ಉಳ್ಳಾಲದ ಸೋಮೇಶ್ವರದ ರುದ್ರಬಂಡೆಯಿಂದ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಸಂಭವಿಸಿದೆ. ಮಾಡೂರು ಬಾಡಿಗೆ ಮನೆಯಲ್ಲಿ ವಾಸಿಸುವ ಯುವತಿ ಸಮುದ್ರಕ್ಕೆ ಹಾರಿದ್ದು, ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿ ಆಗಿರುವ ಈಕೆಯನ್ನು ಸ್ಥಳದಲ್ಲಿ ಸಿಕ್ಕ ರಕ್ಷಣಾ ಸಾಮಗ್ರಿಗಳನ್ನು ಬಳಸಿ ಯುವತಿಯನ್ನು ರಕ್ಷಿಸಲಾಗಿದೆ. ಯುವತಿ ಸುರಕ್ಷಿತವಾಗಿದ್ದು, ಮಂಗಳೂರಿನ
Year: 2024
ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜು, ಮೂಡುಬಿದಿರೆಯ ಯುವರೆಡ್ ಕ್ರಾಸ್ ಘಟಕದ 25ಸ್ವಯಂ ಸೇವಕರು ದ.ಕ.ಜಿ.ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಕಲ್ಲಬೆಟ್ಟುಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಅರಿವು ಮೂಡಿಸಿದರು. ಸ್ವಯಂ ಸೇವಕಿ ತನುಜಾ ಸ್ವಚ್ಛತೆಯ ಮಹತ್ವದ ಬಗ್ಗೆ ಮಾತನಾಡಿದರು. ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತ ಸ್ವಯಂ ಸೇವಕರು ಮಕ್ಕಳಿಗೆ
ಬ್ಲೈಂಡ್ ವಿoಕ್ ಸಂಸ್ಥೆ ಕೊಡಮಾಡುವ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ2024 ಅನ್ನು ಶಾರದಾ ಅಸೋಸಿಯೇಟ್ಸ್ ಮುಲ್ಕಿ ಮತ್ತು ಅದರ ಮ್ಯಾನೇಜಿಂಗ್ ಡೈರೆಕ್ಟರ್ ಇoಜಿನಿಯರ್ ಮುಲ್ಕಿ ಜೀವನ್ ಕೆ ಶೆಟ್ಟಿ ಇವರಿಗೆ Best Integrated Design & Build firm for Extravagant & Iconic Construction in Karnataka ಪ್ರಶಸ್ತಿ ಯನ್ನು ದಿನಾಂಕ 17.11.2024ರಂದು
ಮೂಡುಬಿದಿರೆ : ಕ.ರಾ. ಪ್ರೌಢಶಾಲಾ ಸಹಶಿಕ್ಷಕರ ಸಂಘದ ದ.ಕ. ಜಿಲ್ಲಾ ಘಟಕ ಮತ್ತು ಮೂಡುಬಿದಿರೆ ತಾಲೂಕು ಘಟಕ ಇವುಗಳ ಸಹಯೋಗದಲ್ಲಿ ಇಲ್ಲಿನ ಸ್ಕೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಮ್ಮೇಳನ,ಪ್ರತಿಭಾ ಪುರಸ್ಕಾರ, ಅಭಿನಂದನ ಕಾರ್ಯಕ್ರಮವು ನಡೆಯಿತು.ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಅವರು ಉದ್ಘಾಟಿಸಿ ಮಾತನಾಡಿ
ಪುತ್ತೂರು, ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿಯ ವಾರ್ಷಿಕ ಮಹಾ ಸಭೆಯು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದಿವಂಗತ ವಸಂತ ಬಂಗೇರ ವೇದಿಕೆಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ರಾದ ಪೀತಾಂಬರ ಹೆರಾಜೆಯವರು ವಹಿಸಿ ಮಾತನಾಡಿ ವಿಶ್ವ ಬಿಲ್ಲವರು ಸೇರಿ ನಿರ್ಮಿಸಿದ ದೇಯಿ
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ(ಎಸ್.ಜೆ.ಇ.ಸಿ) ಎಐಸಿಟಿಇ ಐಡಿಯಾ ಲ್ಯಾಬ್ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್, ಮಂಗಳೂರು), ಎಟಿಎಲ್ ಪಠ್ಯಕ್ರಮ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಕುರಿತು ಮೂರು ದಿನಗಳ ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಲು ಸಜ್ಜಾಗಿದೆ. (ಐಓಟಿ) ಅಟಲ್ ಟಿಂಕರಿಂಗ್ ಲ್ಯಾಬ್ (ಎಟಿಎಲ್) ಶಾಲಾ ಶಿಕ್ಷಕರು ಮತ್ತು
ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ), ಬಾಂಬೂ ಸೊಸೈಟಿ ಆಫ್ ಇಂಡಿಯಾದೊಂದಿಗೆ ಸಂಯೋಜಿತವಾಗಿರುವ ತನ್ನ ಸುಸ್ಥಿರ ಎಂಜಿನಿಯರಿಂಗ್ ಕ್ಲಬ್ನ ಭವ್ಯ ಉದ್ಘಾಟನೆಗೆ ಸಾಕ್ಷಿಯಾಯಿತು. ಈ ಕಾರ್ಯಕ್ರಮವನ್ನು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮತ್ತು ಉದ್ಯಮ ಇನ್ನೋವೇಶನ್ ಗ್ರೂಪ್ ಸಹಯೋಗದೊಂದಿಗೆ ಪ್ರೇರಣಾ ಸಭಾಂಗಣದಲ್ಲಿಆಯೋಜಿಸಲಾಯಿತು.
ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿಗೆ ಪ್ರತಿಷ್ಠೆಯ ಕಣವಾಗಿದ್ದ ಶಿಗ್ಗಾಂವಿಯಲ್ಲಿ ಬಿಜೆಪಿಯ ಭರತ್ ಬೊಮ್ಮಾಯಿಗೆ ಸೋಲಾಗಿದೆ. ಈ ಮೂಲಕ ಬೊಮ್ಮಾಯಿ ಕುಟುಂಬದ ಮೂರನೇ ತಲೆಮಾರು ವಿಧಾನಸಭೆ ಪ್ರವೇಶಿಸುವುದು ತಪ್ಪಿಹೋಗಿದೆ. ಬಂಡಾಯದ ಬಿಸಿಯ ನಡುವೆಯೂ ಸ್ಪರ್ಧಿಸಿದ್ದ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ
ಕರ್ನಾಟಕದ ಮೂರು ವಿಧಾನಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ಅವರನ್ನು ಮಣಿಸಿ ಕಾಂಗ್ರೆಸ್ನ ಸಿಪಿ ಯೋಗೇಶ್ವರ್ ಗೆಲುವು ದಾಖಲಿಸಿದ್ದಾರೆ. ಅದರೊಂದಿಗೆ, ಕೊನೇ ಕ್ಷಣದಲ್ಲಿ ಬಿಜೆಪಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ
ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ. 2023ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರದಿಂದ ಇ


























