ಮಂಗಳೂರು ವಿಶ್ವವಿದ್ಯಾನಿಲಯ, ನೆಹರೂ ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ನಲವತ್ತೇಳನೇ ವರ್ಷದ ವಾರ್ಷಿಕ ವಿಶೇಷ ಶಿಬಿರವು ಫೆ. 22ನೇ ಶನಿವಾರದಿಂದ ಫೆ. 28 ಶುಕ್ರವಾರದವರೆಗೆ ಮಂಡೆಕೋಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ಯಾನದಲ್ಲಿ ನಡೆಯುತ್ತಿದ್ದು ಈ ಶಿಬಿರವನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ.
Month: February 2025
ಕಳೆದ 16 ವರುಷಗಳಿಂದ ಹದೆಗೆಟ್ಟಿರುವ ಬೆಳ್ಳಾರೆ ಗ್ರಾಮದ ಬೀಡು-ಪಾಟಾಜೆ ರಸ್ತೆ ಯನ್ನು ಡಾಮರೀಕರಣಗೊಳಿಸುವಂತೆ ಆಗ್ರಹಿಸಿ ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ನಮ್ಮ ಬೀಡು, ಪಾಟಾಜೆ ರಸ್ತೆ ದುರಸ್ತಿಗೊಳಿಸುವ ಭರವಸೆಯನ್ನು ಸರಕಾರ ಹಾಗೂ ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕೊಡದೇ ಹೋದಲ್ಲಿ
ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವು ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ
ಮಂಗಳೂರು : ಶಕ್ತಿನಗರದ ಪದವು ಫ್ರೆಂಡ್ಸ್ ಕ್ಲಬ್ ನ 49ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಶನಿವಾರ ನಡೆಯಿತು. ಪದವು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಕುಶಾಲ್ ಕುಮಾರ್ .ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಹಿರಿಯ ರಂಗಕರ್ಮಿ ಜಿ.ಎಸ್.ಆಚಾರ್ ರವರಿಗೆ ಹಾಸ್ಯ ಚಕ್ರವರ್ತಿ ಬಿರುದಾಂಕಿತ ದಿ| ಮಾಧವ ಕೆ. ಶಕ್ತಿನಗರ ಸ್ಮಾರಕ ಪ್ರಶಸ್ತಿಯನ್ನು ನೀಡಿ
ಉಡುಪಿ:-ಮಣೂರು ರಾಷ್ಟ್ರೀಯ ಹೆದ್ದಾರಿ 66ರ ಮಧ್ಯದಲ್ಲಿ ಕಿಡಿಗೇಡಿಗಳು ಮೂಟೆ ಗಟ್ಟಲೆ ತ್ಯಾಜ್ಯ ಎಸೆದು ಹೋಗುತ್ತಿರುವ ಘಟನೆ ಕಳೆದ ಎರಡು ದಿನಗಳಿಂದ ಸತತವಾಗಿ ನಡೆಯುತ್ತಿದೆ. ಸೋಮವಾರ ರಾತ್ರಿ ಬೆಳಗಾಗುವದರೊಳಗೆ ಒಂದು ಬಾರಿ ಗಾತ್ರದ ತ್ಯಾಜ್ಯದ ಚೀಲ ಕಾಣಿಸಿಕೊಂಡಿತ್ತು. ನಂತರ ಮಂಗಳವಾರ ಮುಂಜಾನೆಯೊಳಗೆ ಮತ್ತೆ ಮೂರು ಬಾರಿ ಗಾತ್ರದ ತ್ಯಾಜ್ಯದ ಚೀಲ ಅದೇ ಡಿವೈಡರ್
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಸಮಿತಿಯ ವಿಶೇಷ ಸಭೆ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಅಧ್ಯಕ್ಷತೆಯಲ್ಲಿ ಫೆ.18ರಂದು ಉಡುಪಿ ಪತ್ರಿಕಾ ಭವನದಲ್ಲಿ ನಡೆಯಿತು. ರಜತ ಮಹೋತ್ಸವದ ಸಮಾರೋಪ ಸಮಾರಂಭವನ್ನು ಎಪ್ರಿಲ್ 5ರಂದು ಶನಿವಾರ ಸಂಜೆ ಉಡುಪಿಯ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಯಿತು. ಇದಕ್ಕೆ
ಉಡುಪಿ: ಎರಡು ಬೈಕುಗಳ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ಅಜ್ಜರಕಾಡಿ ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ. ಮೃತರನ್ನು ಸ್ಥಳೀಯರಾದ ಸ್ಯಾಮುಯೆಲ್ ಸದಾನಂದ ಕರ್ಕಡ(59) ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಬಂದ ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಸದಾನಂದ ರಸ್ತೆಗೆ ಬಿದ್ದರೆನ್ನಲಾಗಿದೆ.
ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಅಷ್ಟ ಬಂಧ ಬ್ರಹ್ಮಕಲಕೋತ್ಸವ, ವಾರ್ಷಿಕ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮ, ಶ್ರೀ ವೀರಭದ್ರಕಾಳಿ ಸ್ಮರಣ ಸಂಚಿಕೆ ಬಿಡುಗಡೆ, ಅನ್ನಪೂರ್ಣ ಭೋಜನಾಲಯ, ಅತಿಥಿಗೃಹ ಉದ್ಘಾಟಿಸಲಾಯಿತು. ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರು ಅತಿಥಿ ಗ್ರಹ ಉದ್ಘಾಟಿಸಿ
ಬಾರ್ಕೂರು ಶ್ರೀ ಬ್ರಹ್ಮಲಿಂಗ ವೀರಭದ್ರ ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಅಷ್ಟ- ಬಂಧ ಬ್ರಹ್ಮಕಲಕೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.ವಾಸ್ತು ತಜ್ಞ ಯಕ್ಷಗಾನ ಪ್ರಸಂಗ ಕರ್ತರಾದ ಡಾ. ಬಸವರಾಜ್ ಶೆಟ್ಟಿಗಾರ್ ಕಾರ್ಯಕ್ರಮ ಉದ್ಘಾಟಿಸಿದರು ಅವರು ಮಾತನಾಡಿ ದಕ್ಷ ಸಂಹಾರ ವಾದ ನಂತರ ವೀರಭದ್ರನು ಶೃಂಗ ಗಿರಿಯಲ್ಲಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, v4 ನ್ಯೂಸ್ ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ