ನೆಲ್ಯಾಡಿ : ರಕ್ಷಿತಾರಣ್ಯದಿಂದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಲಾರಿ ಸಹಿತ ಸೊತ್ತು ವಶಲಾರಿಯೊಂದರಲ್ಲಿ ಹೆಬ್ಬಲಸು, ನಂದಿ, ಬಣ್ಪು, ಸೇರಿದಂತೆ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ
Month: September 2023
ಮಂಗಳೂರು, : ‘ರಂಗ್’ ತುಳು ಚಲಚಿತ್ರದ ನಿರ್ಮಾಪಕರಾದ ದೇವದಾಸ್ (ದೇವು ) ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.
ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ. ಹೌದು.,.ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ
ಮಂಗಳೂರಿನ ಗರೋಡಿ ಸಮೀಪದಲ್ಲಿ ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಶುಭಾರಂಭಗೊಂಡಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಅನ್ನು ಉದ್ಘಾಟಿಸಿದರು. ತದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಿಕಾಸ ಪ್ಲೈಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ
ಮಂಗಳೂರಿನ ಮೆರಿಹಿಲ್ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ
ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಉಚ್ಚಿಲ ರಾಘವೇಂದ್ರ ಮಠ, ಕಳತ್ತೂರು ರಾಘವೇಂದ್ರ ಮಠ ಸೇರಿದಂತೆ ತಾಲೂಕಿನ ವಿವಿಧೆÉಡೆ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು. ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಶ್ರೀನಿವಾಸ ತಂತ್ರಿ ನೇತೃತ್ವದಲ್ಲಿ ಅರ್ಚಕರಾದ ಜನಾರ್ದನ ತಂತ್ರಿಗಳ ಸಹಕಾರದಲ್ಲಿ ರಾಘವೇಂದ್ರ ಶ್ರೀಗಳ
ಕಾಂತರ ಸಿನಿಮಾ ಮೂಲಕ ಕರಾವಳಿ ದೈವಾರಾಧನೆಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿ ಡಿವೈನ್ ಸ್ಟಾರ್ ಪಟ್ಟ ಪಡೆದುಕೊಂಡ ರಿಶಬ್ ಶೆಟ್ಟಿ ಅವರಿಗೆ ಕರಾವಳಿಯ ಪಾಣರ ಯಾನೆ ದೈವ ನಲಿಕೆ ಸಂಘಟನೆ ವತಿಯಿಂದ ಸೆ.3ರಂದು ಭಾನುವಾರ ಉಡುಪಿಯಲ್ಲಿ ಸನ್ಮಾನ ನಡೆಯಲಿದೆ. ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪಾಣರ ಯಾನೆ ನಲಿಕೆ ಸಮಾಜ ಸೇವಾ ಸಂಘದ ವಾರ್ಷಿಕ ಸಮಾವೇಶ ನಡೆಯಲಿದ್ದು ಈ
ಕಡಬ ಪೇಟೆಯಲ್ಲಿ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ಪಾರಿವಾಳವೊಂದನ್ನು ಕಡಬ ಸಿಟಿ ಫೀಡರ್ ಪವರ್ಮ್ಯಾನ್ ಆಗಿರುವ ಪಿ.ಜೆ ಗುರುಮೂರ್ತಿ ಅವರು ರಕ್ಷಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಡಬ ಪೇಟೆಯಲ್ಲಿ ಪಾರಿವಾಳವೊಂದರ ಕಾಲಿಗೆ ಪ್ಲಾಸ್ಟಿಕ್ ಹಗ್ಗವೊಂದು ತಗುಲಿ ನಂತರದಲ್ಲಿ ಆ ಪಾರಿವಾಳ ವಿದ್ಯುತ್ ತಂತಿಯಲ್ಲಿ ಸಿಲುಕಿ ಒದ್ದಾಡುತ್ತಿತ್ತು.
ಶಿರ್ವ:ಹೂವಾಗಿ ಅರಳುವ ಮುನ್ನವೇ ವಿಧಿ ಮುಗ್ದ ಹೆಣ್ಣು ಮಗುವಿನ ಬದುಕನ್ನೇ ಕಸಿದು ಬಿಟ್ಟಿದೆ.ನಗು ನಗುತ್ತಾ ಎಲ್ಲರೊಂದಿಗೂ ಬೆರೆತು ಸ್ನೇಹ ಜೀವಿಯಾಗಿದ್ದ ಮುಗ್ದ ಯುವತಿ ವಿಧಿಯಾಟಕ್ಕೆ ಬಲಿಯಾಗಿದ್ದಾಳೆ.ಕ್ಯಾನ್ಸರ್ ಎಂಬ ಮಹಾಮಾರಿ ಅಕೆಯನ್ನ ಬಲಿ ಪಡೆದುಕೊಂಡಿದೆ. ಉಡುಪಿಯ ಶಿರ್ವ ಕಾನ್ವೆಂಟ್ ರಸ್ತೆಯ ಇಪ್ಪತ್ತೊಂದು ವರ್ಷದ ವಿದ್ಯಾರ್ಥಿನಿ ರಿಯಾನಾ ಜೆನ್ ಡಿಸೋಜಾ
ವಿಟ್ಲದ ನೀರಕಣಿ ಜೆ.ಎಲ್. ಅಡಿಟೋರಿಯಂನಲ್ಲಿ ಸೆಪ್ಟೆಂಬರ್ 2 ಹಾಗೂ 3ರಂದು ಬೃಹತ್ ಸಸ್ಯಮೇಳ, ಆಹಾರ ಮೇಳ, ವಸ್ತು ಪ್ರದರ್ಶನ, ಮಾರಾಟ ಹಾಗೂ ಮ್ಯೂಸಿಕಲ್ ನೈಟ್ ಕಾರ್ಯಕ್ರಮ ನಡೆಯಲಿದೆ ಎಂದು ಮೇಳದ ಅಧ್ಯಕ್ಷ ಜಯರಾಮ್ ಬುಳೇರಿಕಟ್ಟೆ ತಿಳಿಸಿದ್ದಾರೆ. ವಿಟ್ಲದ ಪಂಚಮಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು. ವಿವಿಧ ತಳಿಯ ಸಸ್ಯಗಳು, ನೂರಕ್ಕೂ ಹೆಚ್ಚಿನ




























