ಕೋಸ್ಟಲ್ ವುಡ್ ನಲ್ಲಿ ಶೀರ್ಷಿಕೆಯಿಂದಲೇ ಗಮನ ಸೆಳೆದಿರುವ 90 ಎಮ್ ಎಲ್ ಸಿನಿಮಾದ ಚಿತ್ರೀಕರಣದ ಕೆಲಸವು ಭರದಿಂದ ಸಾಗುತ್ತಿದೆ. ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಿಸಲಾಗುತ್ತಿರುವ ಈ ಸಿನಿಮಾದ ಒಟ್ಟು ಕಥಾಹಂದರವು ಉತ್ತಮ ಸಂದೇಶ, ಕೌಟುಂಬಿಕ ಮನೋರಂಜನೆ, ಪ್ರೀತಿ ಪ್ರೇಮ, ಸುಂದರ ಹಾಡುಗಳು, ಹಾಸ್ಯದೊಂದಿಗೆ ಸಾಕಷ್ಟು ಅಚ್ಚರಿಗಳನ್ನು ಕೂಡಾ ಒಳಗೊಂಡಿದೆ. ಡೋಲ್ಪಿ
Year: 2024
ವಿಟ್ಲ: ಮನೆ ಅಡಿಸ್ಥಳದ ಹಕ್ಕು ಪತ್ರ ಪಡೆಯುವ ವಿಚಾರದಲ್ಲಿ ನಿರೀಕ್ಷಕರ ಕಛೇರಿಯಲ್ಲಿ ಕೆಲವು ವ್ಯಕ್ತಿಗಳು ಮೇಜಿನ ಗಾಜು ಪುಡಿ ಮಾಡಿ ದಾಂಧಲೆ ನಡೆಸಿದ ಘಟನೆ ವಿಟ್ಲದ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ಕಲ್ಪಿಸಿದ್ದಾರೆ.ವೀರಕಂಬ ನಿವಾಸಿ ಶೇಖ್ ಶಿಬಾನ್ ಎಂಬರು ಇತ್ತೀಚೆಗೆ ಸರ್ಕಾರಿ ಜಾಗದಲ್ಲಿ ನೂತನ ಮನೆ ನಿರ್ಮಾಣ
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ನ ೪ನೇ ವಾರ್ಡ್ನ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನ.೨೩ ರಂದು ನಡೆಯಲಿದ್ದು ಎಸ್ಡಿಪಿಐ ಬೆಂಬಲಿತ ಅಭ್ಯರ್ಥಿಯಾಗಿ ಅಬ್ದುಲ್ ರಫೀಕ್ ನಂಜೆ ನ.೧೧ರಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾಶಿರ್ ಹಾಜಿ ನಂಜೆ, ತಾಜುದ್ದೀನ್ ತಿಂಗಳಾಡಿ, ಅಲ್ತಾಫ್ ಟಿ, ನಾರಾಯಣ, ಲತೀಫ್, ಜುನೈದ್ ಮತ್ತಿತರರು ಉಪಸ್ಥಿತರಿದ್ದರು.
ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ನ ೪ನೇ ವಾರ್ಡ್ನ ತೆರವಾದ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ನ.23 ರಂದು ನಡೆಯಲಿದ್ದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮೆಲ್ವಿನ್ ಮೊಂತೆರೋರವರು ನ.11 ರಂದು ಬೆಳಿಗ್ಗೆ ಸಹಾಯಕ ಚುನಾವಣಾ ಅಧಿಕಾರಿ ಕೃಷ್ಣಪ್ರಸಾದ್ರವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಅಭಿವೃದ್ದಿ ಅಧಿಕಾರಿ ಅಜಿತ್ ಜಿ.ಕೆ
ಪುತ್ತೂರು : ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾಮ ಪಂಚಾಯತ್ ನ ಮಾಡೂರು 2 ನೇ ವಾರ್ಡ್ ನಲ್ಲಿ ಪ.ಜಾತಿಗೆ ಮೀಸಲಿರಿಸಿದ ಸ್ಥಾನದಿಂದ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿ ಚುನಾಯಿತರಾಗಿದ್ದ ಶಂಕರ ಮಾಡಂದೂರು ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ನ.11ರಂದು ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಹರೀಶ್ ಎ.ಕೆ ಮಾಡ್ಯೂರು ನಾಮಪತ್ರ ಚುನಾವಣಾ
ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷೀ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಕಾರ್ಯಕ್ರಮ ಉದ್ಘಾಟಿಸಿದರು. ರಕ್ತದಾನ ಶಿಬಿರದಲ್ಲಿ
ಮಂಜೇಶ್ವರ : ಮಂಜೇಶ್ವರ ಠಾಣಾಧಿಕಾರಿ ಇ ಅನೂಪ್ ರವರ ನೇತೃತ್ವದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಭಾನುವಾರ ಮುಂಜಾನೆ ಮಜೀರ್ಪಳ್ಳದಲ್ಲಿ ಕುಖ್ಯಾತ ಕಳ್ಳರ ತಂಡವೊಂದನ್ನು ಸೆರೆ ಹಿಡಿಯಲಾಗಿದೆ. ಪೆಟ್ರೋಲಿಂಗ್ ನಡೆಸುತ್ತಿರುವ ಮಧ್ಯೆ ಕಾರೊಂದನ್ನು ತಡೆದು ತಪಾಸಣೆ ನಡೆಸುತ್ತಿರುವ ಮಧ್ಯೆ ಕಳ್ಳರ ತಂಡ ಸೆರೆಯಾಗಿದೆ.ಉಳ್ಳಾಲದ ಫೈಸಲ್, ತುಮಕೂರಿನ ಸಯ್ಯದ್ ಅಮಾನ್
ಮುಲ್ಕಿ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಸಮೀಪದ ಬಹುಮಹಡಿ ಕಟ್ಟಡದಲ್ಲಿ ವಾಸವಿದ್ಧ ವ್ಯಕ್ತಿನೋರ್ವ ಪತ್ನಿ.ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಡಿದ್ದಾನೆ.ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಕ್ಷಿಕೆರೆ ಸ್ಧಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ.ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಹತ್ಯೆಗೀಡಾದ
ಮೂಡುಬಿದಿರೆ: ಕಳೆದ ಮೂರು ತಿಂಗಳ ಹಿಂದೆ ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲೆಂದು ನಾರಾವಿಯಿಂದ ಬಂದಿದ್ದ ಮಹಿಳೆಯೋರ್ವರೊಂದಿಗೆ ಪರಿಚಿತನಂತೆ ನಟಿಸಿ ಆಕೆಯ ಕೈಯಿಂದ ಚಿನ್ನದ ಸರ ಕೊಂಡೊಯ್ದು ವಾಪಾಸು ಬಾರದೆ ತಪ್ಪಿಸಿಕೊಂಡಿದ್ದ ಕಳ್ಳನನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವ ಪೊಲೀಸರ ತಂಡವು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಬಂಟ್ವಾಳ
ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಹಾರಾಷ್ಟ್ರ ಹಾಗೂ ಕರ್ನಾಟಕ ವತಿಯಿಂದ ಬೈಂದೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಧರ್ಮಶ್ರೀ ರಿಲೀಫ್ ಫೌಂಡೇಶನ್ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಂಸ್ಥೆ ವತಿಯಿಂದ ಇಂದು ಬೈಂದೂರು ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನಿರ್ಮಿಸಿದ ತಂಗುದಾಣವನ್ನು ಕೊಂಕಣ ರೈಲ್ವೆಯ ತರಬೇತಿ ಮತ್ತು



























