ಕಾರ್ಕಳ: ಸುಮಾರು ಒಂದು ವರ್ಷದಿಂದ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮೂಲಕ 169 ಹೆದ್ದಾರಿ ಮಂಗಳೂರಿನ ನಂತೂರಿನಿಂದ ಕಾರ್ಕಳ ಬೈಪಾಸ್ ವರೆಗೆ ಬರುವ ಚತುಷ್ಟದ ರಸ್ತೆ ಕಾಮಗಾರಿ ಬಹಳ ವೇಗವಾಗಿ ನಡೆಯುತ್ತಿದ್ದು ಆದರೆ ಸಾಣೂರು ಗ್ರಾಮಸ್ಥರಿಗೆ ಈ ಹೆದ್ದಾರಿ ಕಾಮಗಾರಿಕೆ ಒಂದು ಶಾಪವಾಗಿ ಕಾಡುತ್ತಿದೆ. ಈ ಹೆದ್ದಾರಿ ಕಾಮಗಾರಿಗೆ ಪರಿಣಾಮವಾಗಿ ಸಾಣೂರುಪೇಟೆಯಲ್ಲಿ ಕೃತಕ
Year: 2024
ಬ್ರಿಟನ್ನಿನಲ್ಲಿ ಆಳುವ ಕನ್ಸರ್ವೇಟಿವ್ ಪಕ್ಷವು 14 ವರುಷಗಳ ಬಳಿಕ ಅಧಿಕಾರ ಕಳೆದುಕೊಂಡುದಲ್ಲದೆ ಇತಿಹಾಸದಲ್ಲೇ ಅತಿ ಕಡಿಮೆ ಸ್ಥಾನಗಳನ್ನು ಪಡೆಯಿತು. ಲೇಬರ್ ಪಕ್ಷದ 61ರ ಕೀರ್ ಸ್ಟಾರ್ಮರ್ ಹೊಸ ಪ್ರಧಾನಿ. ಅವರು ಗೆಲುವಿನ ಬಳಿಕ ಕಿಂಗ್ ಚಾರ್ಲ್ಸ್ 3 ಅವರನ್ನು ಭೇಟಿಯಾಗಿ ಸರಕಾರ ರಚನೆಯ ಹಕ್ಕು ಮಂಡಿಸಿದರು. ಲೇಬರ್ ಪಕ್ಷವು 412, ಕನ್ಸರ್ವೇಟಿವ್ ಪಕ್ಷ 121, ಲಿಬರಲ್
34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಪತ್ನಿ ಮತ್ತು ಮೂವರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗ ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ. 1948ರಲ್ಲಿ ಕಾಸರಗೋಡು ಜಿಲ್ಲೆಯ
ಮಂಗಳೂರು: ಖ್ಯಾತ ವಕೀಲರು ಮತ್ತು ನೋಟರಿ ಆಗಿರುವ ಮೂಡಬಿದಿರೆ ಚೌಟರ ಅರಮನೆಯ ಡಾ.ಅಕ್ಷತಾ ಆದರ್ಶ್ ಅವರು ಬರೆದ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಜುಲೈ 7ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಜುಲೈ 7ರಂದು
ಬ್ರಿಟನ್ನಿನ ಮಾರ್ಕ್ ಕ್ಯಾವೆಂಡಿಶ್ ಅವರು ಟೂರ್ ಡೆ ಫ್ರಾನ್ಸ್ ತುಳಿಬಂಡಿ ಸೈಕ್ಲಿಂಗ್ನಲ್ಲಿ 35ನೇ ಹಂತದ ಗೆಲುವು ಸಾಧಿಸಿ ದಾಖಲೆ ಬರೆದರು. 2021ರಲ್ಲಿ ಕ್ಯಾವೆಂಡಿಶ್ ಅವರು 34ನೇ ಹಂತ ಗೆಲುವು ಸಾಧಿಸಿ ಸೈಕ್ಲಿಂಗ್ ದಂತ ಕತೆ ಬೆಲ್ಜಿಯಂನ ಎಡ್ಡಿ ಮೆರೆಕ್ಸ್ ದಾಖಲೆ ಸರಿಗಟ್ಟಿದ್ದರು. ಈಗ ಮುರಿದು ದಾಖಲೆ ಬರೆದಿದ್ದಾರೆ. 5ನೇ ಹಂತದ ಸ್ಪ್ರಿಂಟ್ ಸೈಕ್ಲಿಂಗ್ನಲ್ಲಿ
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಶಾಲಾ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ
ಸುಳ್ಯ. ಬೆಳ್ಳಾರೆ ಕೆಪಿಸಿಸಿ ಕಾನೂನು ಹಾಗೂ ಮಾಹಿತಿ ಹಕ್ಕುಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾದ ಡಾಕ್ಟರ್ ಎ ಜೆ ಅಕ್ರಮ್ ಪಾಷಾರವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಝಕರಿಯ ಜುಮ್ಮಾ ಮಸೀದಿ ಬೆಳ್ಳಾರೆ ಇದರ ಆಡಳಿತ ಸಮಿತಿ ಸದಸ್ಯರಾದ ಹಮೀದ್ ಎಚ್ ಎಂ ಬೆಳ್ಳಾರೆ ಇವರನ್ನು ನೇಮಕ ಮಾಡಲಾಗಿದೆ. ದಿನಾಂಕ 30. 6 .2018
ರೋಟರಿ ಜಿಲ್ಲೆ 3181 ರ ವಲಯ 1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ,ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಇವರುರಂಗ ನಟ,ಯಕ್ಷಗಾನ ಕಲಾವಿದ.26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದು ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ. ಹುಟ್ಟೂರು ಸಂಕಲಕರಿಯ ವಿಜಯಾ
ಬೈಂದೂರು: ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಳು ಹೆಚ್ಚಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಹೀಗಾಗಿ ಎಲ್ಲೆಡೆ ಅಗತ್ಯ ಎಚ್ಚರಿಕ ಕ್ರಮಗಳನ್ನು ತೆಗೆದುಕೊಳ್ಳುವ ಜತೆಗೆ ಸಾರ್ವಜನಿಕವಾಗಿ ಈ ಬಗ್ಗೆ ಅರಿವು ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಶಾಸಕರದ ಗುರುರಾಜ್ ಗಂಟಿಹೊಳೆ ನಿರ್ದೇಶನ ನೀಡಿದರು. ಉಪ್ಪುಂದದ ಕಾರ್ಯಕರ್ತದಲ್ಲಿ ಆರೋಗ್ಯ & ಆಯುಷ್
ವಿದ್ಯರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಹೋತ್ಸವವನ್ನು ಆಚರಿಸಲಾಯಿತು . ಗಿಡಗಳನ್ನು ನೆಟ್ಟು ಬೆಳೆಸುವುದು ಇಂದಿನ ಯುವ ಜನಾಂಗದ ಆದ್ಯ ರ್ತವ್ಯ ಆಗಿರುತ್ತದೆ. ಕರ್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನರ್ದೇಶಕಿಯಾದ ಶ್ರೀಮತಿ ಮಮತಾ ಕಾಲೇಜಿನ ಉಪಪ್ರಾಂಶುಪಾಲರಾದ




























