ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದು, ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಪತ್ರಿಕೆ ಹಾಗೂ ಸುದ್ದಿ
Year: 2024
ಕಾರ್ಕಳ ಪುರಸಭಾ ವ್ಯಾಪ್ತಿಯ ಕರಿಯಕಲ್ಲು ಎಂಬಲ್ಲಿರುವ ಸಾರ್ವಜನಿಕ ಹಿಂದೂ ರುದ್ರಭೂಮಿಯಲ್ಲಿ ಶವಸಂಸ್ಕಾರದ ವೇಳೆ ಸುರಿದ ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಉರುಳಿ ರುದ್ರಭೂಮಿಯ ಮೇಲ್ಟಾವಣಿಗೆ ಬಿದ್ದಿರುವ ಘಟನೆ ನಡೆದಿದೆ. ಮರ ಉರುಳಿ ಬಿದ್ದ ಪರಿಣಾಮವಾಗಿ ಅಂದಾಜು 50 ಸಾ. ರೂ. ನಷ್ಟ ಸಂಭವಿಸಿದೆ. ರೆಂಜಾಳ ಮತ್ತು ಸಾಣೂರು ಗ್ರಾಮದ ಮೃತದೇಹಗಳನ್ನು ಸುಡುವ ವೇಳೆ ಈ
ನೆಲ್ಯಾಡಿ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಅಂಗಳ ತನಕ ಬಂದಿದೆ. ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ
ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕರ್ತೋಜಿ ಭಾಗದಲ್ಲಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಹಿತಾಸಕ್ತಿಯಿಂದ ಜು.18 ರಿಂದ 22ರ ವರೆಗೆ ಪ್ರತಿ ದಿನ ರಾತ್ರಿ 8 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್
ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇರ್ ಬಾಬು ಪೂಜಾರಿ ಅವರ ಪುತ್ರ ಗಿರೀಶ್ ಮೃತಪಟ್ಟಿದ್ದು, ಮೃತರ ಮನೆಗೆ ಮುಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಳ ಅಧ್ಯಕ್ಷರಾದ ರಾಜಶೇಖರ್ ಕೋಟ್ಯಾನ್, ಉಪಾಧ್ಯಕ್ಷ ಹರೀಶ್ ಡಿ ಸಾಲಿಯಾನ್,ಕಾರ್ಯದರ್ಶಿ ಗಂಗಾಧರ ಪೂಜಾರಿ ಚೆಳ್ಯಾರ್ , ಜತೆ ಕಾರ್ಯದರ್ಶಿ ಗಣೇಶ್ ಪೂಜಾರಿ
ದಕ್ಷಿಣ ಕನ್ನಡ ಮತ್ತು ಉಡುಪಿ, ಚಿಕ್ಕಮಗಳೂರು ಕ್ಷೇತ್ರಗಳ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ವತಿಯಿಂದ ಮುಲ್ಕಿ ಬಿಲ್ಲವ ಮಹಾ ಮಂಡಲದ ಸಭಾಭವನದಲ್ಲಿ ಅಭಿನಂದಿಸಲಾಯಿತು. ಅಭಿನಂದನಾ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿಯವರು, ಚುನಾವಣೆ ಸಂದರ್ಭ
ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ
ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ಜಿಲ್ಲೆಗೆ ಯಾವುದೇ ಕೆಡುಕಾಗಿಲ್ಲ: ಮಾಜಿ ಸಚಿವ ಬಿ. ರಮಾನಾಥ ರೈ
ಮಂಗಳೂರು: ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ರೀತಿಯ ಕೆಡುಕಾಗಿಲ್ಲ, ಬದಲಾಗಿ ಆ ಕಾಲದಲ್ಲಿ ಹಲವಾರು ಪ್ರಗತಿಪರ ಯೋಜನೆ ಜಾರಿಗೆ ಬಂದವು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಕಾಲದಲ್ಲಿ
ಮಂಜೇಶ್ವರ ಕಾಲೇಜ್ ಆಫ್ ಅಪ್ಲೈಡ್ ಸೈನ್ಸ್ನಲ್ಲಿ ನೂತನವಾಗಿ ನಿರ್ಮಿಸಲಾದ ’ಯುವೈಕ್ಯ ವೇದಿಕೆಯನ್ನು ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯ ಶ್ರೀಮತಿ ಅಶ್ವಿನಿ ಎಂ ಎಲ್ ರವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕಾಲೇಜ್ ಮ್ಯಾಗಝೀನ್ ಸ್ನೇಹ ಲತಾ ದಿವಾಕರ್ ರವರು ಬಿಡುಗಡೆ ಮಾಡಿದರು.
ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಸಂಸ್ಥೆಯ ಐರಾವತ ಬಸ್ಗೆ ಬೆಂಕಿ ಹಿಡಿದ ಘಟನೆ ಉಪ್ಪಿನಂಗಡಿಯ ಹಳೆಗೇಟು ಬಳಿ ನಡೆದಿದ್ದು, ಸ್ಥಳೀಯ ಯುವಕರ ಸಕಾಲಿಕ ಪ್ರಯತ್ನದಿಂದ ಬೆಂಕಿ ಆರಿಸಿ ಸಂಭವಿಸಬಹುದಾಗಿದ್ದ ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ. ಬೆಂಗಳೂರಿನಿಂದ – ಮಂಗಳೂರಿಗೆ ಆಗಮಿಸುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು




























