ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66 ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ಸರಿಯಾಗಿ ಹರಿದುಹೋಗದೆ ರಸ್ತೆಯಲ್ಲಿಯೇ ತುಂಬಿಹರಿಯುವ ಸಮಸ್ಯೆಗೆ ಬ್ರಹ್ಮಾವರ ಭಾಗದಲ್ಲಿ ಪೂರ್ವಸಿದ್ಧತೆ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಪ್ರತೀವರ್ಷ ರಸ್ತೆಯಲ್ಲಿ ನೀರುನಿಂತು ರಸ್ತೆ ಬದಿಯಲ್ಲಿ ಹೋಗುವ ಪ್ರಯಾಣಿಕರಿಗೆ ಮತ್ತು ಬೇರೆ ವಾಹನಗಳಿಗೆ ಕೊಳಕು ನೀರು ಹಾರಿ ರಾದ್ಧಾಂತವಾಗುವ
Year: 2024
ಪುತ್ತೂರು : ವೈದ್ಯರ ಎಡವಟ್ಟಿಗೆ ರೋಗಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ರಾತ್ರೋರಾತ್ರಿ ರೋಗಿಯ ಸಂಬಂಧಿಕರು ಮತ್ತು ಸಾರ್ವಜನಿಕರು ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಕ್ಕೆಪದವಿನ ಪಿಲಿಬೈಲ್ ನಿವಾಸಿ ಕೃಷ್ಣಪ್ಪ ಗೌಡ ಎಂಬವರು ಜ್ವರದ ಕಾರಣ ಪುತ್ತೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ
ಪ್ರತಿ ವರ್ಷ ಮೇ 16ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ವತಿಯಿಂದ ರಾಷ್ಟ್ರೀಯ ಡೆಂಗ್ಯೂ ಜಾಗ್ರತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಡೆಂಗ್ಯೂ ರೋಗದ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ . 2023ರ ಆಚರಣೆಯ ಘೋಷ ವಾಕ್ಯ ಎಲ್ಲರ ಸಹಭಾಗಿತ್ವ ದಿಂದ ಡೆಂಗ್ಯೂ ಸೋಲಿಸೋಣ ಎಂಬುದಾಗಿದೆ. ಏನಿದು ಡೆಂಗ್ಯೂ ಜ್ವರ? ಡೆಂಗ್ಯೂ ಜ್ವರ ಮತ್ತು
ಡೆಂಗೆ ಜ್ವರ ಯಾಕೆ, ಹೇಗೆ?ಡೆಂಗೆ ಜ್ವರ ಮತ್ತು ಡೆಂಗೆ ರಕ್ತಸ್ರಾವ ಜ್ವರಗಳು ಉಷ್ಣವಲಯದ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಅಪಾಯಕಾರಿಯಾದ, ತೀವ್ರ ಜ್ವರಲಕ್ಷಣದ ಒಂದು ರೋಗವಾಗಿದೆ. ಡೆಂಗೇ ಎಂಬ ವೈರಸ್ ಸೋಂಕುವಿನಿಂದ ಉಂಟಾಗುವ ಈ ಜ್ವರವು ‘ಏಡಿಸ್’ ಎಂಬ ಸೊಳ್ಳೆಯ ಕಡಿತದಿಂದ ಹರಡುತ್ತದೆ. ಡೆಂಗೇ ಜ್ವರವು ಸಾಂಕ್ರಾಮಿಕ ರೋಗವಾಗಿರುತ್ತದೆ. ಈ ರೋಗಕ್ಕ ‘ಲಸಿಕೆ’
ವಕ್ರದಂತ ರೋಗಿಗಳಿಗೆ ಶುಕ್ರದೆಸೆ ತಂದ “ದಂತ ಕ್ಲಿಯರ್ ಅಲೈನರ್” ನಸುಗುಲಾಬಿ ಬಣ್ಣದ ವಸಡಿನ ಮೇಲೆ ಮುತ್ತು ಪೋಣಿಸಿದಂತೆ ಸಾಲಾಗಿ ಶುಭ್ರ ದಂತ ಪಂಕ್ತಿಗಳು ಪಳಪಳನೆ ಹೊಳೆಯುತ್ತಿದ್ದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಪ್ರತಿಯೊಬ್ಬರಿಗೂ ಸುಂದರ ದಂತ ಪಂಕ್ತಿಗಳು ಇರಬೇಕೆಂಬ ಮಹದಾಷೆ ಇರುವುದಂತು ಸತ್ಯ. ಹಲ್ಲುಗಳು ಎಲ್ಲೆಂದರಲ್ಲಿ ಮೊಳೆದು, ಎರಾಬಿರ್ರಿಯಾಗಿ ವಸಡಿನಲ್ಲಿ
ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಡಾ. ನರೇಶ್ಚಂದ್ ಹೆಗ್ಡೆ ಹೆಬ್ರಿಬೀಡು ಅವರು ಸ್ಪರ್ಧಿಸುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಹೃದ್ರೋಗ ಶಸ್ತ್ರಚಿಕಿತ್ಸಾ ತಜ್ಞರಾದ ಡಾ. ನರೇಶ್ಚಂದ್ ಹೆಗ್ಡೆ ಅವರು, ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದು, ಪ್ರಮುಖರ
ಸಿಬಿಎಸ್.ಸಿ 12ನೇ ತರಗತಿಯ ಪರೀಕ್ಷೆಯಲ್ಲಿ ಸಂತ ಅಲೋಶಿಯಸ್ ಗೊನ್ಝಾಗ ಶಾಲೆ 100 ಶೇ ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆಹಾಜರಾದ 36 ವಿದ್ಯಾರ್ಥಿಗಳ ಪೈಕಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (80% ಗಿ೦ತಲೂ ಹೆಚ್ಚು )ಮತ್ತು 27 ವಿದ್ಯಾರ್ಥಿಗಳುಪ್ರಥಮ ದರ್ಜೆಯಲ್ಲಿ (60% ಗಿ೦ತಲೂ ಹೆಚ್ಚು) ಉತ್ತೀರ್ಣರಾಗಿದ್ದಾರೆ. ಪೃಥ್ವಿ ಸಾಲಿಯಾನ್ 92.60 ಅಂಕಗಳಿಸಿ
ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ VPL ಕ್ರಿಕೆಟ್ ಮ್ಯಾಚ್ ಗಾಂಧಿ ಮೈದಾನ ಬ್ರಹ್ಮಾವರ ಇಲ್ಲಿ ಜರುಗಿತು.ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಮಾನಸಿಕ, ದೈಹಿಕ ಆರೋಗ್ಯ ಉತ್ತಮವಾದ ಮನಸ್ಥಿತಿ ಹೊಂದಿರುವಲ್ಲಿ ಕ್ರೀಡೆಯು ಮುಖ್ಯವಾಗಿದೆ ಎನ್ನುವ ದೃಷ್ಟಿಕೋನವನ್ನು ಹೊಂದಿರುವ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ
ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಮಂಗಳೂರಿನ ಅಮೃತಾ ವಿದ್ಯಾಲಯಂನ ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿದ್ದಾರೆ. ದೇವಿಕಾ ಜಯರಾಜ್ ಶೇ.96.80 ಪ್ರಥಮ, ಅದಿತೇಯ ಶೇ.93.4 ದ್ವಿತೀಯ, ಸುಮೇದಾ ಶೇ. 92.6 ತೃತಿಯಾ, ರಿಯಾ ಸಿಂಗ್ ಶೇ.91 ಚತುರ್ಥ ಸ್ಥಾನ ಪಡೆದಿದ್ದಾರೆ. ಮೂವರು ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು. ಎಂಟು ವಿದ್ಯಾರ್ಥಿಗಳು ಶೇ.85ಕ್ಕಿಂತ
ಮಂಗಳೂರಿನ ಅಶೋಕನಗರದಲ್ಲಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ನಲ್ಲಿ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಶಾಲೆಗೆ ಶೇ.93 ಫಲಿತಾಂಶ ಬಂದಿದೆ. ಉತ್ತಮ ಬೋಧಕ ವೃಂದ ಮತ್ತು ಆತ್ಯಾಧುನಿಕ ಸೌಲಭ್ಯವನ್ನು ಹೊಂದಿರುವ ಅಶೋಕ ವಿದ್ಯಾಲಯ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್ಗೆ ಈ ಬಾರಿ ಉತ್ತಮ ಫಲಿತಾಂಶ ಬಂದಿದೆ. ಶೋಮಿತ್ ಸಿ ಬಂಗೇರಾ 609(97.44%)




























