ಮಂಗಳೂರು: ನಾಗರಾಧನೆ, ದೈವಾರಾಧನೆ, ದೇವತಾರಾಧನೆಯ ಮುಖೇನ ಪ್ರಕೃತಿಯನ್ನು ಆರಾಧಿಸುವ ಪುಣ್ಯ ನೆಲ ತುಳುನಾಡು. ಈ ನೆಲದಲ್ಲಿ 12 ತಿಂಗಳಿಗೂ ಮಹತ್ವವಿದೆ, ವಿಶೇಷ ಆಚರಣೆ ಇದೆ. ಆಟಿ ತಿಂಗಳು ಅದರಲ್ಲೂ ಆಟಿ ಅಮಾವಾಸ್ಯೆಯ ದಿವಸ ಸಮಸ್ತ ತುಳುನಾಡಿನ ಜನರು ಜಾತಿ ಮತ ಭೇದವಿಲ್ಲದೆ, ಈ ಔಷಧೀಯ ಗುಣವುಳ್ಳ ಹಾಳೆ ಮರದ ಕೆತ್ತೆ ಕಷಾಯವನ್ನು ವರ್ಷ ಪೂರ್ತಿ ತನ್ನ ರೋಗ ನಿರೋಧಕ
Year: 2024
ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ.ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ
ಮೂಡುಬಿದಿರೆ: ಪರಿಚಯಸ್ಥನಂತೆ ನಟಿಸಿ ಮಹಿಳೆಯ ಜತೆ ಮಾತನಾಡಿ ಆಕೆಯ ಮೂರೂವರೆ ಪವನಿನ ಸರವನ್ನು ವ್ಯಕ್ತಿಯೊಬ್ಬ ಎಗರಿಸಿ ಪರಾರಿಯಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ನಾರಾವಿಯಿಂದ ಬಂದಿದ್ದ ಮಧ್ಯ ವಯಸ್ಸಿನ ಮಹಿಳೆಯು ಬಸ್ಸಿನಿಂದ ಇಳಿದು ಬರುತ್ತಿದ್ದಾಗ ಚಿಕ್ಕಮ್ಮನೆಂದು
ನಿಖಿಲ್ ಪೂಜಾರಿ ಮತ್ತು ಹೇಮಂತ್ ದೇವಾಡಿಗ ಇವರ ಮಾಲಿಕತ್ವದ ಎ-ವನ್ ಸರ್ವಿಸ್ ಸ್ಟೇಷನ್ ಇಂದು ಧಾರ್ಮಿಕ ವಿಧಿ ವಿಧಾನದ ಮೂಲಕ ಶುಭಾರಂಭಗೊಂಡಿದೆ ವೆಲ್ ವಾಟರ್ ಪಾಲಿಶ್, ಕಸ್ಟಮ್ ಪಾಲಿಶ್ ಹಾಗೂ ಎಲ್ಲಾ ರೀತಿಯ ವಾಹನಗಳ ಸರ್ವಿಸ್ ಗಳು ಇಲ್ಲಿ ಲಭ್ಯವಿದ್ದು, ಯಾವುದೇ ವಾಹನಗಳಾದರೂ ಅದನ್ನು ಪಳಪಳ ಹೊಳೆಯುವಂತೆ ಮಾಡುವ ಮೂಲಕ ಮತ್ತೆ ತಮ್ಮ ವಾಹನಗಳ ಮೇಲೆ ಒಲವು ಹೆಚ್ಚುವಂತೆ
ಬೈಂದೂರು: ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳಿಗೆ ಪಶು ವೈದ್ಯರನ್ನು ನೇಮಕ ಮಾಡುತ್ತಿದ್ದು, ಬೈಂದೂರು ತಾಲೂಕಿಗೆ ಇನ್ನೂ ಪಶುವೈದ್ಯರ ನೇಮಕ ಮಾಡದೆ ಇರುವ ರಾಜ್ಯ ಸರ್ಕಾರದ ಕ್ರಮವನ್ನು ಶಾಸಕರಾದ ಗುರುರಾಜ್ ಗಂಟಿಹೊಳೆಯವರು ತೀವ್ರವಾಗಿ ಖಂಡಿಸಿದ್ದಾರೆ.ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಪಶುವೈದ್ಯರ ಕೊರತೆಯಿಂದ ಆಗುತ್ತಿರುವ ಸಮಸ್ಯೆಯ ಬಗ್ಗೆ ಈಗಾಗಲೇ ವಿಧಾನ ಮಂಡಲ
ಬಂಟ್ವಾಳ ತಾಲೂಕಿನ ನಾವೂರು, ದೇವಸ್ಯಪಡೂರು, ಸರಪಾಡಿ ಗ್ರಾಮದಲ್ಲಿ ಮಳೆಹಾನಿ, ಪ್ರಾಕೃತಿಕ ವಿಕೋಪ, ಪ್ರವಾಹಪೀಡಿತ ಪ್ರದೇಶಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿಪಾದೆ ಚರ್ಚ್ ಧರ್ಮಗುರುಗಳಾದ ಫಾ.ರೋಬರ್ಟ್ ಡಿಸೋಜ, ಚರ್ಚ್ ಉಪಾಧ್ಯಕ್ಷರಾದ. ನವೀನ್ ಮೊರಾಸ್, ಸರಪಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ
ಮಂಗಳೂರು : ಆಟಿಯ ಗಮ್ಮತ್ತ್ , ಸಂಭ್ರಮ ಮೊದಲಾದ ಕಾರ್ಯಕ್ರಮಗಳಿಗಿಂತ ಭಿನ್ನವಾಗಿ ಆಟಿಯ ಬಗ್ಗೆ ನೈಜ ಚಿತ್ರಣ ನೀಡುವ ‘ಆಟಿದ ಗೇನ’ ಕಾರ್ಯಕ್ರಮ ಭಾನುವಾರ ಮಂಗಳೂರಿನ ತುಳು ಭವನದಲ್ಲಿ ನಡೆಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಆಟಿಯ ಹಿನ್ನೆಲೆಯಲ್ಲಿ ಚಿತ್ರ ರಚನಾ
ಮೂಡುಬಿದಿರೆ: ಪಾಲಡ್ಕ – ಕಲ್ಲಮುಂಡ್ಕೂರು ಕೂಡು ರಸ್ತೆಯ ಗುಂಡ್ಯಡ್ಕ ಎಂಬಲ್ಲಿ ವಿಪರೀತ ಮಳೆಯಿಂದಾಗಿ ಶನಿವಾರ ರಸ್ತೆಯ ಬದಿಯಲ್ಲಿದ್ದ ಗುಡ್ಡ ಜರಿದು ಬಿದ್ದು, ಜನರು ನಡೆದಾಡುವ ಹಾಗೂ ವಾಹನ ಸಂಚರಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದ ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಭಾನುವಾರ ಭೇಟಿ ನೀಡಿದರು.ಗುಂಡ್ಯಡ್ಕದಲ್ಲಿ ಎಲ್ಲಾ ಮನೆ ವಿದ್ಯುತ್
ಉಡುಪಿ : ಕಳೆದ ಕೆಲವು ವರ್ಷಗಳಿಂದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಅದರ ತಪ್ಪಲಿನಲ್ಲಿ ಭೂಕುಸಿತ ದುರಂತಗಳು ಸಂಭವಿಸುತ್ತಲೇ ಇವೆ. ಇದಕ್ಕೆ ಮುಖ್ಯ ಕಾರಣ ಅಭಿವೃದ್ಧಿ ಹೆಸರಿನಲ್ಲಿ ಪಶ್ಚಿಮಘಟ್ಟಗಳ ಮೇಲೆ ಹೆಚ್ಚುತ್ತಿರುವ ಯಂತ್ರಗಳ ದಾಳಿಯಾಗಿದೆ ಎಂದು ಮಣಿಪಾಲದ ಹಿರಿಯ ಭೂಗರ್ಭ ಶಾಸ್ತ್ರಜ್ಞ ಡಾ.ಉದಯ ಶಂಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ
ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸುಳ್ಯ ಪ್ರೆಸ್ ಕ್ಲಬ್ನಲ್ಲಿ ನಡೆಯಿತು. ನೂತನ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ, ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಪುಷ್ಪರಾಜ ಶೆಟ್ಟಿ ನೇತೃತ್ವದ ತಂಡ ಅಧಿಕಾರ ವಹಿಸಿಕೊಂಡರು. ನಿರ್ಗಮನ ಅಧ್ಯಕ್ಷ ದಯಾನಂದ ಕಲ್ನಾರ್, ಕಾರ್ಯದರ್ಶಿ ತೇಜೇಶ್ವರ ಕುಂದಲ್ಪಾಡಿ




























