ಕೇಂದ್ರ ಸರಕಾರದ ಪಿ.ಎಂ ಜನ್ ಮನ್ ಯೋಜನೆಯಡಿ ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊರಗ ಸಮುದಾಯ ವಾಸವಾಗಿರುವ ಪ್ರದೇಶಗಳ ಅಭಿವೃದ್ಧಿಗೆ ರೂ. 4.39 ಕೋಟಿ ಅನುದಾನ ಮಂಜೂರು. ಕೇಂದ್ರ ಸರಕಾರದ ಪಿಎಂ ಜನ್ ಮನ್( ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ) ಯೋಜನೆಯಡಿ ನೈಜ ದುರ್ಬಲ ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಗತಿಗಳ ಸುಧಾರಣೆ
Month: May 2025
ಉಳ್ತೂರು ಮೋಹನ್ ದಾಸ್ ಶೆಟ್ಟಿಯವರ ವಿಶೇಷ ಮನವಿಯ ಮೇರೆಗೆ ನಮ್ಮ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಪಟ್ಲ ಸತೀಶ್ ಶೆಟ್ಟಿಯವರ ಆಪ್ತ ಅಭಿಮಾನಿಗಳಾದ ಶೈಕ್ಷಣಿಕ,ಧಾರ್ಮಿಕ, ಪ್ರಾಮಾಣಿಕ,ಸಾಮಾಜಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಅದೆಷ್ಟೋ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಮತ್ತು ಅಶಕ್ತರಿಗೆ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಾ ಬಂದಿರುವ ಪ್ರಸಿದ್ಧ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಸಭೆಯು ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ್ ಸರ್ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಮಾಧವ ಗೌಡ ಸರ್ ರವರು ಪ್ರಾಸ್ತಾವಿಕವಾಗಿ
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಮತ್ತು ಡಾ. ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ಳಾರೆ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಕನ್ನಡ ಮತ್ತು ಇಂಗ್ಲೀಷ್ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಅರೆಭಾಷೆ ಸಾಹಿತ್ಯ ಸಂಘದ ಉದ್ಘಾಟನೆ, ಪುಸ್ತಕ ಕೊಡುಗೆ ಮತ್ತು ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಬಾಬಾಸಾಹೇಬ್ ಡಾ. ಬಿ. ಆರ್
ಮೂಡುಬಿದಿರೆ : ತಾಲೂಕಿನಲ್ಲಿ ಸುರಿದ ಮಳೆ ಗಾಳಿಗೆ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿವಾಲಯ ಎಂಬಲ್ಲಿ ಶೇಖರ ಯಾನೆ ಬೂದ ಎಂಬುವವರ ಮನೆಯ ಛಾವಣಿ ಬುಧವಾರ ಮುಂಜಾನೆ ಸಂಪೂರ್ಣವಾಗಿ ಕುಸಿದು ಬಿದ್ದು ಸುಮಾರು ರೂ ಮೂರು ಲಕ್ಷದಷ್ಟು ನಷ್ಟ ಉಂಟಾಗಿದೆ. ಮನೆಯಲ್ಲಿ ಗಂಡ ಹೆಂಡತಿ ಇಬ್ಬರೂ ಮಲಗಿದ್ದು ಹೆಂಚು ಬಿದ್ದು ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ
ಕರಾವಳಿ ಜಿಲ್ಲೆಗಳಲ್ಲಿ ಶಾಂತಿ ಕದಡುವವರ ವಿರುದ್ಧ ಕಾನೂನು ರೀತಿಯಲ್ಲೇ ಕಠಿಣ ಕ್ರಮಕೈಗೊಳ್ಳುವ ಬಗ್ಗೆ ವಿಧಾನ ಪರಿಷತ್ ನ ಸದಸ್ಯರಾದ ಮಂಜುನಾಥ ಭಂಡಾರಿ ಅವರು, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷದಂತಹ ಪ್ರಕರಣಗಳು ಮುಂದುವರಿದಿದ್ದು ಕೇವಲ ಕೆಲವು ತಿಂಗಳುಗಳ ಅಂತರದಲ್ಲಿ ಕೊಲೆ. ಮತ್ತು ಚೂರಿ ಇರಿತ
ಹತ್ತನೇ ತೋಕೂರು ಗ್ರಾಮದ ಶ್ರೀ ಓಂಕಾರೇಶ್ವರೀ ನಗರದಲ್ಲಿ ಮುಂಡಾಳ ಸಮಾಜ ಸಂಘಟನೆ ಹಾಗೂ ಸಮಾಜಭವನದ ಕಟ್ಟಡ ರಚನೆ ಬಗ್ಗೆ ಮುಲ್ಕಿ ಹೋಬಳಿ ಒಂಬತ್ತು ಮಾಗಣೆಯ ಎಲ್ಲಾ ಮುಂಡಾಲ ಧಾರ್ಮಿಕ ಮುಖಂಡರ ಸಾಮಾಜಿಕ ಮುಂದಾಳುಗಳ ಸಭೆಯು ಶ್ರೀ ಓಂಕಾರೇಶ್ವರೀ ಮಂದಿರದ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನಡೆದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ
ಅಸ್ತ್ರ ಗ್ರೂಪ್ ವತಿಯಿಂದ ಮಂಗಳೂರು ನಗರದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗಳಿಗೆ ಕೊಡೆಗಳನ್ನು ಹಸ್ತಾಂತರಿಸಲಾಯಿತು.ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಹಾಗೂ ವಿಶೇಷ ಸಹಾಯವನ್ನು ಮಾಡುತ್ತಿರುವ ಅಸ್ತ್ರ ಗ್ರೂಪ್ನ ಸಿಇಒ ಲಂಚುಲಾಲ್ ಕೆ.ಎಸ್ ಅವರು ಟ್ರಾಫಿಕ್ ಸಿಬ್ಬಂದಿಗಳಿಗೆ ಮಳೆಗಾಲದಲ್ಲಿ ಅನುಕೂಲವಾಗಲೆಂದು
ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಜೂನ್ 7ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ. ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್ಎಂ ತುಳು ಫಿಲ್ಮ್ ಅವಾರ್ಡ್ಸ್ ಮೇ 24ರಂದು ಆಯೋಜಿಸಲೆಂದು ತೀರ್ಮಾನಿಸಲಾಗಿತ್ತು. ಅನಿವಾರ್ಯ ಕಾರಣಗಳಿಂದ ಕಾರ್ಯಕ್ರಮವನ್ನು
ಬೆಳ್ತಂಗಡಿ.ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಮಿತಾ ಕೆ ಪೂಜಾರಿ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ನೇಮಕ ಮಾಡಿದ್ದಾರೆ. ಇವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಮಹಿಳಾ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಚಾರ್ಮಾಡಿ ಗ್ರಾಮ ಪಂಚಾಯತ್ ನ ಮೂರು ಬಾರಿ



























