ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರು ಬರೆದಿರುವ ಹಸೀನಾ ಮತ್ತು ಇತರ ಕತೆಗಳು ಕೃತಿಯ ಇಂಗ್ಲಿಷ್ ಅನುವಾದ ಹಾರ್ಟ್ ಲ್ಯಾಂಪ್ ಕೃತಿಯು ಪ್ರತಿಷ್ಟಿತ ಬೂಕರ್ ಪ್ರಶಸ್ತಿಗೆ ಭಾಜನವಾಗಿದೆ. ದೀಪಾ ಭಸ್ತಿ ಅವರು ಬಾನು ಅವರ ಕೃತಿಯನ್ನು ಇಂಗ್ಲಿಷಿಗೆ ಅನುವಾದಿಸಿದ್ದರು. ಮೇ 20ರಂದು ತೀರ್ಪು ಆಗಿದ್ದು, ಈ ಬಗೆಗೆ ಬುಧವಾರ ಅಧಿಕೃತ ಘೋಷಣೆಯಾಗಿದೆ. ಬೂಕರ್ ವಿಜೇತ ಕೃತಿಗೆ
Month: May 2025
ಮಂಗಳೂರು: ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ
ಅಂತಾರಾಷ್ಟ್ರೀಯ ಸಮ್ಮೇಳನದ ಪ್ರಯೋಜನ ಯುವಜನತೆಗೆ ಆಗಲಿ. ಜಾಗತಿಕ ಮಟ್ಟದಲ್ಲಿ ವ್ಯಕ್ತಿತ್ವ ವಿಕಾಸವಾಗಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ್ ಐಎಎಸ್ ಹೇಳಿದರು. ಅವರು ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಯಿಂಡ್ಯೂರನ್ಸ್ ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಲಾದ ಎರಡು ದಿನಗಳ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಶ್ರೀಹರಿಕೋಟಾದಿಂದ ತನ್ನ 101ನೇ ರಾಕೆಟ್ ಉಡಾವಣೆಯನ್ನು ಕೈಗೊಂಡಿದೆ. ಆದರೆ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ಇಸ್ರೋ ಮುಖ್ಯಸ್ಥ ವಿ.ನಾರಾಯಣನ್ ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಇಸ್ರೋದ
ಮಂಗಳೂರಿನ ಕುಂಟಿಕಾನದ ಎಜೆ ಅಸ್ಪತ್ರೆಯ ಸಮೀಪದಲ್ಲಿ ಕದ್ರಿಯ ಫೈರ್ ಸ್ಟೇಷನ್ ಹಿಂಭಾಗದಲ್ಲಿ ’ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ. ಶಿಲ್ಪ ಹೆಗ್ಡೆ ಮಾಲಕತ್ವದಲ್ಲಿ ಕಲರವ ಸೆಂಟರ್ ಫಾರ್ ಚೈಲ್ಡ್ ಡೆವಲಪ್ಮೆಂಟ್ ನಗರದ ಕುಂಟಿಕಾನ ಸಮೀಪದಲ್ಲಿ ಕಾರ್ಯಾರಂಭಗೊಂಡಿದೆ. ಕಲರವ ನೂತನ ಕೇಂದ್ರವನ್ನು ಜಯಶ್ರೀ ಹೆಗ್ಡೆ ಮತ್ತು ಗಜಾನನ
ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ತಾಲೂಕು ಇದರ ವತಿಯಿಂದ ಇಂದು ಒಕ್ಕಲಿಗ ಗೌಡ ಸಮುದಾಯ ಭವನ ಹೊಸಮಠ ಇಲ್ಲಿ, ಕಡಬ ತಾಲೂಕಿನ ಎಲ್ಲಾ ಸಮುದಾಯದ ೯ನೇ, ೧೦ನೇ ತರಗತಿ ಮತ್ತು ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣ, ಉದ್ಯೋಗವಕಾಶಗಳು, ಉದ್ಯಮಶೀಲತೆ ಮತ್ತು ಕೌಶಲ್ಯಾಭಿವೃಧ್ಧಿ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಮತ್ತು ಅವಕಾಶಗಳ ಬಗ್ಗೆ
ಮಂಗಳೂರಿನ ಪಾಲ್ದಾನೆಯ ಕೇಂಬ್ರಿಡ್ಜ್ ಶಾಲೆಯ ಸಿಬಿಎಸ್ಇ ಹತ್ತನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದ್ದು, ಶೇ.100 ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಹಾಜರಾದ ಒಟ್ಟು 109 ವಿದ್ಯಾರ್ಥಿಗಳಲ್ಲಿ 82 ಮಂದಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿ. ಸನ್ನಿಧಿ ಕಾಮತ್ 96.2% ಫಲಿತಾಂಶ ಪಡೆದಿದ್ದು ಪ್ರಥಮ ಸ್ಥಾನ, ನೀಲಾಂಜನ ತಾಲಿತ್ತಾಯ 96 ಶೇಕಡಾ ಫಲಿತಾಂಶ
Cambridge School, Mangalore, has once again set a benchmarkofexcellence,securinga100percentpassrateintheCBSEClass X Board Examinations for the academic year 2024–25. The Management, Principal, and faculty are delighted to announce the following highlights: SCHOOLTOPPERS 1stTOPPER
ಬೆಳ್ಳಾರೆ ಪ್ರಾರ್ಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ’ಸುಸ್ಥಿರ ಕೃಷಿಗಾಗಿ’ ರೈತ ಸಂಗೋಷ್ಟಿ ಎಂಬ ಕಾರ್ಯಕ್ರಮವು ಮೇ.20ರಂದು ಬೆಳಿಗ್ಗೆ 9.30ಕ್ಕೆ ಬೆಳ್ಳಾರೆಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಇಂದೋರ್ನ ಶ್ರೀ ಸಿದ್ಧಿ ಅಗ್ರಿ ಕೋ ಪ್ರೈವೇಟ್ ಲಿಮಿಟೆಡ್ನ ಪೆರುವೋಡಿ ನಾರಾಯಣ ಭಟ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ
ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ವಿಳಂಬ ನೀತಿಯನ್ನು ಬಿಟ್ಟು ಮುಂದಿನ ಬೇಸಗೆಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬಂಧಪಟ್ಟ