ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ(ರಿ) ಮಂಜೇಶ್ವರ ಇದರ 75ನೇ ಯೋಜನೆಯ ವಾಗ್ದಾನ ಹಸ್ತಾಂತರವು ಫಲಾನುಭವಿಗಳ ಮನೆಯಲ್ಲಿ ಜರಗಿತು.ಕಳೆದ 8 ತಿಂಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ತಲಪಾಡಿ ನಿವಾಸಿ ಸುಜಾತಾ ಶೆಟ್ಟಿ ಇವರಿಗೆ 75ನೇ ಯೋಜನೆಯ ವಾಗ್ದಾನವನ್ನು ನ್ಯಾಯವಾದಿ ನವೀನ್ ರಾಜ್ ಹಸ್ತಾಂತರ ಮಾಡಿದರು. ಈ ವೇಳೆ ಪ್ರಸಾದ್ ಶೆಟ್ಟಿ ಭಗವತಿ, ನವೀನ್ ಬೇಕುರು,
Month: September 2023
ದಲಿತರಿಗಾಗಿಯೇ ಆಳುವ ಸರ್ಕಾರಗಳು ತರುತ್ತಿರುವ ಹೊಸ-ಹೊಸ ಯೋಜನೆಗಳು ಉಳ್ಳವರ ಪಾಲಾಗುತ್ತಿವೆ ಎಂಬ ಆರೋಪಗಳು ಆಗಾಗೆ ಕೇಳಿ ಬರುತ್ತಲೇ ಇವೆ. ಗೋಪಾಡಿಯಲ್ಲಿ ಕಳೆದ ಆರು ವರ್ಷಗಳ ಹಿಂದೆ ನಿರ್ಮಾಣಗೊಂಡ ಅಂಬೇಡ್ಕರ್ ಭವನ ಈ ಆರೋಪಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಈ ಕುರಿತಾದ ಸ್ಪೆಶಲ್ ರಿಪೋರ್ಟ್ ನೋಡಿ. ದಲಿತರ ಸಬಲೀಕರಣಕ್ಕಾಗಿ ಸರ್ಕಾರ ನಾನಾ ಯೋಜನೆಗಳನ್ನು
ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿತರನ್ನಾಗಿಸುತ್ತಿದೆ. ಇದೀಗ ಹೊಸದಾಗಿ ಸ್ಕೈ ಸೈಕ್ಲಿಂಗ್ನ್ನು ಪರಿಚಯಿಸುತ್ತಿದ್ದಾರೆ. ಈಗಾಗಲೇ ಮಾನಸ ವಾಟರ್ ಪಾರ್ಕ್ನಲ್ಲಿ ವಿವಿಧ ಪ್ರಕಾರಗಳ ನೀರಾಟದ ಮೂಲಕ ಜನರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ವಾಟರ್ ರೈಡ್, ಮ್ಯೂಸಿಕಲ್ ಫೌಂಟೇನ್, ರೈನ್
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರ ವಲಯದ ಮೂಲ್ಕಿ “ವಿಜಯ ಸನ್ನಿಧಿ” ಜಂಕ್ಷನ್ ಬಳಿ ಬೈಕ್ಗೆ ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಹ ಸವಾರೆ ಕೊನೆಯುಸಿರೆಳೆದು, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರನ್ನ ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಬಾಕ್ರಬೈಲು ಕೊರುಂಗ್ ಮನೆ ನಿವಾಸಿ ಪ್ರಗತಿಪರ
ಮೂಡುಬಿದಿರೆ: ತಾಲೂಕಿನ ನಿಡ್ಡೋಡಿ ಗ್ರಾ. ಪಂ ವ್ಯಾಪ್ತಿಯ ನೀರುಡೆ ನಿವಾಸಿ ಓಲ್ವಿನ್ ಪಿಂಟೋ(59) ಅವರು ಸೆ.8ರಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 3 ವರ್ಷಗಳ ಹಿಂದೆ ಮಂಗಳೂರು ತಲಪಾಡಿಯಲ್ಲಿ ಹಾಸ್ಟೇಲ್ ಒಂದರಲ್ಲಿ ಕೆಲಸ ಮಾಡುಕೊಂಡಿದ್ದವರು, ಇತ್ತೀಜೆಗೆ ಮನೆಗೆ ಬಂದು ಕೃಷಿ ಕೆಲಸ ಮಾಡುತ್ತಿದ್ದರು. ಸೆ.8 ರಂದು ಸಂಜೆ 4.30
ಸುರತ್ಕಲ್: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ 2022-23ನೇ ಸಾಲಿನ ಜಿಲ್ಲಾ ಪಂಚಾಯತ್ ವತಿಯಿಂದ ಭಾರತ ಸರ್ಕಾರ ಪೂರೈಸಿದ ಕ್ರೀಡಾ ಸಾಮಗ್ರಿ ಮತ್ತು ಸಲಕರಣೆಯನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸುರತ್ಕಲ್ ನಲ್ಲಿ ವಿತರಿಸಿದರು. ಈ ಸಂದರ್ಭ ಮಾತನಾಡಿದ ಅವರು ಯುವ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಸರಕಾರ ಸಲಕರಣೆ
ಕೃಷ್ಣಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವ್ಯವಹಾರ ಅಧ್ಯಯನ ಉಪನ್ಯಾಸಕಿ ಪ್ರತಿಮಾ ಭಟ್ ಬಿ ಅವರು ಮಂಡಿಸಿದ ” ಎಜುಕೇಶನ್ ಅಂಡ್ ಎಂಪ್ಲೊಎಬಿಲಿಟಿ ಡಿವೈಡ್ ಇನ್ ಬಿಸಿನೆಸ್ ಎಜುಕೇಶನ್- ಎ ಸ್ಟಡಿ ಇನ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್ ಆಫ್ ಕರ್ನಾಟಕ” ಎಂಬ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್. ಡಿ ಪದವಿ ನೀಡಿ ಗೌರವಿಸಿತು. ಮಂಗಳೂರು
ಎಂ ಸ್ಕ್ವೇರ್ ಎಂಟರ್ ಪ್ರೈಸಸ್ ಹಾಗೂ ಡ್ಯಾಡಿ ಸ್ ರೋಡ್ ವತಿಯಿಂದ ಡ್ಯಾಡಿಸ್ ರೋಡ್ನ ಕ್ಯೂ ಆರ್ ಕೋಡ್ ಅನಾವರಣ ಸಮಾರಂಭವು ನಗರದ ಉತ್ಸವ್ ರೆಸ್ಟೋರೆಂಟ್ನ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವೈದ್ಯರಾದ ಡಾ. ಗಣೇಶ್ ಕುಮಾರ್ ಅವರು ಮಾತನಾಡಿ,
ಉಳ್ಳಾಲ ತಾಲೂಕು ಮತ್ತು ಬಂಟ್ವಾಳ ತಾಲೂಕಿನ ಅಧೀಕೃತ ಟಿವಿಎಸ್ ದ್ವಿಚಕ್ರ ವಾಹನದ ಡೀಲರ್ ಆಗಿರುವ ಸೋನಾ ಮೋಟರ್ಸ್ನವರಿಂದ ಇದೀಗ ಮುಡಿಪುವಿನಲ್ಲಿ ಸೋನಾ ಟಿವಿಎಸ್ ಶೋರೂಂ ಶುಭಾರಂಭಗೊಂಡಿದೆ. ಮುಡಿಪು ಜಕ್ಷನ್ನ ಯೂನಿಯನ್ ಬ್ಯಾಂಕ್ನ ಹತ್ತಿರದ ಸೂರ್ಯೇಶ್ವರ ಬಿಲ್ಡಿಂಗ್ನಲ್ಲಿ ಶುಭಾರಂಭ ಗೊಂಡ ಈ ನೂತನ ಶೋರೂಂನಲ್ಲಿ ಸೇಲ್ಸ್, ಸರ್ವಿಸ್,
ಉಜಿರೆ, ಸೆ.13: ತಾಪಾಮಾನ ಹೆಚ್ಚುವಿಕೆಯಿಂದ ಪ್ರಾಣಿ, ಪಕ್ಷಿ, ಹಾವಿನ ಸಂತತಿ ಅಳಿದು ಹೋಗತ್ತಿದೆ ಇದರಿಂದ ಆಹಾರ ಸರಪಳಿಗೆ ಮತ್ತು ಕೃಷಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕ್ಲೈಮೇಟ್ ಚೇಂಜ್ ಅಂಡ್ ಯೂತ್, ಕರೆಸ್ಪಾಂಡೆಂಟ್ ನಾಗರಾಜ್ ಕೂವೆ ಹೇಳಿದರು.ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ಅತಿಥಿ ಉಪನ್ಯಾಸ ಮತ್ತು ಪರಿಸರ ಕೃಷಿ




























