ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ                         
        Month: September 2024
              ಮೂಡುಬಿದಿರೆಯ ಪೊನ್ನೆಚಾರಿ ಶ್ರೀ ಲಕ್ಷ್ಮಿ ವೆಂಕಟರಮಣ ದೇವಾಲಯದ ಸಮಿತಿಯು ಶಾರದಾ ಮಹೋತ್ಸವ ಕಾರ್ಯಕ್ರಮದಲ್ಲಿ ಅಲಂಗಾರು ಶ್ರೀ ಈಶ್ವರ ಭಟ್ ಅವರನ್ನು ಶಾರದಾನುಗ್ರಹ -2024 ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪೊನ್ನೆಚಾರಿ ಲಕ್ಷ್ಮಿ ವೆಂಕಟರಮಣ ದೇವಾಲಯದ ಆಡಳಿತ ಮೊಕ್ತೇಸರರು ಪೊನ್ನೆಚಾರಿ ಶಾರದಾ ಪೂಜಾ ಮಹೋತ್ಸವ ಹಾಗೂ ಮೂಡುಬಿದಿರಿ ದಸರಾ ಉತ್ಸವದ ರೂವಾರಿ ಅಶೋಕ                         
        
              ಮೂಡುಬಿದಿರೆ : ಇಲ್ಲಿನ ಕಲ್ಲಬೆಟ್ಟು ಎಕ್ಸಲೆಂಟ್ ಕಾಲೇಜಿನ ಅಧ್ಯಕ್ಷ ಯುವರಾಜ ಜೈನ್ ಅವರನ್ನು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡುವ ಸಿರಿಪುರ ಪ್ರಶಸ್ತಿ- 2024 ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಿರಿಪುರ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ರಾಮಕೃಷ್ಣ ಶಿರೂರು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕಳೆದ ಮೂರು ದಶಕಗಳಿಂದ                         
        
              ಕುಂದಾಪುರ:ಬೈಂದೂರು ಅರ್ಬನ್ ಸೌಹಾರ್ದಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಭೆ ಸಂಘದ ಅಧ್ಯಕ್ಷರಾದ ಮಣಿಕಂಠ ಎಸ್ ದೇವಾಡಿಗ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ.ಬೈಂದೂರು ಸರಕಾರಿ ಪದವಿ ಪೂರ್ವ ಕಾಲೀಜಿಗೆ ಶೈಕ್ಷಣಿಕ ಸಹಾಯ ಧನ ವಿತರಣೆ.ನಿವೃತ್ತ ಸರಕಾರಿ ಉದ್ಯೋಗಿಗಳಿಗೆ ಸನ್ಮಾನ.ಸಾಧನೆಗೈದಿರುವ ಸಂಘದ ಸ್ವ ಸಹಾಯ                         
        
              ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ ವಿಟ್ಲ ಬ್ಲಾಕ್ ಅಧ್ಯಕ್ಷರಾಗಿ ಪದ್ಮನಾಭ ಪೂಜಾರಿ ಅವರನ್ನು ನೇಮಕ ಗೊಳಿಸಿ ಕೆಪಿಸಿಸಿ                         
        
              ನಿಮ್ಮ ಕನಸ್ಸು ನನಸ್ಸಾಗುವ ಸುವರ್ಣವಕಾಶ ಬಂದೇ ಬಿಟ್ಟಿದೆ. ಕಡಿಮೆ ಕಂತಿನಲ್ಲಿ ನಿಮ್ಮ ಕನಸುಗಳು ಈಡೇರಲಿದೆ. ಈಗಾಗಲೇ ಅನೇಕ ಗ್ರಾಹಕರನ್ನು ಹೊಂದಿರುವ ಆಶೀರ್ವಾದ ಸಂಸ್ಥೆ ಕೇವಲ ಒಂದು ಸಾವಿರಕ್ಕೆ ಎರಡು ಮನೆಗಳನ್ನು ನೀಡುತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ, ಇದರ ಜೊತೆಗೆ ಪ್ರತಿ ತಿಂಗಳು 10 ಜನರಿಗೆ ಚಿನ್ನದ ಗಿಫ್ಟನ್ನು ಪಡೆಯುವ ಅವಕಾಶವನ್ನು ಕಲ್ಪಿಸಿದ್ದಾರೆ.                         
        
              ಬೆಳ್ಳಾರೆ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಂಘ ಸಂಸ್ಥೆ, ಗುಂಪು, ಪಂಗಡಗಳ, ವಿರುದ್ಧ ತಕರಾರು ಎತ್ತಿ ದ್ವೇಷ ಹರಡಿ ನಿರಂತರ ತೊಡಕುಂಟು ಮಾಡುತ್ತಿರುವ. ಅಲ್ಲದೆ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯಲ್ಲಿ ಭಯೋತ್ಪಾದನೆ ಚಟುವಟಿಕೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಸಂದೇಶ ಹಾಕಿರುವುದಾಗಿ ಬೆಳ್ಳಾರೆ ಝಕರಿಯ ಜುಮ್ಮ ಮಸೀದಿಯ ಆಡಳಿತ                         
        
              ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು                         
        
              ಮುಂಬೈ:ಲೋಕಸಭಾ ಉಪಚುನಾವಣೆ ಸಲುವಾಗಿ ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ. ಇಂದು ಅವರು ಬಿವಂಡಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿಯಾ ಬಗ್ಗೆ ಜಿಲ್ಲಾ ಅಧ್ಯಕ್ಷ ರಶೀದ್ ತಾಯಿರ್ ಮೊಮಿನ್ ಹಾಗೂ ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದಾರೆ. ಈ ಸಂದರ್ಭ                         
        
              ಮೂಡುಬಿದಿರೆ : ಪೊಲೀಸ್ ಪ್ರಕರಣ, ಮಾದಕ ವ್ಯಸನಗಳ ಸೇವನೆಗೆ ಬಲಿಯಾಗಿ ಬಂಗಾರದಂತಹ ಜೀವನವನ್ನು ಕಳೆದುಕೊಳ್ಳದೆ ಪಠ್ಯ ಪಠ್ಯೇತ್ತರ ಚಟುವಟಿಕೆಯೊಂದಿಗೆ ವಿದ್ಯಾರ್ಥಿಗಳು ಜೀವನದ ಪಾಠವನ್ನು ಕಲಿತು ಉತ್ತಮ ಗುರಿಯನ್ನು ತಲುಪಬೇಕು ಎಂದು ಪಣಂಬೂರು ಎಸಿಪಿ ಶ್ರೀಕಾಂತ್ ಅಭಿಪ್ರಾಯಪಟ್ಟರು. ಅವರು ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ 2024-25ನೇ ಸಾಲಿನ ವಿದ್ಯಾರ್ಥಿ                         
        


























