ಈ ವರ್ಷದ ಬೇಸಿಗೆಯಲ್ಲಿ, ಹವಾಮಾನ ವೈಪ್ಯರೀತ್ಯ ಮತ್ತು ಭೂ ಬಿಸಿಯ ಬಿಸಿಯನ್ನು ನಾವೆಲ್ಲರೂ ಅನುಭವಿಸಿದ್ದೇವೆ. ಕರ್ನಾಟಕದಾದ್ಯಂತ ನೀರಿನ ಬವಣೆಯನ್ನು ಕಂಡಿದ್ದೇವೆ.ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ಆಡಳಿತ ಯಂತ್ರದಿಂದ ಮಾತ್ರ ಸರಕಾರ ಹಮ್ಮಿಕೊಂಡ ಪರಿಹಾರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ. ಸದ್ಯದಲ್ಲೇ ಚುನಾವಣೆಗಳು ಮುಕ್ತಾಯವಾಗಿ, ಜೂನ್
Month: May 2024
ಪುತ್ತೂರಿನ ಎವಿಜಿ ಎಜ್ಯುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನ ಘಟಕವಾಗಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ನ ಆರಂಭ-೨೦೨೪ ಕಾರ್ಯಕ್ರಮವು ಮಾರ್ಚ್ 3ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ.ಎವಿಜಿ ಆಂಗ್ಲಮಾಧ್ಯಮ ಶಾಲೆ ಬನ್ನೂರಿನ ಅಧ್ಯಕ್ಷರಾಗಿರುವ ವೆಂಕಟ್ರಮಣ ಗೌಡ ಕಳುವಾಜೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಒಉತ್ತೂರು ಅಂಬಿಕಾ ಸಮೂಹ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿಲ್ಲ. ಅಲ್ಟ್ರಾ ಎಕ್ಸ್ಟ್ರೀಮ್ ಎಡಪಂಥೀಯರು ಆಡಳಿತ ನಡೆಸುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿ ಅನುಷ್ಠಾನ ಸಮಿತಿಯಲ್ಲಿ ಹಿಂದು ವಿರೋಧಿಗಳನ್ನೇ ತುಂಬಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಆರೋಪಿಸಿದ್ದಾರೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿಯ ಹೋಟೆಲ್ ಕಿದಿಯೂರಿನ
ಶ್ಯಾಮಲಾ ಎಜುಕೇಶನ್ ಟ್ರಸ್ಟ್ನ ಶ್ಯಾಮ್ ಇನ್ಸ್ಟಿಟ್ಯೂಟ್ ಕಂಕನಾಡಿಯ ಮಂಗಳೂರು ಗೇಟ್ ಕಾಂಪ್ಲೆಕ್ಸ್ ಪಕ್ಕದ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಎಸೆಸೆಲ್ಸಿ, ಪಿಯುಸಿ, ಪದವಿಯಲ್ಲಿ ಉತ್ತೀರ್ಣ ಮತ್ತು ಅನುತ್ತೀರ್ಣ ಶಿಕ್ಷಣವನ್ನು ಅರ್ಧದಲ್ಲಿ ತೊರೆದ ವಿದ್ಯಾರ್ಥಿಗಳಿಗೆ ವಾಯುಮಾನ ಕ್ಷೇತ್ರದಲ್ಲಿ ಕೌಶಲ ಅಭಿವೃದ್ಧಿ ಉದ್ಯೋಗ ಅಧಾರಿತ ಕೋರ್ಸ್ಗಳೊಂದಿಗೆ ಉದ್ಯೋವಕಾಶವನ್ನು
ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ರಾ.ಹೆ.75ರ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದೇ ಇರುವುದರಿಂದ ಹೆಚ್ಚಿನ ಹಾನಿ ಉಂಟಾಗಿಲ್ಲ. ಬಂಟ್ವಾಳ ಅಗ್ನಿಶಾಮಕ ದಳದವರು, ಸಂಚಾರ ಪೆÇಲೀಸರು, ಸ್ಥಳೀಯ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ
ಕೆಲ ಸಮಯದ ವಿರಾಮದ ಬಳಿಕ ಮತ್ತೆ ತಂಡಗಳ ಮಧ್ಯೆ ವಾಗ್ವಾದ ನಡೆದು ಚೂರಿಯಿಂದ ಇರಿದ ಘಟನೆ ತಡರಾತ್ರಿ ಪಡುಬಿದ್ರಿ ಪೇಟೆ ಸಮೀಪದ ದುರ್ಗಾ ಜುವ್ಯೆಲ್ಲರಿ ಬಳಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.ಸೂರಜ್, ಶರತ್, ತನುಜ್, ಅನೀಷ್ ಆರೋಪಿಗಳು.ಚೂರಿ ಇರಿತಕ್ಕೊಳಗಾದವರು ಸುಜಿತ್, ಗಾಯಾಳುವಿನ ಸಹೋದರ ಅಜಿತ್ ಹಾಗೂ ಸ್ನೇಹಿತ ಕರಣ್ ರೊಂದಿಗೆ ಪಕ್ಕದ ಪ್ರಣವ್ ಎಂಬವರ ಹೋಟೆಲ್ ಗೆ
ಯಮುನಾ ನದಿಯ ದಡದಲ್ಲಿ ತಾಜ್ ಎನ್ಕ್ಲೇವ್ ಗೀತಾ ಕಾಲೋನಿಯಲ್ಲಿ ಅಕ್ರಮವಾಗಿ ಕಟ್ಟಿರುವ ಶಿವ ಮಂದಿರವನ್ನು ಕೆಡವಲು ದಿಲ್ಲಿ ಉಚ್ಚ ನ್ಯಾಯಾಲಯವು ಕಟ್ಟಳೆ ಇಟ್ಟಿತು. ಯಮುನಾ ನದಿಯ ದಡದಲ್ಲಿನ ಅಕ್ರಮ ಕಟ್ಟುಗೆಗಳನ್ನು ತೆರವುಗೊಳಿಸಿದರೆ ಶಿವನೂ ಸಂತೋಷ ಪಡುತ್ತಾನೆ. ಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ. ನಮಗೆ ಶಿವನ ರಕ್ಷಣೆ ಆಶೀರ್ವಾದ ಬೇಕು ಅಷ್ಟೆ. ಮೊದಲು ಅಕ್ರಮ
ಜರ್ಮನಿಯ ಮ್ಯೂನಿಕ್ನಿಂದ ಹಿಂತಿರುಗಿದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡದ ಅಧಿಕಾರಿಗಳು ಶುಕ್ರವಾರ ಆರಂಭವಾದ ಗಂಟೆ 12.50 ನಿಮಿಷಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದರು. ಸಿಐಎಸ್ಎಫ್- ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ಮತ್ತು ವಲಸೆ ಅಧಿಕಾರಿಗಳ ನೆರವಿನಿಂದ ವಿಮಾನದಿಂದ ಇಳಿದು ಬರುವಾಗಲೆ
ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಅವರು ಶಿವಮೊಗ್ಗದ ವಿವಿಧೆಡೆ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದರು. ಕರ್ನಾಟಕ ವಿಧಾನ ಪರಿಷತ್ ನೈಋತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಖ್ಯಾತ ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರು
ಬಂಟ್ವಾಳ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದ್ದು ಮುಂದೆ ನಡೆಯುವ ವಿಧಾನ ಪರಿಷತ್ ಚುನಾವಣೆ ಸರಕಾರದ ಬಗ್ಗೆ ಜನಾಭಿಪ್ರಾಯ ತಿಳಿಸುವ ಚುನಾವಣೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ವ್ಯಾಖ್ಯಾನಿಸಿದರು. ಅವರು ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ನೈರುತ್ಯ ಪದವೀಧರ