ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು, ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ
Month: February 2025
ಮಂಗಳೂರು: ಆರೋಹ ಫಿಲಂಸ್ ಬ್ಯಾನರ್ನ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿರುವ ‘ಭಾವ ತೀರ ಯಾನ’ ಸಿನಿಮಾ ಇದೇ ತಿಂಗಳ 21ರಂದು ರಾಜ್ಯಾದ್ಯಂತ ರಿಲೀಸ್ ಆಗುತ್ತಿದೆ“ ಎಂದು ಚಿತ್ರ ನಿರ್ದೇಶಕ ಮಯೂರ್ ಅಂಬೆಕಲ್ಲು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ತಾರಾಗಣದಲ್ಲಿ ರಮೇಶ್ ಭಟ್, ವಿದ್ಯಾಮೂರ್ತಿ, ತೇಜಸ್ ಕಿರಣ್, ಆರೋಹಿ
ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಧ್ಯಾಪಕರಿಗೆ ಸಂಶೋಧನಾ ವಿಧಾನ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕೊಡಗು ಮೆಡಿಕಲ್ ಕಾಲೇಜಿನ ಸಮುದಾಯದ ಔಷಧ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ರಾಮಚಂದ್ರ ಕಾಮತ್ ,ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರಿನ ಅಸೋಸಿಯೇಟ್ ಪ್ರೊಫೆಸರ್
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2025′ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಫೆಬ್ರವರಿ 9ರಂದು ನಡೆಯಲಿದೆ. ಪೂರ್ವಾಹ್ನ ಗಂಟೆ 9ರಿಂದ ಸಂಜೆ 4ರ ವರೆಗೆ ನಿರಂತರ ಸಂಸ್ಥೆಯ ವಿದ್ಯಾರ್ಥಿಗಳು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಾಯಂಕಾಲ ಗಂಟೆ 4ರಿಂದ ಖ್ಯಾತ ಹಾಡುಗಾರರಾದ ವಿದ್ವಾನ್ ಡಾ. ಶ್ರೇಯಸ್ ನಾರಾಯಣನ್
ಕನಸು ಯಾರಿಗಿಲ್ಲ,ಕೋಟಿ ಗಟ್ಟಲೆ ಆಸ್ತಿ ಮಾಡುವ ಕನಸಲ್ಲ ,ನಮ್ಮ ನಾಳೆಯ ಸುಂದರ ಕನಸಿಗಾಗಿ,ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ, ಹೌದಲ್ವಾ,ಜೀವನ ತುಂಬಾ ಚಿಕ್ಕದು ಸುಂದರ ಜೀವನಕ್ಕಾಗಿ ಜೀವನವಿಡೀ ಕಷ್ಟಪಡುತ್ತಾ ಇದ್ದರೂ ಜೀವನಕ್ಕೆ ಸಾಕಾಗಲ್ಲ, ಎಷ್ಟೇ ದುಡಿದರೂ ದುಂದು ವೆಚ್ಚ ಆಗ್ತಾ ಇರುತ್ತೆ,ಹಣ ಕೈಯಲ್ಲಿ ಬರುತ್ತೆ ಅಷ್ಟೆ ವೇಗವಾಗಿ ಹೊರಟೋಗುತ್ತೆ, ಆಗ ನಮ್ಮ ಕನಸುಗಳು
ಸುಬ್ರಹ್ಮಣ್ಯ : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್ ,ಅವರ ಸುಪುತ್ರ ಪ್ರಜ್ವಲ್ ದೇವರಾಜ್ , ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಅವರನ್ನು ಶ್ರೀ ದೇವಳದ ಸಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕಡಬ ತಾಲೂಕು ಗ್ಯಾರಂಟಿ
ಕಳೆದ ಮೂವತ್ತು ವರ್ಷಗಳಿಂದ ಹುಬ್ಬಳ್ಳಿಯಲ್ಲಿ ಆರಂಭಗೊಂಡು ಹೆಸರುವಾಸಿಯಾದ ಮಹತಿ ಎಂಟರ್ ಪ್ರೈಸಸ್ ರವರ ಪವರ್ ಟ್ರೋನಿಕ್ ಸಿಸ್ಟಮ್ಸ್ ಸೊಲಾರ್ ಹಾಗೂ ಯುಪಿಎಸ್ ಸೊಲೂಷನ್ ಸಂಸ್ಥೆಯೂ ಉಡುಪಿಯಲ್ಲಿ ಶುಭಾರಂಭಗೊಂಡಿತು. ಉಡುಪಿಯ ಕಿನ್ನಿಮುಲ್ಕಿ ಸ್ವಾಗತಗೋಪುರ ಬಳಿಯ ವಾಸುದೇವ ಬಿಲ್ಡಿಂಗ್ನಲ್ಲಿ ಪೇಜಾವರ ಮಠದ ಪರಮಪೂಜ್ಯ ಶ್ರೀಪಾದರಾದ ವಿಶ್ವ ಪ್ರಸನ್ನ ಶ್ರೀಗಳು ದೀಪ
ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆಬ್ರವರಿ 7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ. 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ ಎಂದು
ಕಡಬ :ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ವಿಜ್ಞಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಸೈನ್ಸ್ ಕ್ಲಬ್ ವತಿಯಿಂದ ವಿಜ್ಞಾನ ಮಾದರಿ ಪ್ರದರ್ಶನವನ್ನು (Science Model) ಏರ್ಪಡಿಸಲಾಗಿತ್ತು.ಕುಮಾರಸ್ವಾಮಿ ಪಿ ಯು ಕಾಲೇಜ್, ಸುಬ್ರಮ್ಮಣ್ಯ ಇದರ ಪ್ರಾಂಶುಪಾಲರಾದ ಡಾ l ಸಂಕೀರ್ತ್ ಹೆಬ್ಬಾರ್ ಇವರು ವಿದ್ಯಾರ್ಥಿಗಳಿಗೆ ಪ್ರಸ್ತುತ ಜಗತ್ತಿನಲ್ಲಿ
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ