ಕಡಬ: ಮಂಗಳೂರು – ಸುಬ್ರಹ್ಮಣ್ಯ ನಡುವಿನ ಪ್ಯಾಸೆಂಜರ್ ರೈಲಿಗೆ ಶನಿವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಗಿದ್ದು, ನೆಟ್ಟದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ಪ್ಯಾಸೆಂಜರ್ ರೈಲನ್ನು ಸಾರ್ವಜನಿಕರು ಸಂಭ್ರಮದಿಂದ ಸ್ವಾಗತಿಸಿ, ಬರಮಾಡಿಕೊಂಡರು.ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಆಗಮಿಸಿದ ಸಂಸದ ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ
Month: April 2025
ಕುಂಜತ್ತೂರು ಪದವು ಎಂಬಲ್ಲಿ ಮುಲ್ಕಿ ಕೊಲ್ನಾಡು ನಿವಾಸಿ ಆಟೋ ಚಾಲಕ ಮುಹಮ್ಮದ್ ಶರೀಫ್ (೫೨) ಅವರ ನಿಗೂಡ ಸಾವು ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ. ಮರಣೋತ್ತರ ಪರೀಕ್ಷಾ ವರದಿಯಲ್ಲಿ ಮುಹಮ್ಮದ್ ಶರೀಫ್ ರ ಕುತ್ತಿಗೆ ಹಾಗೂ ತಲೆಗೆ ಗಾಯಗಳಾಗಿರುವುದು ಸಾವಿಗೆ ಕಾರಣವೆಂದು ಸೂಚಿಸಲಾಗಿದೆ. ಗುರುವಾರ ಕುಂಜತ್ತೂರು ಅಡ್ಡ
ಮೂಡುಬಿದಿರೆ : ಕಾಲೇಜುಗಳ ಸ್ವಾಯತ್ತ ಸ್ಥಾನಮಾನವು ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿದ್ದು, ಆಳ್ವಾಸ್ (ಸ್ವಾಯತ್ತ) ಕಾಲೇಜು ವಿಶಿಷ್ಟವಾಗಿ ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪಠ್ಯಕ್ರಮ, ಉದ್ಯಮ ಹಾಗೂ ಕೌಶಲ ಆಧಾರಿತವಾಗಿ ವಿದ್ಯಾರ್ಥಿ ಹಾಗೂ ಸಮುದಾಯಿಕ ಅವಶ್ಯಕತೆಗೆ ತಕ್ಕಂತೆ ಅನುಷ್ಠಾನಗೊಳಿಸುತ್ತಿದೆ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜು
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಪುರುಷರ ಖೋ-ಖೋ ಚಾಂಪಿಯನ್ಶಿಪ್ನ ಫೈನಲ್ ಪಂದ್ಯಾಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಮುಂಬೈ ವಿಶ್ವವಿದ್ಯಾನಿಲಯದ ವಿರುದ್ಧ 11-10 ಅಂಕಗಳು ಹಾಗೂ 5 ನಿಮಿಷಗಳ ಅಂತರದಿAದ ಗೆದ್ದು ಎರಡನೇ ಬಾರಿಗೆ ಚಾಂಪಿಯನ್ಸ್
ಬೆಂಗಳೂರಿನ ಹಸಿರು ತೋಟದ ಗ್ರೀನ್ ಪಾತ್ ಏರಿನಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ನಾದ ಬ್ರಹ್ಮ, ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಅವರು ಮಾತನಾಡಿ, ಕಾಲವು ಅಳಿಸಲಾಗದ ಹೆಸರು ಶಕ್ತಿಯುತ
ಪುತ್ತೂರಿನ ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಆರಂಭವಾಯಿತು. ಕುಂಟ್ಯಾನ ಶ್ರೀಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪಮೂಲ್ಯ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡಿದಲ್ಲಿ ಅವರ ಬೌದ್ಧಿಕ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಜಕಾಲುವೆಗಳಲ್ಲಿ ಹಾಗೂ ಚರಂಡಿಗಳಲ್ಲಿ ಹೂಳೆತ್ತುವುದು ಸೇರಿದಂತೆ ಮುಂಬರುವ ಮಳೆಗಾಲಕ್ಕೆ ಯಾವುದೇ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳದಿರುವುದನ್ನು ಖಂಡಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿಯ ನಿಕಟ ಪೂರ್ವ ಪಾಲಿಕೆ ಸದಸ್ಯರುಗಳು ಪಾಲಿಕೆ ಆಯುಕ್ತರನ್ನು ಭೇಟಿ ಮಾಡಿ ತುರ್ತು ಕ್ರಮಕ್ಕೆ ಆಗ್ರಹಿಸಿದರು.
ಸುಳ್ಯ:ಸುಳ್ಯ ಪ್ರೆಸ್ ಕ್ಲಬ್ನ ನೂತನ ಅಧ್ಯಕ್ಷರಾಗಿ ಶರೀಫ್ ಜಟ್ಟಿಪಳ್ಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಧಾನ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿಯಾಗಿ ಈಶ್ವರ ವಾರಣಾಶಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎ.10ರಂದು ಸುಳ್ಯ ಪ್ರೆಸ್ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳರ ಅಧ್ಯಕ್ಷತೆಯಲ್ಲಿ ಮಹಾಸಭೆ
ದ್ವಿತೀಯ ಪಿ ಯು ಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಸೃಜನಾ ಬಿ ಎಸ್ ರವರು ಶೇಕಡಾ 95.3 ಅಂಕಗಳನ್ನು ಪಡೆದು ಕೊಂಡಿದ್ದಾರೆ.ಇವರು ಎಕ್ಸಲೆಂಟ್ ಪಿಯು ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಮೂಡುಬಿದಿರೆಯ ವಿದ್ಯಾರ್ಥಿ. ಮಂಡೆಕೋಲಿ ನ ಬೋಳುಗಲ್ಲು ಕುಟುಂಬದ ಶುಭಕರ ಹಾಗೂ ಗೀತಾಂಜಲಿ ಟಿ. ಜಿ (ಸಂಚಾಲಕರು ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸುಳ್ಯ)ಅವರ ಮಗಳು.
ಕಣಚೂರು ಮಹಿಳಾ ಪದವಿಪೂರ್ವ ಕಾಲೇಜು ದೇರಳಕಟ್ಟೆ ಇದರ 2024-25 ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ 97 ಫಲಿತಾಂಶ ಲಭಿಸಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು 198 ವಿದ್ಯಾರ್ಥಿನಿಯರಲ್ಲಿ 45 ವಿದ್ಯಾರ್ಥಿನಿಯರು ಅತ್ಯುತ್ತಮ ಶ್ರೇಣಿಯಲ್ಲಿ, 133 ವಿದ್ಯಾರ್ಥಿನಿಯರು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ




























