ಉಡುಪಿ: ಉಡುಪಿ ತಾಲೂಕು ಕಚೇರಿಯಲ್ಲಿ ಉಪತಹಸೀಲ್ದಾರ್ ಅಶ್ವಥ್ ಪಡುಬಿದ್ರಿ(41) ಅಲ್ಪಕಾಲದ ಅಸೌಖ್ಯದಿಂದ ಇಂದು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾದರು. ಇವರು ಕುಂದಾಪುರ, ಶೃಂಗೇರಿ, ಉಡುಪಿ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಅವಿವಾಹಿತರಾಗಿರುವ ಇವರು, ಇಬ್ಬರು ಸಹೋದರಿ, ತಾಯಿ, ಅಜ್ಜಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
Month: August 2024
ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಅಲೈಡ್ ಹೆಲ್ತ್ ಸೈನ್ಸಸ್ ಮತ್ತು ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಪ್ರಶಿಕ್ಷಣ ಕಾರ್ಯಗಾರವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಡಾ. ಜಿ. ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ನಾತಕೋತರ ವಿಭಾಗದ ಮುಖ್ಯಸ್ಥರಾದ ಡಾ. ನಿಕೇತನ ರವರು ಆಗಮಿಸಿ, ಶಿಕ್ಷಕ
ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಹಾಗೂ ಶುಭದ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರಇವರ ಜಂಟಿ ಆಶ್ರಯದಲ್ಲಿ ಬೈಂದೂರು ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ-ಬಾಲಕಿಯರಚೆಸ್ ಪಂದ್ಯಾಟ ಶ್ರೀ ನರಸಿಂಹ ದೇವಾಡಿಗ ಮತ್ತು ಶ್ರೀ ಶೇಖರ್ ಖಾರ್ವಿ ಚೆಸ್ ಆಟ ಆಡುದರ ಮೂಲಕ ಚಾಲನೆ ನೀಡಲಾಯಿತು. ಶ್ರೀ ಶೇಖರ್ ಖಾರ್ವಿ ಗ್ರಾಮ
ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ, ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು
ಮಂಗಳೂರು: ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ
ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ.ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ
ಮೂಡುಬಿದಿರೆ: ಪರಿಚಯಸ್ಥನಂತೆ ನಟಿಸಿ ಮಹಿಳೆಯ ಜತೆ ಮಾತನಾಡಿ ಆಕೆಯ ಮೂರೂವರೆ ಪವನಿನ ಸರವನ್ನು ವ್ಯಕ್ತಿಯೊಬ್ಬ ಎಗರಿಸಿ ಪರಾರಿಯಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ನಾರಾವಿಯಿಂದ ಬಂದಿದ್ದ ಮಧ್ಯ ವಯಸ್ಸಿನ ಮಹಿಳೆಯು ಬಸ್ಸಿನಿಂದ ಇಳಿದು ಬರುತ್ತಿದ್ದಾಗ ಚಿಕ್ಕಮ್ಮನೆಂದು
ನಿಖಿಲ್ ಪೂಜಾರಿ ಮತ್ತು ಹೇಮಂತ್ ದೇವಾಡಿಗ ಇವರ ಮಾಲಿಕತ್ವದ ಎ-ವನ್ ಸರ್ವಿಸ್ ಸ್ಟೇಷನ್ ಇಂದು ಧಾರ್ಮಿಕ ವಿಧಿ ವಿಧಾನದ ಮೂಲಕ ಶುಭಾರಂಭಗೊಂಡಿದೆ ವೆಲ್ ವಾಟರ್ ಪಾಲಿಶ್, ಕಸ್ಟಮ್ ಪಾಲಿಶ್ ಹಾಗೂ ಎಲ್ಲಾ ರೀತಿಯ ವಾಹನಗಳ ಸರ್ವಿಸ್ ಗಳು ಇಲ್ಲಿ ಲಭ್ಯವಿದ್ದು, ಯಾವುದೇ ವಾಹನಗಳಾದರೂ ಅದನ್ನು ಪಳಪಳ ಹೊಳೆಯುವಂತೆ ಮಾಡುವ ಮೂಲಕ ಮತ್ತೆ ತಮ್ಮ ವಾಹನಗಳ ಮೇಲೆ ಒಲವು ಹೆಚ್ಚುವಂತೆ
ಬೈಂದೂರು: ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಪಶು ವೈದ್ಯರನ್ನು ನೇಮಕ ಮಾಡುತ್ತಿದ್ದು, ಬೈಂದೂರು ತಾಲೂಕಿಗೆ ಇನ್ನೂ ಪಶುವೈದ್ಯರ ನೇಮಕ ಮಾಡದೆ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ತೀವ್ರವಾಗಿ ಖಂಡಿಸಿದ್ದಾರೆ.ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರ ಕೊರತೆಯಿಂದ ಆಗುತ್ತಿರುವ ಸಮಸ್ಯೆಯ ಬಗ್ಗೆ ಈಗಾಗಲೇ ವಿಧಾನ ಮಂಡಲ




























