ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಸುಳ್ಯ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವರಿಗೆ ಸಮಾಜ ಸುಧಾರಕ ಜಾತ್ಯತೀತ ತತ್ವದ ಪ್ರತಿಪಾದಕ ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಸ್ಮಾರಕವಾಗಿ ನೀಡುವ “ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ 2021” ನ್ನು ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ ಯು ಟಿ
Month: November 2023
ಕುಂದಾಪುರದ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಲಾಬಿ ಶೆಡ್ತಿ ಮತ್ತು ಅವರ ಪತಿ ಶ್ರೀಧರ್ ಶೆಟ್ಟಿ ಮದ್ರೋಳಿ ಮಂಗನಸಾಲು ಎಂಬವರಿಗೆ ಸಿದ್ದಾಪುರ ಗ್ರಾಮದ ಸರ್ಕಾರಿ ಸ್ಥಳದ ಸರ್ವೇ ನಂಬ್ರ 250/1ರಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿರುವ ಬಗ್ಗೆ ಈಗಾಗಲೇ ಎರಡು ಬಾರಿ ನೋಟಿಸು ನೀಡಿದ್ದರೂ ತಮಗೆ ಸಂಬAಧವೇ ಇಲ್ಲವೆಂದು ಅಕ್ರಮ ಕಟ್ಟಡವನ್ನು ನಿರ್ಮಿಸುತ್ತಿರುತ್ತಾರೆ.
ಪುತ್ತೂರು: ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಪುತ್ತೂರಿನ ರೋಟರಿ ಸಭಾಭವನದಲ್ಲಿ ನಡೆದ ಬಿಜೆಪಿ
ರಾತ್ರಿ ಹೊತ್ತು ಗ್ಯಾಸ್ ಸಾಗಾಟ ವಾಹನವೊಂದನ್ನು ಅಪಾಯಕಾರಿ ಸ್ಥಿತಿಯಲ್ಲಿ ಹೆದ್ದಾರಿಯಲ್ಲೇ ನಿಲ್ಲಿಸಿ ಮದ್ಯ ಸೇವಿಸಲು ಹೋದ ಚಾಲಕ ಪೊಲೀಸರ ಅತಿಥಿಯಾಗಿದ್ದಾನೆ. ಮೂಡಬಿದರೆಯದ್ದು ಎನ್ನಲಾದ ಎಚ್ಪಿ ಅನಿಲ ಸಾಗಾಟ ವಾಹನವನ್ನು ಅದರ ಚಾಲಕ ಕಟಪಾಡಿ ಪೇಟೆಬಳಿ ಹೆದ್ದಾರಿಯಲ್ಲೇ ನಿಲ್ಲಿಸಿ ತೆರಳಿದ್ದು, ಸ್ಥಳಕ್ಕೆ ಬಂದ ಕಟಪಾಡಿಯ ಉಪ ಠಾಣಾ ಪೊಲೀಸ್ ಒರ್ವರು ಸುಮಾರು ಅರ್ಧ
ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹುತಾತ್ಮರಾದ ಕ್ಯಾ | ಪ್ರಾಂಜಲ್ ಹೆಸರು ಚಿರಸ್ಥಾಯಿಯಾಗಲು ಸುರತ್ಕಲ್ ವೃತ್ತ ಹಾಗೂ ಗಣೇಶಪುರ – ಸುರತ್ಕಲ್ ರಸ್ತೆಗೆ ಅವರ ಹೆಸರಿಡಬೇಕು ಮತ್ತು ಅವರ ಪುತ್ತಳಿ ಸ್ಥಾಪಿಸಬೇಕು ಎಂದು ರಾಷ್ಟ್ರಭಕ್ತ ನಾಗರಿಕ ವೇದಿಕೆಯ ಸತ್ಯಜಿತ್ ಸುರತ್ಕಲ್ ಸರಕಾರವನ್ನು ಆಗ್ರಹಿಸಿದರು. ಕಾಶ್ಮೀರದ ರಜರಿಯಲ್ಲಿ ಸೇನಾಪಡೆಗಳು ಉಗ್ರರ ವಿರುದ್ಧ
ಹೊಂಚು ಹಾಕಿ ಸಂಚು ಮಾಡಿ ಸಾಕು ಪ್ರಾಣಿಗಳನ್ನ ಬೇಟೆಯಾಡುತ್ತಿದ್ದ ಬೇಟೆಗಾರ ಪ್ರಾಣಿ ಇದು. ಇತ್ತೀಚಿನ ದಿನಗಳಲ್ಲಿ ಬೇಟೆಯ ಬದಲಿಗೆ ಸ್ಥಳೀಯರ ಮೇಲೆ ದಾಳಿ ಮಾಡುವ ಮೂಲಕ ಭಯ ಹುಟ್ಟಿಸಿದೆ. ಎರಡು ಮೂರು ದಿನಗಳ ಅಂತರದಲ್ಲಿ ನಾಲ್ಕು ಜನರಿಗೆ ದಾಳಿ ಮಾಡಿ ಪರಾರಿಯಾಗಿರುವ ಈ ಚಿರತೆ, ಸೆರೆ ಹಿಡಿಯಲು ಅರಣ್ಯ ಇಲಾಖೆ ಕಣ್ಣಿಗೆ ಎಣ್ಣೆ ಬಿಟ್ಟು ಕಾಯುತ್ತಿದೆ… ಹೌದು ಉಡುಪಿ
ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವದ ಅಂಗವಾಗಿ ಬೆಂಗ್ರೆ ಪರಿಸದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘ ಬೆಂಗ್ರೆಯ ಅಧ್ಯಕ್ಷರು ಮತ್ತು ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಧ್ಯಕ್ಷರಾದ ಚೇತನ್ ಬೆಂಗ್ರೆ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ
ಮೂಡುಬಿದಿರೆ: ಆಳ್ವಾಸ್ ಶಾಲೆಯಲ್ಲಿ ಇಂಡಿಯನ್ ಸೈನ್ಸ್ ಸೊಸೈಟಿ ಸ್ಪರ್ಧೆ: 5 ಮಾದರಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ
ಮೂಡುಬಿದಿರೆ:‘ಆವಿಷ್ಕಾರದ ಫಲ ಸಮುದಾಯಕ್ಕೆ ತಲುಪಿದಾಗ ಸಾರ್ಥಕ’ಎಂದು ಅಮೆರಿಕ ಫ್ಲಾರಿಡಾದ ಹೂಡಿಕೆ ಬ್ಯಾಂಕರ್ ಎಮಿಲಿ ಆಳ್ವ ಹೇಳಿದರು. ಭಾರತೀಯ ವಿಜ್ಞಾನ ಸಮಾಜ(ಇಂಡಿಯನ್ ಸೈನ್ಸ್ ಸೊಸೈಟಿ) ಸಹಯೋಗದಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆ (ಸಿಬಿಎಸ್ಸಿ)ಯಲ್ಲಿ ಶನಿವಾರ ನಡೆದ ‘ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿAಗ್ ಮೇಳ (ಇನ್ಸೆಫ್)’ದ ಪ್ರಾದೇಶಿಕ ಮೇಳ ಮತ್ತು ವಿಜ್ಞಾನ
ಮೂಡುಬಿದಿರೆ: ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ಬೀದರ್ ನ ಗುರುನಾನಕ್ ಪದವಿ ಪೂರ್ವ ಕಾಲೇಜ್ ನಲ್ಲಿ ನಡೆದ ರಾಜ್ಯ ಮಟ್ಟದ ಟೆಬಲ್ ಟೆನ್ನಿಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು , ಇದರಲ್ಲಿ ಮೂಡುಬಿದಿರೆಯ ಕಲ್ಲಬೆಟ್ಟು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಪ್ರಧಾನ್ ಎಂ. (ಪ್ರಥಮ ಪಿ.ಯು.ಸಿ) ರಾಷ್ಟ್ರಮಟ್ಟಕ್ಕೆ
ದೇಶದ ರಕ್ಷಣೆಗಾಗಿ ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿ ಹುತಾತ್ಮರಾದ ಶ್ರೀ ಕ್ಯಾಪ್ಟನ್ ಪ್ರಾಂಜಲ್ ಅವರು ನಮ್ಮ ಯುವ ಪೀಳಿಗೆಗೆ ಮಾದರಿ. ಅವರ ತ್ಯಾಗ ಮತ್ತು ಬಲಿದಾನ ವ್ಯರ್ಥ ವಾಗದಿರಲಿ. ಭಯೋತ್ಪಾದನೆ ಮತ್ತು ಹಿಂಸಾಚಾರ ವನ್ನು ಬೇರು ಸಮೇತ ಕಿತ್ತು ಹಾಕಿ ಅಗಲಿದ ಕ್ಯಾಪ್ಟನ್ ಪ್ರಾಂಜಲ್ ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ಮಾಡುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ.