2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಆದರಂತೆ ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಆ ಮೂಲಕ ಜಿಲ್ಲೆಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ. ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದೇ ಹೇಳಲ್ಪಡುವ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕೆ ಪ್ರಕಟವಾಗಿದೆ. ಬೆಂಗಳೂರಲ್ಲಿ
Month: April 2025
ಮಂಗಳೂರು : ದ್ವಿತೀಯ ಪಿಯು ಫಲಿತಾಂಶ ಪ್ರಕಟ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ
ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದ ದ್ವಿತೀಯ ಪಿಯು (ಪೂರ್ವ ವಿಶ್ವವಿದ್ಯಾಲಯ) ಪರೀಕ್ಷೆಗಳ ಫಲಿತಾಂಶಗಳನ್ನು ಮಂಗಳವಾರ, ಏಪ್ರಿಲ್ 8 ರಂದು ಪ್ರಕಟಿಸಲಾಯಿತು. ಕರ್ನಾಟಕ ಶಿಕ್ಷಣ ಇಲಾಖೆ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶಗಳನ್ನು ಪ್ರಕಟಿಸಿತು. ಉಡುಪಿ ಜಿಲ್ಲೆ ಶೇ. 93.90 ರಷ್ಟು ಉತ್ತೀರ್ಣತೆಯೊಂದಿಗೆ ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದೆ
ತುಳು ರಂಗ ಭೂಮಿ ಹಾಗೂ ಶಾರದಾ ಆರ್ಟ್ಸ್ ಮಂಜೇಶ್ವರದ ಕಲಾವಿದ ಸುರೇಶ್ ವಿಟ್ಲ ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಶಾರದ ಆರ್ಟ್ಸ್
ಪಡುಬಿದ್ರಿಯ ಹೆಜಮಾಡಿ ಬೇಬಿ ಐಸ್ ಪ್ಲ್ಯಾಂಟ್ ಸಮೀಪದಲ್ಲಿ ಸುಪ್ರ ಮಿನರಲ್ ವಾಟರ್ ಘಟಕ ಶುಭಾರಂಭಗೊಂಡಿತು. ನೂತನ ಘಟಕವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಬಳಿಕ ದೀಪ ಬೆಳಗಿಸಿ ಚಾಲನೆಯನ್ನು ನೀಡಿದರು. ಇದೇ ವೇಳೆ ಮಾತನಾಡಿದ ಅವರು, ನೀರಿನ ವಿಚಾರದಲ್ಲಿ ಉಡುಪಿ ಜಿಲ್ಲೆಯ ಜನತೆ ಅತ್ಯಂತ ಭಾಗ್ಯಶಾಲಿಗಳು. ಉಡುಪಿ
An exciting ALL INDIA GOLDEN MASTERS BADMINTON TOURNAMENT for +35 age onwards is scheduled to take place on MAY 24th & 25th (2025) at Mangala courts at the MANGALA BADMINTON COURTS in Mangalore.The knockout tournament is open for all players from all over India. Age groups from +35, +40,
ಸುಳ್ಯದ ಡಾ. ಹರಿಕೃಷ್ಣ ರೈ ಯವರು ಬೆಂಗಳೂರಿನ ಜಿ.ಇ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಸೀನಿಯರ್ ಪ್ರಾಡಕ್ಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಎ.4 ರಂದು ಅಮೇರಿಕಾದ ವಿಸ್ಕಾನ್ಸಿನ್ ರಾಜ್ಯದ ಮಿಲ್ವಾಕೀ ನಗರದಲ್ಲಿ ನಡೆದ ಜಿ ಇ ಹೆಲ್ತ್ ಕೇರ್ ವಿಶ್ವ ಸಂಶೋಧನಾ ಸ್ಪರ್ಧೆ 2025 ರಲ್ಲಿ ಭಾಗವಹಿಸಿ, ಅವರು ಪ್ರದರ್ಶಿಸಿದ ” ಎಂ.ಆರ್.ಐ ಸ್ಕ್ಯಾನರ್ ನಲ್ಲಿ
ತೋಕೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಯುವ ವೇದಿಕೆಯ ಪ್ರಾಯೋಜಕತ್ವದಲ್ಲಿ ಉಚಿತ ಬೇಸಿಗೆ ಶಿಬಿರ ನಡೆಯಲಿದೆ. ಎಪ್ರಿಲ್ 6ರಿಂದ ಎಪ್ರಿಲ್ 13ರ ವರೆಗೆ ಬೇಸಿಗೆ ಶಿಬಿರ ನಡೆಯಲಿದೆ. ಎಪ್ರಿಲ್ 6ರಂದು ತೋಕೂರಿನ ಎಸ್. ಕೋಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಶಿಬಿರದಲ್ಲಿ
ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, ತಂಡದ 10 ಜನ ಆಟಗಾರ್ತಿಯರ ಪೈಕಿ ನಾಯಕಿ ಸಹನಾ ಎಚ್. ಎಂ ಸೇರಿದಂತೆ 9 ಕ್ರೀಡಾಪಟುಗಳು ಮೂಡಬಿದಿರೆಯ ಆಳ್ವಾಸ್ ಕಾಲೇಜಿನ
ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ತನ್ನ ಮತ್ತೊಂದು ಹೊಸ ಅಪಾರ್ಟ್’ಮೆಂಟ್ ಯೋಜನೆ ‘ರೋಹನ್ ಮಿರಾಜ್’ಗೆ ನಾಳೆ (ಶನಿವಾರ 05, 2025ರಂದು) ಸಂಜೆ 5.00 ಗಂಟೆಗೆ ಭೂಮಿಪೂಜೆಯನ್ನು ನಡೆಸಲಿದೆ. ಈ ಹೊಸ ಯೋಜನೆಯು ಕುಲಶೇಖರ ಬೈತುರ್ಲಿಯ ಪ್ರಧಾನ ರಸ್ತೆಯ ರೋಹನ್ ಎಸ್ಟೇಟ್ ಬಡಾವಣೆಯ ಮುಖ್ಯದ್ವಾರದಲ್ಲಿ ತಲೆ ಎತ್ತಲಿದೆ. ರೋಹನ್ ಮಿರಾಜ್: ರೋಹನ್
ಮಂಡೆಕೋಲು ಗ್ರಾಮದ ಮುರೂರು ಧ್ವಾರಕಾನಗರದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ಕೃಷ್ಣ ಭಜನಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ರೂಪಾಯಿ ಒಂದೂವರೆ ಲಕ್ಷ ಧನಸಹಾಯ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿಗಳಾದ ಮಾದವ ಗೌಡರವರು ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಧವ ಗೌಡರವರು ಶ್ರೀ ಕ್ಷೇತ್ರ ಧರ್ಮಸ್ಥಳ




























