ವಿಶ್ವ ಸಂಸ್ಥೆಯ ಡಬ್ಲ್ಯೂ ಈ ಫ್- ಲೋಕ ಆರೋಗ್ಯ ವೇದಿಕೆ ಹೊರಗಿಟ್ಟಿರುವ ಹೊಸ ಸೂಚ್ಯಂಕದಂತೆ ಭಾರತವು ಲಿಂಗ ಸಮಾನತೆಯಲ್ಲಿ ಕಳೆದ ವರುಷ ಇದ್ದ 127ರಿಂದ 129ನೇ ಸ್ಥಾನಕ್ಕೆ ಕುಸಿದಿದೆ.ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿ ಐಸ್ಲ್ಯಾಂಡ್, ಫಿನ್ಲ್ಯಾಂಡ್, ನಾರ್ವೆ, ನ್ಯೂಜಿಲ್ಯಾಂಡ್ ಮತ್ತು ಸ್ವೀಡನ್ಗಳು ಇವೆ. ಬ್ರಿಟನ್ 14ನೇ ಸ್ಥಾನದಲ್ಲಿದ್ದರೆ ಅಮೆರಿಕ ಸಂಯುಕ್ತ
Month: June 2024
ಪಾಕಿಸ್ತಾನದ ಪೋನ್ ಕರೆಯಿಂದ ಕಂಗಾಲಾದ ಬೆಳ್ತಂಗಡಿಯ ದಂಪತಿ ಇದೀಗ ಪೋಲಿಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಪಟ್ರಮೇ ಗ್ರಾಮದ ದಂಪತಿಗಳಿಗೆ ಪೋನ್ ಮಾಡಿ ನಿಮ್ಮ ಮಗ ರೇಪ್ ಕೇಸಿನಲ್ಲಿ ಸಿಕ್ಕಿ ಹಾಕಿ ಕೊಂಡಿದ್ದಾನೆ ನೀವು ಏನಾದರೂ ಮಾತು ಕಥೆ ಮಾಡಿ ಮುಗಿಸಿ ಎಂದು ಹೇಳಿದಾಗ ತಾಯಿಯು ಗಾಬರಿಗೊಂಡು ತನ್ನ ಗಂಡನಿಗೆ ಮೊಬೈಲ್ ಕೊಟ್ಟು ಮಾತನಾಡಿದಾಗ
ಮಂಗಳೂರು : ಸತತ ಮೂರನೇ ಬಾರಿಗೆ ಸ್ಯಾಂಡಿಸ್ ಕಂಪನಿ ಅರ್ಪಿಸುವ ಸಿನಿ ಗ್ಯಾಲಕ್ಸಿ ಕೋಸ್ಟಲ್ ಫಿಲ್ಮ್ ಅವಾರ್ಡ್ 2024 ಕಾರ್ಯಕ್ರಮವು ಜೂನ್ 16 ರಂದು ಮುಲ್ಕಿಯ ಸುಂದರರಾಮ ಶೆಟ್ಟಿ ಕನ್ವೆನ್ಷನಲ್ ಸೆಂಟರ್ ಕೊಲ್ನಾಡಿನಲ್ಲಿ ನಡೆಯಲಿದೆ ಎಂದು ಸ್ಯಾಂಡೀಸ್ ಕಂಪನಿಯ ಮಾಲಕರಾದ ಸಂದೇಶ್ ರಾಜ್ ಬಂಗೇರ ತಿಳಿಸಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ
ಪಂಜ: ಮಾಯಿಲ ಕೋಟೆ ಸೀಮೆ ದೈವಸ್ಥಾನ ಪಂಜ ಇದರ ಜೀರ್ಣೋದ್ಧಾರ ಸಮಿತಿ ರಚನೆ ಗೊಂಡಿತು.ಗೌರವಾಧ್ಯಕ್ಷರಾಗಿ ಶ್ರೀ ಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ , ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಅಧ್ಯಕ್ಷರಾಗಿಸದಾಶಿವ ಪಳಂಗಾಯ, ಕಾರ್ಯಾಧ್ಯಕ್ಷರಾಗಿ ಬಿಶ್ವಜಿತ್ ಪಳಂಗಾಯ,ಉಪಾಧ್ಯಕ್ಷರಾಗಿ
ಮಂಗಳೂರು ನೂತನ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ವಾಸುದೇವ ಅಸ್ರಣ್ಣ ಅವರು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶೇಷವಸ್ತ್ರ ಪ್ರಸಾದ ನೀಡಿ ಗೌರವಿಸಿದರು. ಬಳಿಕ ಸಂಸದರು ಮಾಧ್ಯಮ ದೊಂದಿಗೆ ಮಾತನಾಡಿದ ಅವರು, ದೇಶದ
ಪುತ್ತೂರು : ಕಳೆದೊಂದು ವಾರದಿಂದ ಪಾಲ್ತಾಡಿ ಸವಣೂರು ಭಾಗದಲ್ಲಿ ಬೀಡು ಬಿಟ್ಟಿದ್ದ ಒಂಟಿ ಸಲಗ ಎರಡು ದಿನದ ಹಿಂದೆ ಶಾಂತಿಗೋಡು ಗ್ರಾಮದ ವೀರಮಂಗಲಕ್ಕೆ ದಾಂಗುಡಿ ಇಟ್ಟಿತ್ತು. ಆದರೇ ಇನ್ನಷ್ಟು ಉತ್ತರಾಭಿಮುಖವಾಗಿ ಚಲಿಸಿರುವ ಆನೆ ಮಂಗಳವಾರ ಬೆಳಿಗ್ಗೆ ಉಪ್ಪಿನಂಗಡಿ ಹೋಬಳಿ ಪ್ರವೇಶಿಸಿದೆ. ಜೂ 11 ರಂದು ನಸುಕಿನ ಜಾವ ಬೆಳ್ಳಿಪ್ಪಾಡಿ ಗ್ರಾಮದ ಕೊಡಿಪ್ಪಾಡಿ ಬಳಿ
ಉಳ್ಳಾಲ: ಇಲ್ಲಿನ ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂದ್ರಪ್ರದೇಶ ಮೂಲದ ನಾಲ್ವರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.ಆಂದ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮೀ ರತ್ನ ಕುಮಾರಿ (57) ಸಾವನ್ನಪ್ಪಿದವರು. ಉಳ್ಳಾಲ ಬೀಚ್ ಸಮುದ್ರದಲ್ಲಿ
ಬ್ರಹ್ಮಾವರ:ಯುನೈಟೆಡ್ ಟೊಯೊಟ ವತಿಯಿಂದ ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಬ್ರಹ್ಮಾವರದಲ್ಲಿ ಸೋಮವಾರ ನಡೆಯಿತು. ಟೊಯೊಟಾ ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮ ಜೂ.10 ರಿಂದ ಜೂ.16 ರ ವರೆಗೆ ಬ್ರಹ್ಮವಾರದಲ್ಲಿ ನಡೆಯಲಿದೆ. ಮಾನ್ಸೂನ್ ಕಾರೋತ್ಸವ ಕಾರ್ಯಕ್ರಮದ ಅಂಗವಾಗಿ ಗ್ರಾಹಕರಿಗೆ ಆಕರ್ಷಕ ಆಫರ್ ಗಳನ್ನು ನೀಡಲಾಗುತ್ತಿದ್ದು.ತಮ್ಮ ಹಳೆ ಕಾರನ್ನು ನೀಡಿ
ಪರೀಕ್ಷಾ ಪೂರ್ವ ಸಿದ್ಧತಾ ಸೇವೆಗಳ ಕ್ಷೇತ್ರದಲ್ಲಿ ರಾಷ್ಟ್ರದಲ್ಲೇ ಮುಂಚೂಣಿಯಲ್ಲಿರುವ ಆಕಾಶ್ ಎಜ್ಯುಕೇಶನಲ್ ಸರ್ವೀಸಸ್ ಲಿಮಿಟೆಡ್ ಸಂಸ್ಥೆಯ ಮಂಗಳೂರಿನ ಶಾಖೆಯ ಅಮನ್ ಅಬ್ದುಲ್ ಹಕೀಂ ಪ್ರತಿಷ್ಠಿತ ನೀಟ್ ಯುಜಿ ಪರೀಕ್ಷೆಯಲ್ಲಿ ೭೧೦ ಅಂಕಗಳೊಂದಿಗೆ ಕ್ರಮವಾಗಿ ಎಐಆರ್ ೫೯೨ ಶ್ರೇಯಾಂಕ ಗಳಿಸಿ ಅತ್ಯತ್ತಮ ಸಾಧನೆ ಮಾಡಿದ್ದಾರೆ. ಅಮನ್ ಅಬ್ದುಲ್ ಹಕೀಂ ಅವರ ಗಮನಾರ್ಹ
ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು ಕೊಳೆ ಶಂಕೆ ವ್ಯಕ್ತವಾಗಿದೆ.ಬೆಳ್ಳಾರೆ ಪೇಟೆಯ ಎಪಿಎಂಸಿ ಮಾರುಕಟ್ಟೆ ಬಳಿ ಸೋಮವಾರ ಮಹಿಳೆಯ ಶವ ಪತ್ತೆಯಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆಂಬ ಶಂಕೆ ವ್ಯಕ್ತವಾಗಿದ್ದು, ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಮೃತ ಮಹಿಳೆಯನ್ನು ಪಾಟಾಜೆಯ ನಳಿನಿ ಎಂದು ಗುರುತಿಸಲಾಗಿದೆ. ಪೊಲೀಸ್