ದಕ್ಷಿಣ ಭಾರತ ವಲಯ ಮಟ್ಟದ ಅಂತರ್ ಕಾಲೇಜು ಫುಟ್ಬಾಲ್ ’ಅಸ್ಟ್ರಾ -2024’ ಪಂದ್ಯಾಟವು ಇತ್ತೀಚೆಗೆ ದೇರಳಕಟ್ಟೆಯ ಯೆನೆಪೋಯ ಮೆಡಿಕಲ್ ಕಾಲೇಜಿನ ಮೈದಾನದಲ್ಲಿ ನಡೆದಿದ್ದು, ಪಂದ್ಯಾಟಲ್ಲಿ ಕಣಚೂರು ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈಯನ್ಸಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಒಟ್ಟು12 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಟದಲ್ಲಿ ಪೈನಲ್ ನಲ್ಲಿ ಕಣಚೂರು ತಂಡವು 1:0
Year: 2024
ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ
ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸ್ಥಳೀಯರಿಗೆ ನೀಡುತ್ತಿದ್ದ ವಿನಾಯಿತಿಯನ್ನು ಏಕಾಏಕಿಯಾಗಿ ರದ್ದುಗೊಳಿಸುವ ಹುನ್ನಾರ ನಡೆಸುತ್ತಿರುವುದನ್ನು ಮನಗಂಡ. ಹೆಜಮಾಡಿ ಟೋಲ್ ಹೋರಾಟ ಸಮಿತಿ, ವಿನಾಯಿತಿ ಮುಂದುವರಿಸುವಂತ್ತೆ ಒತ್ತಾಯಿಸಿ ವಿವಿಧ ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಟೋಲ್ ಅಧಿಕಾರಿಗೆ ಮನವಿ ಹಸ್ತಾಂತರಿಸಿದ್ದು, ನಮ್ಮ ಮನವಿಗೆ ಮಾನ್ಯತೆ ನೀಡದೆ ಇದ್ದಲ್ಲಿ
ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಬಳಿ ಸಿಡಿಲಾಘತಕ್ಕೆ ಕಾಲೇಜು ವಿದ್ಯಾರ್ಥಿ ಬಲಿಯಾದ ಘಟನೆ ಕಳೆದ ರಾತ್ರಿ ನಡೆದಿದೆ ಶಿರ್ವ ಎಂ ಎಸ್ ಆರ್ ಎಸ್ ಕಾಲೇಜಿನ ಎರಡನೇ ವರ್ಷದ ಬಿಸಿಎ ವಿದ್ಯಾರ್ಥಿ ರಕ್ಷಿತ್ ಪೂಜಾರಿ (20 )ಮೃತಪಟ್ಟವರು. ಕಳೆದ ರಾತ್ರಿ ಸ್ನಾನ ಮಾಡಲು ಬಚ್ಚಲು ಮನೆ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದಿದೆ ಎನ್ನಲಾಗಿದೆ. ನೆಲಕ್ಕೆ ಬಿದ್ದಿದ್ದ
ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಮಹಾಮಂಡಳ ವತಿಯಿಂದ ಮುಂಬೈನಲ್ಲಿ ಆಯೋಜಿಸಿದ್ದ ಭಾರತ್ ಕೋ ಆಪರೇಟಿವ್ ಬ್ಯಾಂಕಿಂಗ್ ಸಮ್ಮಿಟ್- 2024ರಲ್ಲಿ ಸಹಕಾರ ಕ್ಷೇತ್ರದಲ್ಲಿ ಮಾಡಿರುವ ವಿಶಿಷ್ಟ ಸಾಧನೆಯನ್ನು ಪರಿಗಣಿಸಿ ನೀಡುವ ರಾಷ್ಟ್ರ ಮಟ್ಟದ ಭಾರತ್ ರತ್ನ ಸಹಕಾರಿತ ಸನ್ಮಾನ್-2024ರಲ್ಲಿ ಭಾರತ್ ಬ್ಯಾಂಕ್ ಬೆಸ್ಟ್ ಚೇರ್ಮೆನ್ ಅವಾರ್ಡನ್ನು ಪಡೆದುಕೊಂಡಿದೆ. ಮೇ 22
ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚುತ್ತದೆ ಎಂಬುದು ನಮಗೆಲ್ಲಾ ತಿಳಿದಿದೆ. ಹಲ್ಲು ಶುಚಿಯಾಗಿದ್ದಲ್ಲಿ ವಸಡಿನ ಆರೋಗ್ಯ ವೃದ್ಧಿಯಾಗಿ ಹಲ್ಲುಗಳು ಗಟ್ಟಿಯಾಗಿ, ನಾವು ತಿಂದ ಆಹಾರ ಸರಿಯಾಗಿ ಪಚನಗೊಂಡು ದೈಹಿಕ ಆರೋಗ್ಯ ವೃದ್ಧಿಸುತ್ತದೆ ಮತ್ತು ಅದರಿಂದ ವ್ಯಕ್ತಿಯ ಮಾನಸಿಕ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತದೆ. ಹಲ್ಲಿನ
ಮೊನ್ನೆದಿನ ತಾಯಿಯೊಬ್ಬಳು ತನ್ನ ಮಗುವನ್ನು ದಂತ ಚಿಕಿತ್ಸಾಲಯಕ್ಕೆ ಕರೆತಂದು ಕಳೆದರೆಡು ದಿನಗಳಿಂದ ಮಗು ಪದೇ ಪದೇ ಅಳುತ್ತ್ತಿದೆ. ಕೈಗೆ ಸಿಕ್ಕಿದ ಎಲ್ಲಾ ವಸ್ತುಗಳನ್ನು ಬಾಯಿಗೆ ತುರುಕುತ್ತದೆ ಮತ್ತು ನಿನ್ನೆಯಿಂದ ಬೇಧಿ ಬೇರೆ ಶುರುವಾಗಿದೆ. ಕೆಳಗಿನ ದವಡೆಯ ಮೇಲ್ಬಾಗದ ವಸಡು ಕೆಂಪಾಗಿದೆ ಎಂದು ಒಂದೇ ಉಸಿರಿನಲ್ಲಿ ಹೇಳಿದ್ದರು.ಆ ಮಗುವಿನ ವಯಸ್ಸು 6 ರಿಂದ 8 ತಿಂಗಳು
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಬಿಜೆಪಿಯ ನಿಷ್ಟಾವಂತ ಕಾರ್ಯಕರ್ತನ ಪರವಾಗಿ ಹೋಗಿದ್ದಾರೆ. ಯಾವುದೇ ಕಾನೂನು ಉಲ್ಲಂಘನೆಯಂತಹ ಕೆಲಸ ಮಾಡದೆ ಇದ್ದರೂ ಕಾಂಗ್ರೆಸ್ ಸರಕಾರ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಸುಳ್ಳು ಕೇಸು ಹಾಕಿಸಿ ದ್ವೇಷವಸಾಧನೆಯ ಕೆಲಸ ಮಾಡುತ್ತಿದೆ. ಬಿಜೆಪಿ ನಾಯಕರನ್ನು ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಪಕ್ಷದ ಶಕ್ತಿ ಕುಂದಿಸುವ ಕೆಲಸ
ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡು ಕಾರಿನಲ್ಲಿ ಕುಳಿತು ಯಾವುದೋ ದುಷ್ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಕಪ್ಪು ಬಣ್ಣದ ಕಾರಿನಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ
ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ



























