಂಜೇಶ್ವರ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಎಸೆಯುತ್ತಿದ್ದು ಇದರಿಂದ ಜನತೆ ಸಾಂಕ್ರಾಮಿಕ ರೋಗದ ಭೀತಿಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ನಿರ್ಧರಿಸಿದ್ದಾರೆ. ಮಂಜೇಶ್ವರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡುವವರ ವಿರುದ್ಧ ಹಲವು ರೀತಿಯ ವಿಭಿನ್ನವಾದ ರೀತಿಯಲ್ಲಿ ಕ್ರಮಗಳನ್ನು
ಬೆಳಪು ಗ್ರಾಮದ ಮಲೆ ಜುಮಾದಿ ದೈವಸ್ಥಾನದ ಬಳಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಶಿರ್ವ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ಬ್ರಹ್ಮಾವರ ಬೈಕಾಡಿ ಪಡು ತೆಂಕುಮನೆ ನಿವಾಸಿ ಅರುಣ್ ಶೆಟ್ಟಿ, ಪಾಂಗಾಳ ಗುಡ್ಡೆ ಅಕ್ಕು ತೋಟ ನಿವಾಸಿ ಸುರೇಶ್ ಪೂಜಾರಿ , ಮೂಳೂರು ದಡ್ಡಿನಗುಜ್ಜಿ ಗೋಪಾಲ ನಿಲಯ ನಿವಾಸಿ ನಿಕ್ಷಿತ್, ಉಚ್ಚಿಲ ಬಡ ಗ್ರಾಮ
ಕಾಸರಗೋಡಿನ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಮಿತಿ ಹಾಗೂ ಹೊಸಂಗಡಿಯ ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಅಶ್ವತ್ಥೋಪನಯನ, ವಿವಾಹೋತ್ಸವ ಮತ್ತು ಸಾಮೂಹಿಕ ಅಶ್ವತ್ಥನಾರಾಯಣ ಪೂಜೆಯು ಹೊಸಂಗಡಿಯ ಪ್ರೇರಣಾ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ಸಕಲ ದೇವತೆಗಳು ನೆಲೆಸಿರುವ ದೇವ ಸ್ವರೂಪದ ಮರವೆಂದೇ ಪೂಜಿಸಲ್ಪಡುವ ಸರ್ವ ದೋಷಗಳನ್ನೂ ಸಕಲ ರೋಗಗಳನ್ನೂ
ಬೇಕೂರಿನಲ್ಲಿ ಬಿಜೆಪಿ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ಕಾರ್ಯಕರ್ತರಾದ ಶೇಖರ ಪೂಜಾರಿ ನಿಧನ
ಬ್ಯಾಂಕ್ ಮ್ಯಾನೇಜರ್ ಎಂಬುದಾಗಿ ಕನ್ನಡ ಬಾಷೆಯಲ್ಲಿ ಪರಿಚಯಿಸಿ ಕೆವೈಸಿ ಲಿಂಕ್ ಆಗಿಲ್ಲ ಒಟಿಪಿ ನೀಡಿ ಎಂದು ಹೇಳಿ, ಒಟಿಪಿ ನೀಡುತ್ತಿದಂತೆ ಮೂರು ಬಾರಿ ಖಾತೆಯಿಂದ ಹಣ ಡ್ರಾ ಆಗಿದ್ದು ಮೂರು ಲಕ್ಷ ರೂಪಾಯಿ ಕಳೆದುಕೊಂಡ ಘಟನೆ ತೆಂಕ ಎರ್ಮಾಳಿನಲ್ಲಿ ನಡೆದಿದೆ. ಎರ್ಮಾಳು ತೆಂಕ ಕಿನಾರ ಶಾಲೆಯ ಬಳಿಯ ನಿವಾಸಿ ಶಂಕರ್ ಎಂಬವರೇ ಹಣ ಕಳೆದುಕೊಂಡವರು. ಮೀನುಗಾರಿಕೆ ನಡೆಸಿ ಜೀವನ
ಎಲ್ಲೆಡೆ ಗಣೇಶೋತ್ಸವದ ಸಂಭ್ರಮ ಸಡಗರದಿಂದ ನಡೆಯುತ್ತಿದ್ದರೆ ಉಡುಪಿಯ ವೈಟ್ ಲೊಟಸ್ನ ಮಧುರಂ ರೆಸ್ಟೋರೆಂಟ್ನಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ಗ್ರಾಹಕರಿಗಾಗಿ ವಿವಿಧ ಬಗೆಯ ಮೋದಕ ಮತ್ತು ಸಿಹಿ ತಿಂಡಿಗಳನ್ನು ತಯಾರಿಸಲಾಗಿತ್ತು. ಸಿಹಿತಿಂಡಿಗಳಿಗೆ ಹೆಸರುವಾಸಿಯಾಗಿರುವ ವೈಟ್ ಲೋಟಸ್ನ ಮಧುರಂ ಪ್ರತಿ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬದ ಪ್ರಯುಕ್ತ ಹಲವಾರು ಬಗೆಯ
ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ ೪೪ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯುತ್ತಿದೆ. ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು
ವಿಟ್ಲ ಚಂದಳಿಕೆ ಕಾರ್ತಿಕ್ ಫ್ರೆಂಡ್ಸ್ ಕ್ಲಬ್, ಸಾರ್ವಜನಿಕ ಶ್ರೀ ಗಣೇಶೋತ್ಸವ ಬೆಳ್ಳಿ ಹಬ್ಬ ಸಮಿತಿ ವತಿಯಿಂದ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಉದ್ಘಾಟನೆಗೊಂಡಿತು. ಕನ್ಯಾನ ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿ, ಆಶೀರ್ವಚನ ನೀಡಿದರು. ಭಕ್ತರ ಸತ್ಸಂಕಲ್ಪಕ್ಕೆ ದೇವರ ಅನುಗ್ರಹ ಸದಾ




























