ಮಂಗಳೂರು: ಹಿಮಾನಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಸುಮನ್ ಸುವರ್ಣ ನಿರ್ದೇಶನದಲ್ಲಿ ಶರತ್ ಕುಮಾರ್ ಎ.ಕೆ. ನಿರ್ಮಾಣದಲ್ಲಿ ತಯಾರಾದ “ಕಲ್ಜಿಗ” ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ತೆರೆಕಂಡಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ಹಿರಿಯ ರಂಗಭೂಮಿ ಕಲಾವಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು,
Year: 2024
ಮಂಗಳೂರು: ಅಪ್ಪಟ ತುಳುವನಾಗಿ, ಅಜ್ಜನ ಭಕ್ತನಾಗಿ ತುಳು ಭಾಷೆ ಮಣ್ಣಿಗಾಗಿ ದುಡಿದವನು ಎಂದಿಗೂ ಅಜ್ಜನ ಕಾರಣಿಕವನ್ನಷ್ಟೇ ತೋರಿಸುವ ಪ್ರಯತ್ನ ಮಾಡಿದ್ದೇವೆ. ಮನಸ್ಸಿಗೆ ಹಗುರವಾಗುವ ಭಾವನೆಯನ್ನು ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳ ನೀಡುತ್ತದೆ. ಒಮ್ಮೆ ಬಂದಲ್ಲಿ ಇಲ್ಲಿಂದ ಹೋಗುವ ಮನಸ್ಸಾಗುವುದಿಲ್ಲ. ಮನಸ್ಸಲ್ಲಿ ಏನು ಬೇಸರವಿದ್ದರೂ
ನಾವು ಯುವ ವಿದ್ಯಾರ್ಥಿಗಳ ಜೊತೆ ಒಂದಷ್ಟು ಸಮಾಲೋಚಿಸಬೇಕಾದ ಅನಿವಾರ್ಯ ಕಾಲಘಟ್ಟದಲ್ಲಿದ್ದೇವೆ. ಈ ದೇಶದ ಭವಿಷ್ಯ ಯುವಕರ ಕೈಯಲ್ಲಿದೆ. ವಿದ್ಯಾರ್ಥಿ ಸಂಘಟನೆ ಪ್ರಜಾಪ್ರಭುತ್ವ ವ್ಯವಸ್ಥೆಯ ತರಬೇತಿಯಾಗಿ ಬದಲಾಗಲಿ. ಮುಂದಿನ ದಿನಗಳಲ್ಲಿ ಶಾಸಕಾಂಗದ ಚುಕ್ಕಾಣಿಯನ್ನು ಹಿಡಿಯಲು ಪ್ರೇರಣೆಯಾಗಲಿ. ಜೊತೆಗೆ ವಿದ್ಯಾರ್ಥಿಗಳು ಪ್ರಬುದ್ಧತೆಯನ್ನು ಬೆಳೆಸಿಕೊಳ್ಳಿ ಎಂದು ಜಾನಪದ
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಗ್ರಾಮ ಪಂಚಾಯತ್ ಕುಡಿಪಾಡಿ ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು, ಸತತ 5ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಮುಖ್ಯ
ಎಂ.ಕೆ ಗ್ಲಾಜಿಂಗ್ ಸಿಸ್ಟಮ್ ಮತ್ತು ಎಸ್ಎಟಿ ಗ್ಲೋಬಲ್ ಗ್ರೂಪ್ ವೆಂಚರ್ನ ಅರ್ಬನ್ ಕ್ಲಾಡ್ ಇಂಡಿಯಾದ ವತಿಯಿಂದ ನೂತನ ಭವ್ಯವಾದ ಎಕ್ಸ್ಪೀರಿಯನ್ಸ್ ಸೆಂಟರ್ ಸ್ಪಲ್ವಾ ಇದರ ಉದ್ಘಾಟನಾ ಕಾರ್ಯಕ್ರಮವು ಸೆ.14ರಂದು ನಡೆಯಲಿದೆ. ಮಂಗಳೂರಿನ ಕೊಟ್ಟಾರದ ನೂತನ ಭವ್ಯವಾದ ಎಕ್ಸ್ಪೀರಿಯನ್ಸ್ ಸೆಂಟರ್ ಸ್ಪಲ್ವಾ ಶುಭಾರಂಭಗೊಳ್ಳಲಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು
ರಾಜ್ಯದ ಮುಖ್ಯಮಂತ್ರಿಗಳ ಪ್ರತಿಕೃತಿಗೆ,ಚಪ್ಪಲಿಯಿಂದ ಹೊಡೆದು ಅವಮಾನಿಸುವ ಬಿಜೆಪಿಗರ ವರ್ತನೆ ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಒಂದು ಗೌರವದ ಹುದ್ದೆಯಲ್ಲಿದ್ದಾಗ ಅವರ ಪ್ರತಿಕೃತಿ ರಚಿಸಿ ಚಪ್ಪಲಿಯಿಂದ ಹೊಡೆದು ಅವಮಾನಿಸುವುದು ಸರಿಯಾದ ಕ್ರಮವಲ್ಲ. ಸ್ಥಳದಲ್ಲಿ
ತುಳು ಲಿಪಿ ಯನ್ನು ಯುನಿಕೋಡಿಗೆ ಸೇರಿಸಲಾಗಿದೆ ಎಂದು ಹೆಚ್ಚಿನ ಮಾಧ್ಯಮಗಳಲ್ಲಿ ವರದಿ ಬಂದಿದೆ, ಇದು ಮಾಧ್ಯಮಗಳಿಗೆ ಸಿಕ್ಕಿರುವ ತಪ್ಪು ಮಾಹಿತಿ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷರು ದಯಾನಂದ ಜಿ ಕತ್ತಲ್ ಸಾರ್ ಹೇಳಿದರು. ಗೌರವಾನ್ವಿತ ವೆಂಕಟರಾಜ ಪುಣಿಚಿತ್ತಾಯರು 1100 ವರ್ಷ ಇತಿಹಾಸವುಳ್ಳ ತುಳು ಲಿಪಿಯ ಬಗ್ಗೆ
ಮೂಡುಬಿದಿರೆ: ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿ ಹಲವು ಬಾರಿ ಸೋತವರೂ ತಾವು ಮುಖ್ಯಮಂತ್ರಿ ಪದವಿಗೆ ಆಕಾಂಕ್ಷಿ ಎಂದು ಹೇಳಿಕೆ ನೀಡುತ್ತಿರುವುದರಿಂದ ರಾಜಕೀಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಸಾಕ್ಷಿ ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ
ಇತಿಹಾಸ ಪ್ರಸಿದ್ಧ ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರದ ಬ್ರಹ್ಮಕಲಶ ಹಾಗೂ ಮೂಡಪ್ಪ ಸೇವೆಗೆ ಬೇಕಾದ ಅಕ್ಕಿಯನ್ನು ಸಾವಯವ ಕೃಷಿಯ ಮೂಲಕ ತಯಾರಿಸಲು ಭತ್ತದ ನಾಟಿ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರದಲ್ಲಿ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಕ್ಷೇತ್ರದ ಅರ್ಚಕರಾದ ಶ್ರೀ ವೇಣುಗೋಪಾಲ ಕಲ್ಲೂರಾಯರ
ಮಂಗಳೂರು : ತುಳು ಲಿಪಿಗೆ ಯುನಿಕೋಡ್ ಮಾನ್ಯತೆ ನೀಡಿದ್ದು, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಹಾಗೂ ಸಮಸ್ತ ತುಳುವರ ಬಹು ವರ್ಷದ ಕನಸು ಈಡೇರಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅಭಿಪ್ರಾಯಪಟ್ಟಿದ್ದಾರೆ. ಹಲವು ತಜ್ಞರು ಈ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತಿದ್ದ ಸಂದರ್ಭದಲ್ಲಿ 2017 ರಲ್ಲಿ ಅಂದಿನ ಅಕಾಡೆಮಿ




























