ರಾಷ್ಟೀಯ ಬಿಲ್ಲವ- ಈಡಿಗ ನಾಮಧಾರಿ ಧೀವರ ಮಹಾಮಂಡಳಿ (ರಿ)ಉಡುಪಿ ಜಿಲ್ಲೆ ಇದರ ವತಿಯಿಂದ ನಾರಾಯಣ ಗುರುಗಳ ಸಂದೇಶ ನಿನ್ನೆ – ಇಂದು – ನಾಳೆ ಎಂಬ ವಿಷಯದ ಬಗ್ಗೆ ಹತ್ತನೇ ತರಗತಿಯಿಂದ ಪದವಿ ವರೆಗಿನ ವಿದ್ಯಾರ್ಥಿಗಳಿಗಾಗಿ ಅನ್ ಲೈನ್ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಜೇತರಿಗೆ – ಪ್ರಥಮ : 5,000 & ಪ್ರಶಸ್ತಿ ಪತ್ರ, ದ್ವೀತಿಯ :
Month: August 2024
ಮಂಗಳೂರು :- ಆವೇ ಮಣ್ಣಿನ ಹೆಸರಾಂತ ಗಣಪತಿ ವಿಗ್ರಹಗಳ ತಯಾರಕರಾದ ಹಾಲಾಡಿ ದಾಮೋದರ ಶೆಣೈ (ಗಣಪತಿ ಮಾಮು) ಇವರು ಇಂದು ಬೆಳಿಗ್ಗೆ ಗುಂಡು ರಾವ್ ಲೇನಿನ ಸ್ವಗ್ರಹದಲ್ಲಿ ನಿಧನರಾದರು ಇವರಿಗೆ 85ವರ್ಷ ಇವರು ಕಳೆದ 70ವರ್ಷಗಳಿಂದ ಆವೇ ಮಣ್ಣಿನಿಂದ ಗಣಪತಿ ವಿಗ್ರಹಗಳನ್ನು ತಯಾರಿಸಿ ಡಾಕ್ಟರ್ ರಾಜ್ ಕುಮಾರ್ ಪ್ರಶಸ್ತಿ, ವೀರೇಂದ್ರ ಹೆಗ್ಡೆ ಅವರಿಂದ ಪ್ರಶಸ್ತಿ, ಪೇಜಾವರ
ಉಡುಪಿಯ ಪ್ರಸಿದ್ದ ಪ್ರಸಾದ್ ನೇತ್ರಾಲಯದಲ್ಲಿ ಸಂಭ್ರಮದಿಂದ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣವನ್ನು ಮಾಡಿದ ಉಡುಪಿಯ ಖ್ಯಾತ ವೈದ್ಯರಾದ ಡಾ.ವೈ.ಎಸ್. ರಾವ್ ರವರು ಮಾತನಾಡಿ ಸ್ವಾತಂತ್ರ್ಯ ಗಳಿಸಲು ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ನೆನೆಯುತ್ತಾ ಅಂದಿನಿಂದ ಇಂದಿನವರೆಗೆ ದೇಶ ಬೆಳೆದು ಬಂದ ವಿವಿಧ
ಉತ್ತರಾಖಂಡ, ಹಿಮಾಚಲ ಪ್ರದೇಶಗಳು ಹಲವು ನದಿ ಮೂಲಗಳು. ಅವಕ್ಕೆ ಹಿಮಾಲಯವು ನೀರಿನ ಮೂಲ. ಮಾನವನು ಇಂದು ಪ್ರವಾಸೋದ್ಯಮ ಎಂದು ಅವುಗಳನ್ನು ಮುಳುಗಿಸುತ್ತಿದ್ದಾನೆ.ಹಿಮಾಲಯದ ಹಿಮನದಿಗಳು 40 ವರುಷಗಳಲ್ಲಿ ಹತ್ತು ಪಟ್ಟು ವೇಗದಿಂದ ಚಲಿಸುವುದಾಗಿ ಸಯನ್ಸ್ ಎಡ್ವಾನ್ಸಸ್ ಕಳೆದ ವರಷ ವರದಿ ಮಾಡಿತ್ತು. ಮಾನವ ಚಟುವಟಿಕೆ ಭೂಬಿಸಿಯನ್ನು ಹೆಚ್ಚಿಸಿದರೆ, ಭೂಬಿಸಿಯು ಹಿಮ ಹಾಸು
ಅಟಲ್ ಜಿ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ವತಿಯಿಂದ ಸುಳ್ಯದ ನರೇಂದ್ರ ವಿಹಾರದಲ್ಲಿ ಮಾಜಿ ಪ್ರಧಾನಿ, ಅಜಾತಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯ ದಿನವನ್ನು ಆಚರಿಸಲಾಯಿತು. ಈ ಸಭೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಪ್ರಮುಖರು ಹಾಗೂ ಟ್ರಸ್ಟಿನ ಕೋಶಾಧಿಕಾರಿಗಳಾದ ಎ ವಿ ತೀರ್ಥರಾಮ, ಮಾನ್ಯ ಶಾಸಕರು ಹಾಗೂ ಟ್ರಸ್ಟಿಗಳಾದ ಕು. ಭಾಗೀರಥಿ ಮುರುಳ್ಯ ಮತ್ತು
ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ,
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಉಡುಪಿ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮನೆಯೇ ಗ್ರಂಥಾಲಯ ಕಾರ್ಯಕ್ರಮದ ಪ್ರಯುಕ್ತ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾದ ಗ್ರಂಥಾಲಯವನ್ನು ಉಡುಪಿ ಇಂಚರ ಆಸ್ಪತ್ರೆಯ ಆಡಳಿತ ನಿರ್ದೇಶಕ
ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಲಯಾಳಿ ಚಿತ್ರ ಆಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆಯಿತು. ಕಾಂತಾರ ಚಿತ್ರವು ಉತ್ತಮ ಮನೋರಂಜನಾ ಚಿತ್ರ
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ ಪ್ರಾಯೋಜಕತ್ವದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಫೇಮಸ್ ಯೂತ್ ಕ್ಲಬ್ಬಿನ
ಕಳೆದ ಒಂಬತ್ತೂವರೆ ವರುಷಗಳಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಸೇವೆ ಸಲ್ಲಿಸುತ್ತಿರುವ ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಡಾ. ಮುರಲೀಮೋಹನ್ ಚೂಂತಾರುರವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.ಇವರು ಸಲ್ಲಿಸಿದ ಪ್ರಾಮಾಣಿಕ, ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ