ಬಿಎನ್ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್ಪೋ-2023ನ್ನು ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಡಾ. ಟಿ.ಎಂ.ಎ.ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್ಐ ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಗಣೇಶ್ ಎನ್. ಶರ್ಮ ತಿಳಿಸಿದರು. ಅವರು ನಗರದ
Month: September 2023
ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ಸ್ ಎಸೋಸಿಯೇಷನ್ ವತಿಯಿಂದ ಎಸೋಸಿಯೇಷನ್ ಗೌರವಾಧ್ಯಕ್ಷರಾದ, ಕುವೆಂಪು ವಿ.ವಿ. ಯಿಂದ ಗೌರವ ಡಾಕ್ಟರೇಟ್ ಪುರಸ್ಕøತರಾದ ಡಾ. ಎ. ಸದಾನಂದ ಶೆಟ್ಟಿ ಅವರನ್ನು ಮಂಗಳೂರಿನಲ್ಲಿ ಸನ್ಮಾನಿಸಲಾಯಿತು. ಸಮ್ಮಾನ ಕಾರ್ಯಕ್ಕೆ ಕೃತಜ್ನತೆ ವ್ಯಕ್ತಪಡಿಸಿದ ಸದಾನಂದ ಶೆಟ್ಟಿ ಅವರು ಯಾವುದೇ ಸಂಘ ಸಂಸ್ಥೆಯಿರಲಿ, ಸಹಮತದ ಮೂಲಕ ಪರಸ್ಪರ
ಡ್ರೀಮ್ ಕ್ಯಾಚರ್ಸ್ ಈವೆಂಟ್ಸ್ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್ ಸಹಯೋಗದೊಂದಿಗೆ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ನಡೆಯಲಿದ್ದು, ಅದಕ್ಕಾಗಿ ಮೊದಲ ಹಂತದ ಆಡಿಷನ್ ಪ್ರಕ್ರಿಯೆಯು ನಗರದ ಫಿಜಾ ಬೈ ನೆಕ್ಸಸ್ ಮಾಲ್ ನಡೆಯಿತು. 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ಪರ್ಧಿಸುವ ಅವಕಾಶವನ್ನು ಕಲ್ಪಿಸಿದ್ದರು. ಗ್ರೂಪ್ ಮತ್ತು ವೈಯಕ್ತಿಕವಾಗಿ ಮತ್ತು ವಿವಿಧ
ಸರಕಾರಿ ಶಾಲೆಗಳೆಂದರೆ ಅಸಡ್ಡೆಯೇ ಜಾಸ್ತಿ. ಯಾಕೆಂದರೆ ಆ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಸಹಿತ ಹೆಚ್ಚಿನ ವ್ಯವಸ್ಥೆಗಳು ಸರಿಯಾಗಿರುವುದಿಲ್ಲ. ಆದರೆ ಈ ಮಾತನ್ನು ಸುಳ್ಳಾಗಿಸುತ್ತಿದೆ ಮಂಗಳೂರು ಹೊರ ವಲಯದ ಈ ಶಾಲೆ. ಅಷ್ಟಕ್ಕೂ ಆ ಶಾಲೆ ಯಾವುದು? ಅಲ್ಲಿನ ವಿಶೇಷತೆಗಳೇನು? ಈ ಸ್ಟೋರಿ ನೋಡಿ… ಸುಸಜ್ಜಿತ ಕಟ್ಟಡ. ಗುಣಮಟ್ಟದ ಪೀಠೋಪಕರಣಗಳು. ಆಕರ್ಷಣೀಯ ಕ್ಲಾಸ್ ರೂಂ…..
ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ಘಟನೆ ನಡೆದಿದೆ. ರವೀಂದ್ರ ಅವರು ನಿನ್ನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆ
ಪೆರ್ನಾಜೆ :- ರಾಗದೆಲೆಗೆ ಬಾವ ಬೇಸುಗೆ ಎಂಬಂತೆ ಸಂಗೀತ ಸಂಭ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಇದರ ಶಾಲೆಯ ವಿದ್ಯಾರ್ಥಿಗಳಿಂದ ಶ್ರೀ ಭಗವತಿ ದೇವಸ್ಥಾನದ ಸಿಂಹಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಇತ್ತೀಚೆಗೆ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆದ ಸಭಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ದೀಪ ಪ್ರಜ್ವಲನ ಮೂಲಕ ವಿದ್ವಾನ್ ರಾಜೇಶ್ ಕ್ಯಾಲಿಕೆಟ್ ಇವರು
ಬ್ರಹ್ಮಾವರದಲ್ಲಿರುವ ದ.ಕ. ಜಿಲ್ಲಾ ಸಹಕಾರಿ ಸಕ್ಕರೆ ಕಾರ್ಖಾನೆ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು ಸೋಮವಾರ ನಡೆಯಬೇಕಾದ ಮಹಾಸಭೆಯಲ್ಲಿ ಗೊಂದಲ ಉಂಟಾಗಿ ಸಭೆ ಮುಂದೂಡಲ್ಪಟ್ಟಿದೆ. ಬ್ರಹ್ಮಾವರದ ಹೋಟೇಲ್ ಸಭಾಂಗಣದಲ್ಲಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆಯು ನಿಗದಿಯಾಗಿತ್ತು. ಇದೇ ಸಮಯದಲ್ಲಿ ಸಭಾ ಭವನದ ಇನ್ನೊಂದು ಭಾಗದಲ್ಲಿ ರೈತ
ಬ್ರಹ್ಮಾವರ: ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಸೋಣ ತಿಂಗಳಿನಲ್ಲಿ ಆಚರಿಸುವ “ಹೊಸ್ತಿಲ ಅಜ್ಜಿ” ಎಂಬ ಆಚರಣೆ ಮಾಯವಾಗುತ್ತಿರುವ ಪ್ರಸಕ್ತ ಕಾಲಘಟ್ಟದಲ್ಲಿ ಬ್ರಹ್ಮಾವರ ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ “ಹೊಸ್ತಿಲ ಅಜ್ಜಿ ಶ್ರಾವಣ ಸಂಭ್ರಮ” ಎನ್ನುವ ಕಾರ್ಯಕ್ರಮವನ್ನು ಆಯೋಜಿಸಿ ಯುವ ಪೀಳಿಗೆಗೆ ಪರಿಚಯಿಸಲಾಗಿದೆ. ಶ್ರಾವಣ ಮಾಸದಲ್ಲಿ ಮಾತ್ರ ಒಂದು ದಿನ
ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್ನ ಸಭಾಭವನದಲ್ಲಿ
ಬಿ.ಸಿ.ರೋಡು: ಚಿಣ್ಣರಲೋಕ ಮೋಕೆದ ಕಲಾವಿದರು ಬಂಟ್ವಾಳ ಆಶ್ರಯದಲ್ಲಿ, ಇತ್ತೀಚೆಗೆ ನಿಧನರಾದ ಹಿರಿಯ ರಂಗಕರ್ಮಿ, ಚಿಣ್ಣರಲೋಕ ಸಂಸ್ಥೆಯ ಗೌರವ ಸಲಹೆಗಾರರಾದ ಮಂಜು ವಿಟ್ಲ ಅವರಿಗೆ ಸಂತಾಪ ಸೂಚಕ ಸಭೆಯು ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.ಚಿಣ್ಣರ ಲೋಕ ಕರಾವಳಿ ಕಲೋತ್ಸವದ ಅಧ್ಯಕ್ಷ ಸುದರ್ಶನ್ ಜೈನ್, ಚಿಣ್ಣರ ಲೋಕ ಸೇವಾ ಸೌಹಾರ್ದ




























