ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕುಂಜತ್ತಬೈಲಿನ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿಕ, ವರ್ಷಿತ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಧನ್ವಿತ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ನಿತೀನ್
Month: September 2023
ಪುತ್ತೂರು: ಪುತ್ತೂರು ನಗರದ ಬೀರಮಲೆ ಬೆಟ್ಟದಲ್ಲಿರುವ ಪ್ರಜ್ಞಾ ಆಶ್ರಮದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು 72ನೇ ಹುಟ್ಟು ಹಬ್ಬವನ್ನು ವಿನೂತನವಾಗಿ ಆಚರಿಸಿಕೊಂಡರು. ಆಶ್ರಮದಲ್ಲಿನ ವಿಶೇಷ ಚೇತನರೊಂದಿಗೆ ಸಹಭೋಜನ ನಡೆಸಿ ತನ್ನ ಹುಟ್ಟು ಹಬ್ಬ ಆಚರಿಸಿದ ರಮಾನಾಥ ರೈ ಅವರು, ನನ್ನ ರಾಜಕೀಯ ಬದುಕಿನಲ್ಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದು, ಎಲ್ಲವನ್ನೂ
ಬಂಟ್ವಾಳದ ಬೈಪಾಸ್ನಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ಪಾರ್ಕ್ನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.ವಿಧಾನ ಪರಿಷತ್ ಸದಸ್ಯ ಯು. ಬಿ. ವೆಂಕಟೇಶ್ ಅವರ ಪ್ರದೇಶಾಭಿವೃದ್ಧಿ ನಿಧಿಯಡಿ ರಿಕ್ಷಾ ಪಾರ್ಕ್ನ್ನು ನಿರ್ಮಾಣ ಮಾಡಲಾಗಿತ್ತು. ಈ ಸಂದರ್ಭ ಮಾತನಾಡಿದ ರಮಾನಾಥ ರೈ ಅವರು, ನನ್ನ ಹುಟ್ಟು ಹಬ್ಬದ ದಿನದಂದೇ ರಿಕ್ಷಾ
ರಾಷ್ಟ್ರೀಯ ವಿಚಾರಧಾರೆಗಳಲ್ಲಿ ಬಿಜೆಪಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಹಿಂದುಗಳನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿರ್ಲಕ್ಷಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಡಾ. ನವೀನ್ ಹೇಳಿದರು. ಪುತ್ತೂರು ಅಮರ ಜವಾನ್ ಸ್ಮಾರಕದ ಬಳಿ ರಾಜ್ಯ
ಮೂಡುಬಿದಿರೆ: ಖಾಸಗಿ ಬಸ್ನಿಂದ ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಬಿದ್ದು ತೀವೃ ತರಹದ ಗಾಯದಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೂರಿನಲ್ಲಿ ನಡೆದಿದೆ. ಮಾರೂರು ಕುಂಟೋಡಿ ನಿವಾಸಿ ನೀಲಮ್ಮ (66ವ ) ದುರ್ಘಟನೆಯಲ್ಲಿ ಸಾವನ್ನಪ್ಪಿದವರು. ನೀಲಮ್ಮ ಅವರು ಬಿಪಿ, ಶುಗರ್ ತಪಾಸಣೆ ಮಾಡಲೆಂದು
ಬ್ರಹ್ಮಾವರ : ಉಡುಪಿಯ ಅಂಬಾಗಿಲಿನ ಪ್ರಸನ್ನ ಆಚಾರ್ಯ ಅವರು ಕಳೆದ 3 ವರ್ಷದಿಂದ ಮೂತ್ರ ಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ತೀರಾ ಸಂಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ. ಅಲ್ಯೂಮಿನಿಯಂ ಫ್ಯಾಭ್ರಿಕೇಶನ್ ಕೆಲಸ ಮಾಡಿಕೊಂಡಿದ್ದ ಪ್ರಸನ್ನ ಆಚಾರ್ಯ ಅವರು ಆರೋಗ್ಯ ಸಮಸ್ಯೆಯಿಂದಾಗಿ ಕೆಲಸ ಮಾಡಲಾಗದೆ ದಯಾನೀಯ ಸ್ಥಿತಿಯಲ್ಲಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ
ಪಡುಬಿದ್ರಿ ಸಮೀಪದ ನಂದಿಕೂರಿನಲ್ಲಿ ಬೈಕ್ ಹಾಗೂ ಬಸ್ಸಿನ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕ ಕಾರ್ಕಳ ಅಜೆಕಾರು ಬೊಂಡು ಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ(34) ಎಂದು ತಿಳಿದುಬಂದಿದೆ. ಯೂಟ್ಯೂಬ್ ಬ್ಲಾಗರ್ ಸಹಿತ ಗೂಡ್ಸ್ ಟೆಂಪೆÇೀ ಇಟ್ಟುಕೊಂಡು ಬಾಡಿಗೆ ನಡೆಸುತ್ತಿದ್ದರು. ಇತ್ತೀಚಿಗೆ ಇವರು ಹೊಸ
ಉಡುಪಿ:ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರುಬಹುಕೋಟಿ ರೂಪಾಯಿ ವಂಚನೆ ನಡೆಸಿರು ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಸಿಸಿಬಿ ಉಡುಪಿ ಪೊಲೀಸರು ಶ್ರೀ ಕೃಷ್ಣ ಮಠದ ಬಳಿ ಮಿಂಚಿನ ಕಾರ್ಯಚರಣೆ ನಡೆಸಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವಂಚನೆ ಅರೋಪದಲ್ಲಿ ತಲೆಮರೆಸಿಕೊಂಡಿದ್ದ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರ
ಮಂಗಳೂರಿನ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ- 2020 ರ ಕುರಿತು ಶಿಕ್ಷಣ ತಜ್ಞರ ವಿಶೇಷ ಸಭೆಯು ಸೆ.14ರಂದು ನಗರದ ಕೆನರಾ ಹೈಸ್ಕೂಲ್ ಆವರಣದ ಶ್ರೀ ಭುವನೇಂದ್ರ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಮಂಗಳೂರಿನ ಸಂಚಾಲಕರಾದ ಪ್ರೋ.ರಾಜಶೇಖರ ಹೆಬ್ಬಾರ್ ಮಾಹಿತಿ ನೀಡಿದರು. ಅವರು ನಗರದ
ತುಳುಕೂಟ ಬಂಟ್ವಾಳವು ಮಂಜು ವಿಟ್ಲ ಅವರ ಬಂಧು ಬಳಗ, ಅಭಿಮಾನಿ ಬಳಗ ಹಾಗೂ ಸಮಾನ ಮನಸ್ಕರ ಪಾಲ್ಗೊಳ್ಳುವಿಕೆಯೊಂದಿಗೆ ಸೆಪ್ಟಂಬರ್ 16ರಂದು ಸಂಜೆ 4.30ಕ್ಕೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಹಿರಿಯ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರಿಗೆ ನುಡಿನಮನ-ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಿದೆ. ಮಂಜು ವಿಟ್ಲ ಅವರು ಹಿರಿಯ ರಂಗಕರ್ಮಿಯಾಗಿ, ಬಹುಮುಖಿ




























