“ಬಜೆಟ್ ನಲ್ಲಿ ತಾರತಮ್ಯ ಹೆಚ್ಚಾಗಿದ್ದು, ಪ್ರಜಾಪ್ರಭುತ್ವ ವಿರೋಧಿ ಬಜೆಟ್ ಆಗಿದೆ. ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟ ಪಕ್ಷಗಳ ಆಡಳಿತ ರಾಜ್ಯಗಳಿಗೆ ಮಾತ್ರ ನೆರವು ನೀಡುವ ಬಜೆಟ್ ಆಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಇಂಡಿಯಾ ಒಕ್ಕೂಟದ ಪ್ರಭಾವವಿರುವ ರಾಜ್ಯಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ
Year: 2024
ಮಗು ಮದುವೆ, ಬಾಲ್ಯ ವಿವಾಹ ಭಾರತ ಮತ್ತು ಕರ್ನಾಟಕದ ಒಂದು ಅಂಟು ಜಾಡ್ಯವಾಗಿ ಬಲಿತು ಕುಳಿತಿದೆ.ಲಗ್ನದ ವಯಸ್ಸನ್ನು 21ಕ್ಕೆ ಏರಿಸಿದರೂ ಸಮಸ್ಯೆ ಪರಿಹಾರ ಆಗಿಲ್ಲ. ಮದುವೆಯ ವಯಸ್ಸು 21 ಎಂದಾಗ ಹೆಣ್ಣು ಉನ್ನತ ಓದು ಮುಗಿಸಿರುವುದು ಸಾಧ್ಯ. 18 ಎಂದರೆ ಕಲಿಕೆ ಕಡೆ ಇಲ್ಲವೇ ಸಂಸಾರ ತೂಗಿಸಿಕೊಂಡು ಓದಬೇಕು. 21ಕ್ಕೆ ಹೆಣ್ಣು ಕೆಲಸಕ್ಕೆ ಸೇರಿರುವುದೂ ಸಾಧ್ಯ. ಇದು
ನಾಯಕನಾಗಿ ಬೆಳೆಯುವವನಿಗೆ ಸಮಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಜ್ಞಾನವೂ ಇರಬೇಕು. ಆಗ ಮಾತ್ರ ಅವರ ವ್ಯಕ್ತಿತ್ವ ರೂಪುಗೊಳ್ಳುತ್ತದೆ. ನಿರಂತರ ಓದು ಭವಿಷ್ಯವನ್ನು ರೂಪಿಸುವ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ದಾರಿಯಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ ಅಭಿಪ್ರಾಯಪಟ್ಟರು.ಅವರು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ (ರಿ)
ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು
ನಿಮ್ಮ ಸೌಂದರ್ಯ ಹಾಗೂ ಸೌಂದರ್ಯ ಪ್ರಿಯರಿಗಾಗಿ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್ ಮಾಲ್ನಲ್ಲಿ ಟೋನಿ ಆ್ಯಂಡ್ ಗಾಯ್ ಹೇರ್ ಡ್ರೆಸ್ಸಿಂಗ್ ಶುಭಾರಂಭಗೊಂಡಿತು. ಮುಸ್ತಫಾ ಪ್ರೇಮಿ ಮಾಲೀಕತ್ವದ ಹೆವೆನ್ ರೋಸ್ ಪ್ರೊಫೆಷನಲ್ ಯುನಿಸೆಕ್ಸ್ ಸೆಲೂನ್ ಕಡಲ ನಗರ ಮಂಗಳೂರಿನಲ್ಲಿ ಪ್ರಖ್ಯಾತಿ ಪಡೆದಿದೆ. ಅದ್ರಂತೆ ಇದೀಗಾ ಮಂಗಳೂರಿನ ಪಾಂಡೇಶ್ವರದ ಫಿಝಾ ಬೈ ನೆಕ್ಸಾಸ್
ಲಿಟಲ್ ಸ್ಟಾರ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ನಡೆದ ಈ ಸಾಲಿನ ಶಾಲಾ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಮತ್ತು ಕಾನೂನು ಅರಿವು ಕಾರ್ಯಕ್ರಮ ಸಡಗರ ಸಂಭ್ರಮದಲ್ಲಿ ನೆಡೆಯಿತು. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಯುತ ಎಸ್ ಟಿ ಸಿದ್ದಲಿಂಗಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ
ಮೂಡುಬಿದಿರೆ: ಬ್ರಾಂಚ್ ಎಂ.ಎಸ್.ಎಂ.ಇ, ಡಿ.ಎಫ್. ಒ, ಮಿನಿಸ್ಟ್ರಿ ಆಫ್ ಮೈಕ್ರೋ ಸ್ಮಾಲ್ & ಮೀಡಿಯಂ ಎಂಟರ್ ಪ್ರೈಸಸ್ ಗವರ್ನಮೆಂಟ್ ಆಫ್ ಇಂಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಯೆಯ್ಯಾಡಿ ಮಂಗಳೂರು ಇದರ ವತಿಯಿಂದ ಮಹಿಳಾ ಉದ್ಯಮಿಗಳಿಗೆ ಆಯೋಜಿಸಲಾಗಿದ್ದ ಐದು ದಿನಗಳ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ತರಬೇತಿಯ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಮೂಡಬಿದಿರೆ ವೀಚೀಸ್
ಕೊಲ್ಲೂರು: ಶಿವಮೊಗ್ಗ – ಕೊಲ್ಲೂರು ಮಾರ್ಗದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ಸೋಮವಾರ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 16 ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರಿಗೆ ಗಾಯಗಳಾದ ಮಾಹಿತಿ ದೊರೆತಿದೆ. ಶಿವಮೊಗ್ಗದಿಂದ ಕೊಲ್ಲೂರಿಗೆ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಅವಘಡ
ಬೈಂದೂರು ಕಿರಿಮಂಜೇಶ್ವರದಲ್ಲಿರುವ ಜಿ.ಎನ್ ಖಾರ್ವಿ ಕಾಂಪ್ಲೆಕ್ಸ್ನಲ್ಲಿ ನೂತನ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ ಸಲ್ಯೂಷನ್’ ಶುಭಾರಂಭಗೊಂಡಿತು. ಬೈಂದೂರು ಶಾಸಕ ಗುರುರಾಜ್ ಗಂಟೆಹೊಳೆ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜಿಲ್ಲೆಯನ್ನು ಸೇಫ್ ಆಗಿಸುವ ನಿಟ್ಟಿನಲ್ಲಿ “ರಕ್ಷಕ್ ನೆಟವರ್ಕ್ & ಸೆಕ್ಯೂರಿಟಿ
ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ




























