ಮೂಡುಬಿದಿರೆ : ಇಲ್ಲಿನ ಪುರಸಭೆಯ ಪೌರ ಕಾಮಿ೯ಕೆಯೋವ೯ರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುರಸಭಾ ವ್ಯಾಪ್ತಿಯ ಬಿರಾವಿನಲ್ಲಿ ಮಂಗಳವಾರ ನಡೆದಿದೆ.ಬಿರಾವು ಅರಂತ ಕಂಪೌಂಡ್ ನ ನಿವಾಸಿ ದಿ. ಚಂದ್ರಹಾಸ್ ಅವರ ಪತ್ನಿ ಯಶೋಧ (43ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಕಳೆದ ಕೆಲವು ವರುಷಗಳಿಂದ ಪೌರಕಾಮಿ೯ಕೆಯಾಗಿ ಪುರಸಭೆಯಲ್ಲಿ
Month: February 2025
ಮೂಡುಬಿದಿರೆ: ಇಲ್ಲಿನ ಪ್ರಸಿದ್ಧ ಕಟ್ಟಡಗಳ ಹಾಗೂ ಹಲವಾರು ಖ್ಯಾತನಾಮರ ಮನೆಗಳ ಕೆಲಸಗಳನ್ನು ಎಂಜಿನಿಯರ್ ನಂತೆ ಅಚ್ಚುಕಟ್ಟಾಗಿ ನಿಮಿ೯ಸಿ ಕೊಟ್ಟು ಜಯ ಮೇಸ್ತ್ರಿ ಎಂದೇ ಮೂಡುಬಿದಿರೆ ಪರಿಸರದಲ್ಲಿ ಖ್ಯಾತರಾಗಿದ್ದ ಸಂಪಿಗೆ ಕೋಂಟಡ್ಕ ನಿವಾಸಿ ಜಯ ಗೌಡ (68) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಮೂಡುಬಿದಿರೆ ಕನ್ನಡಭವನದಲ್ಲಿ
ಮಂಜೇಶ್ವರ : ವ್ಯಕ್ತಿಯೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಜೇಶ್ವರದ ಉಪ್ಪಳದಲ್ಲಿ ನಡೆದಿದೆ. ಕಣ್ಣೂರು ಪಯ್ಯನ್ನೂರು ನಿವಾಸಿ ಹಾಗೂ ಉಪ್ಪಳ ಮೀನು ಮಾರುಕಟ್ಟೆ ಸಮೀಪದ ಫ್ಲಾಟಿನ ನೌಕರನಾಗಿರುವ ಸುರೇಶ್ ಕುಮಾರ್ (48) ಸಾವನ್ನಪ್ಪಿದ ದುರ್ದೈವಿ. ಮಂಗಳವಾರ ರಾತ್ರಿ ಉಪ್ಪಳ ಮೀನು ಮಾರುಕಟ್ಟೆ ಪರಿಸರದಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿ ಉಪ್ಪಳ
ಸುಳ್ಯ: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ.ಸಿ.ಸದಾನಂದ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇಂದು ನಡೆದ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಸಹಕಾರ ಇಲಾಖೆಯ ಶೋಭಾ ಎನ್.ಎಸ್.
ಮಂಗಳೂರು : ಶಕ್ತಿನಗರ ಶ್ರೀ ಕೃಷ್ಣ ಭಜನಾ ಮಂದಿರದ ರಜತಮಹೋತ್ಸವದ ಪ್ರಯುಕ್ತ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಪುನಃಪ್ರತಿಷ್ಠೆ ಕಾರ್ಯಕ್ರಮಗಳಿಗೆ ಪೂರ್ವಭಾವಿಯಾಗಿ ಬಾಲಾಲಯ ಪ್ರತಿಷ್ಠೆಯು ಸೋಮವಾರ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾತಃಕಾಲ ಬ್ರಹ್ಮಶ್ರೀ ಕದ್ರಿ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಪತಿ ಹೋಮ, ಮೃತ್ಯುಂಜಯ ಹೋಮ ನಡೆದು, ಸಾನಿಧ್ಯದಲ್ಲಿ ಸಂಕೋಚದ
ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದ್ದು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ
ಮೂಡುಬಿದಿರೆ : ಶ್ರೀ ಇಟಲ ಬಾಕ್ಯಾರ್ ಫ್ರೆಂಡ್ಸ್ ದರೆಗುಡ್ಡೆ ಇದರ ವತಿಯಿಂದ ದಿ |ಬಿ. ಜಯರಾಜ್ ಕೆಲ್ಲಪುತ್ತಿಗೆ ಅರಮನೆ ಇವರ ಸ್ಮರಣಾರ್ಥ 2ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಶನಿವಾರ ನಡೆಯಿತು.ರಾಜವರ್ಮ ಬೈಲಂಗಡಿ ಹಾಗೂ ರಾಜೇಂದ್ರ ಬೈಲಂಗಡಿ ಪೆರಿಂಜೆ ಅವರು ಪಂದ್ಯಾಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ದರೆಗುಡ್ಡೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಅಶೋಕ್
ಮೂಡುಬಿದಿರೆ : ಇಲ್ಲಿನ ಪುರಸಭಾ ವ್ಯಾಪ್ತಿಯ ಸ್ವರಾಜ್ಯ ಮೈದಾನದಲ್ಲಿ ಕಾಯ೯ಚರಿಸುತ್ತಿದ್ದ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ವರಿ ವಸೂಲಿನ ಗುತ್ತಿಗೆಯನ್ನು ಪುರಸಭೆಯು ಸೋಮವಾರ ಸಂಜೆ ರದ್ದುಪಡಿಸಿದೆ.ಕಳೆದ ಡಿಸೆಂಬರ್ 20 ರಂದು ನಡೆದಿದ್ದ ದಿನವಹಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯ ಬಹಿರಂಗ ಏಲಂ ಪ್ರಕ್ರಿಯೆಯಲ್ಲಿ ನಿಡ್ಡೋಡಿಯ ಸುಂದರ ಪೂಜಾರಿ ಅವರು ಅತೀ
ಪುತ್ತೂರು: ಇತಿಹಾಸ ಪ್ರಸಿದ್ಧವಾಗಿರುವ ಪುತ್ತೂರಿನ 32ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಮಾ.1ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ಕಂಬಳವನ್ನು ಉತ್ತಮವಾಗಿ ನಡೆಸುವಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ
ಮಂಗಳೂರು:ದ.ಕ ಜಿಲ್ಲೆಯ ಕುಲಶೇಖರದಲ್ಲಿರುವ ಅತ್ಯಂತ ಪುರಾತಣ ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ವೀರ ನಾರಾಯಣ ದೇವಸ್ಥಾನದಲ್ಲಿ ಪೆ 11 ರಿಂದ 15 ತನಕ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಶುಭಾಶಿರ್ವಾದಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯ ವಾಮಂಜೂರು ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಲಿರುವುದು.ಫೆ. 11 ಮಂಗಳವಾರ ಸಂಜೆ 3 ರಿಂದ ಭಜನಾ,