ದ್ವಿಚಕ್ರ ವಾಹನ ಮಾರಾಟ ಕ್ಷೇತ್ರದಲ್ಲಿ ಪ್ರಸಿದ್ಧಿ ಪಡೆದ ತಿರುಮಲ ಹೋಂಡಾ ಶೋರೂಂನಲ್ಲಿ ಗ್ರಾಹಕರಿಗೆ ವಿಶೇಷ ರಿಯಾಯಿತಿಯನ್ನು ನೀಡುತ್ತಿದ್ದಾರೆ. ಪುತ್ತೂರು, ಕಬಕ, ಕಡಬ, ಸುಳ್ಯ, ಉಪ್ಪಿನಂಗಡಿ ಶೋರೂಂಗಳಲ್ಲಿ ದ್ವಿಚಕ್ರ ವಾಹನಗಳಿಗೆ 700 ಅಧಿಕ ಸಿಬಿಲ್ ಶೇಕಡಾ 100ರಷ್ಟು ಧನ ಸಹಾಯ ನೀಡುತ್ತಿದ್ದಾರೆ. 6.66%ರಷ್ಟು ಬಡ್ಡಿ ದರ, ಸ್ಥಳದಲ್ಲೇ 14 ಸಾವಿರ ರೂಪಾಯಿ ವರೆಗೆ
Year: 2024
ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ. ತಡರಾತ್ರಿ 8.05 ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’ ಇದರ ಒಂಭತ್ತು ಬಣ್ಣಗಳ ಜೆರ್ಸಿ ಅನಾವರಣ ಕಾರ್ಯಕ್ರಮವನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಂತಾರಾಷ್ಟ್ರೀಯ ಕಿವುಡರ ವಿಶ್ವ ಕಪ್ ಕ್ರಿಕೆಟ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಹಾಗೂ
ಉಡುಪಿ: ವಿಧಾನಪರಿಷತ್ತಿನ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಪಕ್ಷದ ಶಿಸ್ತಿನ ಸಿಪಾಯಿ ಆಗಿದ್ದು, ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ದಕ್ಷಿಣ ಕನ್ನಡ –
ಉಡುಪಿ : ದಕ್ಷಿಣ ಕನ್ನಡ – ಉಡುಪಿ ಸ್ಥಳೀಯ ಸಂಸ್ಥೆಗಳ ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗೆಲುವು ಶತಸಿದ್ಧ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಉಡುಪಿಯ ಕಾಂಗ್ರೆಸ್ ಭವನದಲ್ಲಿ ನಡೆದ ಚುನಾವಣಾ ಸಭೆ
ಉಡುಪಿ,: ಶ್ರೀ ಮಹರ್ಷಿ ವಾಲ್ಮೀಕಿಯವರು ನಾಗರಿಕ ಸಮಾಜದ ಮೊದಲ ಅಕ್ಷರ ಜ್ಞಾನಿ. ಅವರು ರಾಮಾಯಣದ ಮೂಲಕ ಬಿಂಬಿಸಿದ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೂ ಮಾದರಿಯಾಗಿರೋಣ ಎಂದು ಜಿಲ್ಲಾಧಿಕಾರಿ ಡಾ. ಕೆ, ವಿದ್ಯಾಕುಮಾರಿ ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ,
ಮಣಿಪಾಲ: ಆಟೋ ಚಾಲಕ ಪ್ರಯಾಣಿಕರು ಆಟೋ ರಿಕ್ಷಾದಲ್ಲಿ ಮರೆತು ಬಿಟ್ಟು ಹೋದ ಮೊಬೈಲ್ ಹಾಗೂ ಹಣವನ್ನು ಮರಳಿಸಿ ಪ್ರಾಮಾಣಿಕತೆ ಮೆರೆದ ಘಟನೆ ಅ. 19 ರಂದು ಮಣಿಪಾಲದಲ್ಲಿ ನಡೆದಿದೆ.ಆಟೋ ಚಾಲಕರು ಎಂದರೇ ಸ್ವಲ್ಪ ದೂರ ಸಂಚಾರ ಮಾಡಲು ಸಾಕಷ್ಟು ದುಡ್ಡು ಕೇಳುತ್ತಾರೆ ಎನ್ನುವ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವುದು ಸಹಜ. ಆದರೆ ಖಾಕಿ ತೊಟ್ಟು ಆಟೋ ಚಾಲನೆ ಮಾಡುವ
ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ
ಇದೇ ಸೋಮವಾರದಿಂದ ವಿಮಾನಗಳಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಕರೆಗಳು ಬರುತ್ತಿದ್ದು, ಕಳೆದ ೨೪ ಗಂಟೆಗಳಲ್ಲಿನ 3 ಸೇರಿ ಒಟ್ಟು ೩೫ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಕಾರಣಕ್ಕೆ ವಿಮಾನಗಳನ್ನು ಬೇರೆಡೆ ತಿರುಗಿಸಿದೆ, ಇಲ್ಲವೇ ತುರ್ತಾಗಿ ಅಲ್ಲೇ ಕೆಳಕ್ಕೆ ಇಳಿಸಲಾಯಿತು. ಕಳೆದ 24 ಗಂಟೆಗಳಲ್ಲಿ ಮೂರು ಪ್ರಮುಖ ವಿಮಾನ ಯಾನಗಳು ತತ್ತರಿಸಿವೆ. ವಿಸ್ತಾರ ಸೇವೆಯ ಲಂಡನ್ ದಿಲ್ಲಿ
ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ತನ ಸ್ವಾಸ್ಥ್ಯ ಕೇಂದ್ರ ಆರಂಭಿಸಲಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್ ಡಾ. ಹರೀಶ್ ಅವರು ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ



























