ಮೂಡುಬಿದಿರೆ : ಅವಿಭಜಿತ ದ.ಕ ಜಿಲ್ಲೆಯಲ್ಲಿ ಈ ವರ್ಷದ ಋತುವಿನ ಕಂಬಳಗಳು ಮುಕ್ತಾಯದ ಹಂತದಲ್ಲಿದ್ದು ಮೂರ್ನಾಲ್ಕು ಕಂಬಳಗಳು ಮಾತ್ರ ಬಾಕಿಯುಳಿದಿದ್ದು ಈ ಕಂಬಳಗಳನ್ನಾದರೂ ಗೊಂದಲರಹಿತವಾಗಿ ನಡೆಸುವಂತೆ ಜಿಲ್ಲಾ ಕಂಬಳ ಸಮಿತಿಯು ಬೇಡಿಕೊಂಡಿದೆ. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಇಲ್ಲಿನ ಸೃಷ್ಠಿ ಗಾರ್ಡನ್ನಲ್ಲಿ ಬುಧವಾರ
Year: 2025
ದರೆಗುಡ್ಡೆ ಗ್ರಾಮ ಪಂಚಾಯತ್ದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಉದ್ಘಾಟಿಸಿದರು.17ಲಕ್ಷ ರೂ. ವೆಚ್ಚದ ಸಂಜೀವಿನಿ ಕಟ್ಟಡ, 20ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ, ರಸ್ತೆ, 12ಲಕ್ಷ ರೂ. ವೆಚ್ಚದಲ್ಲಿ ಕೆಲ್ಲಪುತ್ತಿಗೆಯಲ್ಲಿ ರುದ್ರಭೂಮಿ ಹಾಗೂ 15ಲಕ್ಷ ರೂ ವೆಚ್ಚದಲ್ಲಿ ದರೆಗುಡ್ಡೆ ನರಂಗೊಟ್ಟು ಎಂಬಲ್ಲಿ
ಮಂಗಳೂರು : ಸಮರ ವೀರ ಕೆದಂಬಾಡಿ ರಾಮಯ್ಯ ಗೌಡ್ರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ ಮತ್ತು 13 ದಿವಸ ಆಡಳಿತ ನಡೆಸಿದ ಸಂಸ್ಮರಣಾ ದಿನ ಆಚರಣೆಯ ಅಂಗವಾಗಿ ತುಳುನಾಡ ಅಮರ ಸುಳ್ಯ ಸಮರ – 1837 ಸಂಸ್ಮರಣಾ ಮತ್ತು ವಿಜಯದಿನಾಚರಣೆ ಕಾರ್ಯಕ್ರಮ ಪ್ರಯುಕ್ತ ಸಮರ ವೀರ ಕೆದಂಬಾಡಿ
ಮಂಗಳೂರು ದೇರಳಕಟ್ಟೆಯ ಯೆನೆಪೊಯ ಡೆಂಟಲ್ ಕಾಲೇಜಿನ ಆರ್ಥೊಡಾಂಟಿಕ್ಸ್ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ. ಸಂದೀಪ್ ಶೆಟ್ಟಿ ಅವರು, ಕ್ಲಾಸ್ III ಮ್ಯಾಲೋಕ್ಲೂಷನ್ ಚಿಕಿತ್ಸೆಗಾಗಿ ಹೊಸತು SAVE ಸಾಧನವನ್ನು ಅಭಿವೃದ್ಧಿಪಡಿಸಿ ಹೊಸ ತಂತ್ರವನ್ನು ಪರಿಚಯಿಸಿದ್ದಾರೆ. ಡಾ. ಸಂದೀಪ್ ಶೆಟ್ಟಿ ಅವರ ಪಿಎಚ್ಡಿ ಪ್ರಬಂಧ "SAVE: A Novel Appliance and Its
ಮೂಡುಬಿದಿರೆ: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 26 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಲ್ಲಮುಂಡ್ಕೂರು ಗ್ರಾಮದ ಮಾಣಿಲ ಮನೆಯ ರಿಚಾರ್ಡ್ ನೊರೊನ್ಹ ಎಂಬ ಆರೋಪಿಯನ್ನು ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. 1999 ರಲ್ಲಿ ಮಾಣಿಲ ಮನೆಯಲ್ಲಿ ನಡೆದ ಹಲ್ಲೆ ಹಾಗೂ ಕೊಲೆ ಬೆದರಿಕೆಗೆ
ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಗೌರವಯುತ ಸತೀಶ್ ಪೂಜಾರಿಯವರ ನೇತೃತ್ವದಲ್ಲಿ ನೂತನ ಅಧ್ಯಕ್ಷರ ಆಯ್ಕೆಯನ್ನು ಚೀಟಿ ಎತ್ತುವ ಮೂಲಕ ನಡೆಸಲಾಯಿತು. ಈ ಪ್ರಕ್ರಿಯೆಯಲ್ಲಿ ಎನ್ ಎ ಸಂಜೀವ ಪೂಜಾರಿಯವರು ಆಯ್ಕೆಗೊಂಡರು. ನೂತನ ಅಧ್ಯಕ್ಷರನ್ನು ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳೆಹೊನ್ನೂರು ಸಂಘದ ಎಲ್ಲಾ ಸದಸ್ಯರುಗಳು ಒಮ್ಮತದ
ಮಂಗಳೂರು: ಮಂಗಳೂರಿನ ಅಳಕೆಯಲ್ಲಿರುವ ಮುದ್ರಾ ಪ್ರಿಂಟರ್ಸ್ನಲ್ಲಿ ನವ ನವೀನ ಮಾದರಿಯ ಉತ್ಕೃಷ್ಟ ಗುಣಮಟ್ಟದ ಪ್ರಪಂಚದಲ್ಲೇ ಪ್ರಸಿದ್ಧಿ ಮತ್ತು ಪ್ರಖ್ಯಾತಿಯನ್ನು ಹೊಂದಿರುವ ಫ್ಲೆಕ್ಸ್ ಪ್ರಿಂಟಿಂಗ್ ಪ್ರೀಮಿಯಂ ಆಲ್ವಿನ್ ಬ್ರಾಂಡ್ನ ಹೊಸ ನೂತನ ಮಿಷಿನ ಉದ್ಘಾಟನೆ ಸಮಾರಂಭ ನಡೆಯಿತು. ಕಳೆದ ೩೦ ವರ್ಷಗಳಿಂದ ಮುದ್ರಣ ಕ್ಷೇತ್ರದಲ್ಲಿ ಮನೆ
ಬ್ರಹ್ಮಶ್ರೀ ನಾರಾಯಣ ಗುರು ಸೇವಾಸಂಘ (ರಿ.) ಎಸ್.ಕೋಡಿ, ತೋಕೂರು, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ- ಇವರ ಸಹಭಾಗಿತ್ವದಲ್ಲಿ ಉಚಿತ ಬೇಸಿಗೆ ಶಿಬಿರ ಚಿಣ್ಣರ ಹಬ್ಬ 2025 ನಡೆಯಲಿದೆ. ಈ ಶಿಬಿರದಲ್ಲಿ ಯೋಗ/ಧ್ಯಾನ,ಶ್ಲೋಕ/ ಭಗವದ್ಗೀತಾ,ಭಜನೆ,ಸಂಗೀತ,ನೃತ್ಯ,ನೀತಿ ಕಥೆಗಳು, ಪೇಪರ್ ಕ್ರಾಫ್ಟ್,ಚಿತ್ರಕಲೆ/ ವರ್ಣ
ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಮಾ.12 ರಂದು ಮಣಿಪಾಲ ಠಾಣಾ ಪೋಲಿಸ್ ನಿರೀಕ್ಷಕ ದೇವರಾಜ್ ಅವರಿಂದ ಕಾಲಿಗೆ ಗುಂಡೇಟು ತಿಂದಿದ್ದ ಗರುಡ ಗ್ಯಾಂಗಿನ ಆರೋಪಿ ಇಸಾಕ್ನನ್ನು ಪೋಲಿಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಎ.1 ರವರೆಗೆ ಒಟ್ಟು 9 ದಿನ ಪೋಲಿಸ್ ಕಸ್ಟಡಿಗೆ ನೀಡಿದೆ.ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಬೆಂಗಳೂರಿನ ನೆಲಮಂಗಲ
ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರರ ಬಂಧನ ವಿರೋಧಿಸಿ ಮಾ 22ರಂದು ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದೂ ಯುವಸೇನೆಯ ಮಾಜಿ ಜಿಲ್ಲಾಧ್ಯಕ್ಷ ಮಂಜುಕೊಳ ವಿರುದ್ಧ ಸುಮೊಟೋ ಪ್ರಕರಣ ದಾಖಲಾಗಿದೆ. ದಯಮಾಡಿ ಬಂಧಿತ ನಾಲ್ಕು ಮಹಿಳೆಯರನ್ನು ಬಿಡಬೇಕು ಎಂದ ವೇದಿಕೆ ಮಂಜು ಕೊಳ ಭಾಷಣ ಮಾಡುವ